• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಹಾಗಲಕಾಯಿ, ಯಾವತ್ತೂ ಕಹಿ: ಮೋದಿ

Apr 09 2024, 12:47 AM IST
ಕಾಂಗ್ರೆಸ್ ಅನ್ನು ಹಾಗಲಕಾಯಿಗೆ ಹೋಲಿಸಿರುವ ಪ್ರಧಾನಿ ನರೇಂದ್ರ ಮೋದಿ, ತುಪ್ಪದಲ್ಲಿ ಕರಿದರೂ, ಸಕ್ಕರೆ ಬೆರೆಸಿದರೂ ಅದರ ರುಚಿ ಬದಲಾಗುವುದಿಲ್ಲ ಎಂದು ವ್ಯಂಗ್ಯವಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ದೇಶದ ಎಲ್ಲ ಸಮಸ್ಯೆಗಳಿಗೂ ಆ ಪಕ್ಷವೇ ಮೂಲ ಎಂದು ಪ್ರತಿಪಾದಿಸಿದ್ದಾರೆ.

ಗುಳೇದಗುಡ್ಡದಲ್ಲಿ ಕಾಂಗ್ರೆಸ್‌ ಮಾತ್ರ ತುಂಬಾ ವೀಕ್ ಇದೆ

Apr 09 2024, 12:46 AM IST
ಬಸವನ ಬಾಗೇವಾಡಿ ಕೇತ್ರದಲ್ಲಿ ಆರ್‌ಎಸ್‌ಎಸ್‌ ಪ್ರಾಬಲ್ಯವಿದ್ದರೂ ನಾನು ಗೆದ್ದು ಬರುತ್ತೇನೆ.

ಕಾಂಗ್ರೆಸ್‌ ಗ್ಯಾರಂಟಿ ಜನರಿಗೆ ತಲುಪುತ್ತಿಲ್ಲ: ಬಸವರಾಜ ಬೊಮ್ಮಾಯಿ

Apr 09 2024, 12:45 AM IST
ಲಕ್ಷ್ಮೇಶ್ವರ ತಾಲೂಕಿನ ವಿವಿಧ ಗ್ರಾಮಗಳಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ರೋಡ್ ಶೋ ನಡೆಸಿದರು.

ಛತ್ತೀಸ್‌ಗಢದಲ್ಲಿ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಯತ್ನ - ತಿರುಗೇಟು ನೀಡಲು ಕಾಂಗ್ರೆಸ್‌ ಸಜ್ಜು

Apr 08 2024, 08:14 AM IST

ಲೋಕಸಭೆ ಚುನಾವಣೆ ರಂಗು ತಾರಕಕ್ಕೇರುತ್ತಿದ್ದಂತೆಯೇ ಆದಿವಾಸಿಗಳೇ ಹೆಚ್ಚಿರುವ ಮಧ್ಯ ಭಾರತದಲ್ಲಿರುವ ರಾಜ್ಯ ಛತ್ತೀಸ್‌ಗಢ ಕೂಡ ದೇಶದ ಗಮನ ಸೆಳೆದಿದೆ.

ಮಹಾರಾಜ ಪಾರ್ಕ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಪರ ಮತಯಾಚನೆ

Apr 08 2024, 01:09 AM IST
ನಗರದ ಮಹಾರಾಜ ಪಾರ್ಕ್ ಹಾಗೂ ಸುತ್ತ ಮುತ್ತಲ ಭಾಗಗಳಲ್ಲಿ ವಾಯು ವಿಹಾರಕ್ಕೆ ಬರುವವರ ಬಳಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಭಾನುವಾರ ಬೆಳಿಗ್ಗೆ ಬಿರುಸಿನ ಪ್ರಚಾರವನ್ನು ನಡೆಸಿ ಮತ ಯಾಚನೆ ಮಾಡಿದರು.

ಸೋಲಿನ ಭೀತಿ-50ಕ್ಕೂ ಹೆಚ್ಚು ಕಾಂಗ್ರೆಸ್‌ ನಾಯಕರು ಕಣದಿಂದ ಹಿಂದೆ-ಭರತ ಬೊಮ್ಮಾಯಿ

Apr 08 2024, 01:07 AM IST
ಕಾಂಗ್ರೆಸ್ಸಿನ 50ಕ್ಕೂ ಹೆಚ್ಚು ನಾಯಕರು ಸೋಲಿನ ಭೀತಿಯಿಂದ ಲೋಕಸಭೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಹಾವೇರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹೇಳಿದರು.

ಇಂದು ಪಿಎಗಳೇ ಕಾಂಗ್ರೆಸ್‌ ನಡೆಸುತ್ತಿದ್ದಾರೆ ಮಾಜಿ ಕಾಂಗ್ರೆಸ್ಸಿಗ ವಲ್ಲಭ್‌

Apr 08 2024, 01:03 AM IST
ಇಂದು ಚುನಾವಣೆಗೆ ಸ್ಪರ್ಧಿಸದ ಮಾಜಿ ಕೇಂದ್ರ ಸಚಿವರ ಪಿಎಗಳು ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂದು ಇತ್ತೀಚೆಗೆ ಪಕ್ಷ ತೊರೆದು ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್‌ ವಕ್ತಾರ ಗೌರವ ವಲ್ಲಭ್‌ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸುಳ್ಳು ಹೇಳಿ ಮತ ಕೇಳುತ್ತೆ

Apr 08 2024, 01:01 AM IST
ಜೆಡಿಎಸ್ ಕಾರ್ಯಕರ್ತರ ಜತೆ ಕೈ ಜೋಡಿಸಿ ಚುನಾವಣೆ ಮಾಡೋಣ.

ಮೊಳಗಿದ ಕಾಂಗ್ರೆಸ್‌ ಪ್ರಜಾಧ್ವನಿ ರಣಕಹಳೆ

Apr 07 2024, 01:55 AM IST
ಬಿಜೆಪಿಯವರು ನಮಗೆ ಮೋಸ ಮಾಡಿಬಿಟ್ಟರು. ಮೊದಲು ಅಕ್ಕಿ ಕೊಡುತ್ತೇವೆ ಎಂದಿದ್ದರು. ಆಮೇಲೆ ಕೊಡೋದಿಲ್ಲ ಎಂದು ಹೇಳಿದರು. ಮೋಸ ಮಾಡಿ ಅಕ್ಕಿಯನ್ನೇ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್‌ ಸೇರಿದ ಕೃಷ್ಣೇಗೌಡರಿಗೆ ಅರಕಲಗೂಡಲ್ಲಿ ಅದ್ಧೂರಿ ಸ್ವಾಗತ

Apr 07 2024, 01:53 AM IST
ಅರಕಲಗೂಡು ತಾಲೂಕಿನ ಗಡಿ ಭಾಗದ ಕಳ್ಳಿಮುದ್ದನಹಳ್ಳಿ ಬಳಿ ಜಮಾಯಿಸಿದ್ದ ಅಪಾರ ಕಾರ್ಯಕರ್ತರು ಹಾಗೂ ಬೆಂಬಲಿಗರು ಕೃಷ್ಣೇಗೌಡ ಅವರಿಗೆ ಸ್ವಾಗತ ಕೋರಿ ಬೈಕ್ ರ್‍ಯಾಲಿ ಮೂಲಕ ಪಟ್ಟಣಕ್ಕೆ ಬರ ಮಾಡಿಕೊಂಡರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 153
  • next >

More Trending News

Top Stories
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ಇಂದು ಕಾಂಗ್ರೆಸ್‌ ತಿರಂಗಾ ಯಾತ್ರೆ - ಅಪರೇಷನ್‌ ಸಿಂದೂರ ಯೋಧರಿಗೆ ಬೆಂಬಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved