• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆಯಿಂದ ಬಿಜೆಪಿ-ಕಾಂಗ್ರೆಸ್‌ ಮೇಲೆ ಪರಿಣಾಮ

Apr 02 2024, 01:00 AM IST
ಧಾರವಾಡ ಲೋಕಸಭಾ ಕ್ಷೇತ್ರದಿಂದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಒಂದು ವೇಳೆ ಚುನಾವಣೆಗೆ ಸ್ಪರ್ಧಿಸಿದರೆ ಖಂಡಿತವಾಗಿಯೂ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ.

ಕಾಂಗ್ರೆಸ್‌ ಭಾರತವನ್ನು ರಕ್ಷಿಸಲ್ಲ ಎಂಬುದಕ್ಕೆ ಕಚತೀವು ಸಾಕ್ಷಿ: ಮೋದಿ

Apr 01 2024, 12:52 AM IST
ಕಚತೀವು ದ್ವೀಪವನ್ನು ಕಾಂಗ್ರೆಸ್‌ ಕಠೋರವಾಗಿ ನೀಡಿದೆ ಎಂದು ಪ್ರಧಾನಿ ಟೀಕೆ ಮಾಡಿದ್ದು, ಬಿಜೆಪಿ ಬಾಂಗ್ಲಾ ಜೊತೆ ಗಡಿ ಒಪ್ಪಂದ ಮಾಡಿದಂತೆ ಸೌಹಾರ್ದಯುತವಾಗಿ ದೇಣಿಗೆ ನೀಡಲಾಗಿದೆ ಎಂದು ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶಗಳಿಗೆ ಹಣ ಪೋಲು: ರವೀಂದ್ರ ಶ್ರೀಕಂಠಯ್ಯ

Apr 01 2024, 12:50 AM IST

  ಸಂಕಷ್ಟದಲ್ಲಿರುವ ರೈತರಿಗೆ ಬರಪರಿಹಾರ ಕೊಡಿ, ಅಭಿವೃದ್ಧಿಗೆ ಹಣ ಕೊಡಿ ಎಂದರೆ ಇಲ್ಲ ಎನ್ನುವ ಸರ್ಕಾರಕ್ಕೆ ಗ್ಯಾರಂಟಿ ಸಮಾವೇಶ ಮಾಡುವುದಕ್ಕೆ ಎಲ್ಲಿಂದ ಹಣ ಬರುತ್ತಿದೆ ಎಂದು ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಪ್ರಶ್ನಿಸಿದರು.

ಪಕ್ಷದಲ್ಲಿ ದುಡ್ಡಿಲ್ಲ, ಹಣ ಕೊಡಿ, ಮತ ನೀಡಿ : ಕಾಂಗ್ರೆಸ್‌ ಅಧ್ಯಕ್ಷ

Apr 01 2024, 12:49 AM IST
ಕಾಂಗ್ರೆಸ್‌ ಪಕ್ಷಕ್ಕೆ ಲೋಕಸಭೆ ಚುನಾವಣೆ ಎದುರಿಸಲು ಹಣವಿಲ್ಲ. ಪಕ್ಷ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ, ಜನರು ದೇಣಿಗೆ ನೀಡಿ ಧನಸಹಾಯ ಮಾಡಬೇಕು ಎಂದು ಅಸ್ಸಾಂ ಕಾಂಗ್ರೆಸ್‌ ಅಧ್ಯಕ್ಷ ಭೂಪೇನ್‌ ಕುಮಾರ್‌ ಬೊರಾಹ್‌ ಮನವಿ ಮಾಡಿದ್ದಾರೆ.

ಕಾಂಗ್ರೆಸ್‌ ಅವಧಿಯಲ್ಲಿ ತಾಂಡಾಗಳ ಅಭಿವೃದ್ಧಿ: ಪ್ರಿಯಾಂಕ್‌ ಖರ್ಗೆ

Apr 01 2024, 12:49 AM IST
ಕಾಂಗ್ರೆಸ್‌ ಆಡಳಿತದಲ್ಲಿ ೪೦೦ ಟ್ಯಾಕ್ಸಿಗಳನ್ನು ಮಂಜೂರಿಗೊಳಿಸಲಾಗಿತ್ತು. ಅಲ್ಲದೇ ತಾಂಡಾ ಅಭಿವೃದ್ಧಿ ನಿಗಮಕ್ಕೆ ₹೨೫೦ ಕೋಟಿ ಅನುದಾನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಾಂಗ್ರೆಸ್‌ ಮುಕ್ತ ರಾಜ್ಯವನ್ನಾಗಿಸಲು ಬಿಜೆಪಿ ಬೆಂಬಲಸಿ

Apr 01 2024, 12:49 AM IST
ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್‌ ಮೈತ್ರಿಯಿಂದಾಗಿ ಎನ್.ಡಿ.ಎ. ಅಭ್ಯರ್ಥಿ ಮಲ್ಲೇಶಬಾಬು ಬಹುಮತಗಳಿಂದ ಆಯ್ಕೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂಬುದು ಮೈತ್ರಿಕೂಟದ ಲೆಕ್ಕಾಚಾರ. ಆದರೂ ಗೆಲುವಿಗೆ ಶ್ರಮಿಸಲು ನಿರ್ಧಾರ

ಒಂದೇ ದಿನ ಗಡಿಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಭರಾಟೆ

Apr 01 2024, 12:48 AM IST
ಏ.23ರಂದು ಚಾಮರಾಜನಗರದಲ್ಲಿ ಬಿಜಪಿ ಹಾಗೂ ಕಂಗ್ರೆಸ್‌ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ಬಡವರ ವಿರೋಧಿ: ಬಿಎಸ್ಪಿ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ

Apr 01 2024, 12:47 AM IST
ಚನ್ನರಾಯಪಟ್ಟಣದ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ ಬಿಎಸ್ಪಿ ಪಕ್ಷದ ಚುನಾವಣಾ ಪ್ರಚಾರ ಕಾರ್ಯಕ್ರಮವನ್ನು ಬಿಎಸ್‌ಪಿ ಪಕ್ಷ ರಾಜ್ಯ ಉಸ್ತುವಾರಿ ಮಂಡ್ಯ ಕೃಷ್ಣಮೂರ್ತಿ ಉದ್ಘಾಟಿಸಿದರು. ಪಟ್ಟಣದ ಬೀದಿಗಳಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಗಂಗಾಧರ್ ಬಹುಜನ್‌ ರೋಡ್ ಶೋ ನಡೆಸಿದರು.

ಸ್ವಗ್ರಾಮದಲ್ಲೂ ಖೂಬಾಗೆ ವಿರೋಧ, ಕಾಂಗ್ರೆಸ್‌ ಜಯ ಗ್ಯಾರಂಟಿ

Apr 01 2024, 12:46 AM IST
ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಭೆಯಲ್ಲಿ ಖಂಡ್ರೆ, ಕ್ಷೇತ್ರದಲ್ಲಿ ದಶಕ ಕಾಲ ಸಂಸದರಾಗಿದ್ದ ಭಗವಂತ ಖೂಬಾ ಸಾಧನೆ ಶೂನ್ಯವೆಂದು ಆರೋಪಿಸಿದರು.

ಉ.ಪ್ರ. ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರಾಗಿ ಖರ್ಗೆ, ಡಿಕೆಶಿ, ಸಿದ್ದರಾಮಯ್ಯ

Apr 01 2024, 12:46 AM IST
ಕಾಂಗ್ರೆಸ್‌ ಪಕ್ಷ ಉತ್ತರ ಪ್ರದೇಶದ 40 ಕಾಂಗ್ರೆಸ್ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸ್ಥಾನ ಪಡೆದಿದ್ದಾರೆ.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 153
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved