• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ

Mar 24 2024, 01:30 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಜನಾಂಗದ ಬಿಜೆಪಿಯ ಕೆಲವು ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಕೆಲ್ಲಂಬಳ್ಳಿ ಸೋಮನಾಯಕ ಮಾಡಿರುವ ಆರೋಪದಲ್ಲಿ ಯಾವುದೇ ಸತ್ಯಾಂಶ ಇಲ್ಲ. ನಾವು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸ್ಪಷ್ಟಪಡಿಸಿದರು.

ಬಿಜೆಪಿ-ಜೆಡಿಎಸ್‌ ಪಟ್ಟಿ ಬಳಿಕವೇ ಕಾಂಗ್ರೆಸ್‌ 4 ಅಭ್ಯರ್ಥಿ ಘೋಷಣೆ?

Mar 23 2024, 01:46 AM IST
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್‌ನ ಅಂತಿಮ ಪಟ್ಟಿ ಪ್ರಕಟಗೊಂಡ ಬಳಿಕ ಕಾಂಗ್ರೆಸ್‌ನಿಂದ ಬಾಕಿ ಉಳಿದಿರುವ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಲು ಶನಿವಾರ ನಡೆಯಲಿರುವ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆಯಿದೆ.

ಶ್ರೀಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರು

Mar 23 2024, 01:13 AM IST
ನಾಡಿನ ಸಮಸ್ತ ಜನರ ಬಾಳಲ್ಲಿ ಸುಖ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆ, ಬೆಳೆಯಾಗಿ ಸುಖ-ಸಂತೋಷ ಕರುಣಿಸುವಂತೆ ಶ್ರೀಚಾಮುಂಡೇಶ್ವರಿ ದೇವಿಯಲ್ಲಿ ಪ್ರಾರ್ಥಿಸಿದ್ದಾಗಿ ತಿಳಿಸಿದ ವೆಂಕಟರಮಣೇಗೌಡ. ದೇವಿಗೆ ಸೀರೆ, ಅರಿಶಿನ, ಕುಂಕುಮ, ಬಳೆ ಹಾಗೂ ಕಾಣಿಕೆಯನ್ನು ನೀಡಿ ವಿಶೇಷ ಪೂಜೆ ಸಲ್ಲಿಸಿ ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದರು.

ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್‌ ಗೆಲುವಿಗೆ ಶ್ರೀರಕ್ಷೆ-ಆನಂದಸ್ವಾಮಿ

Mar 23 2024, 01:08 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡುವುದರ ಮೂಲಕ ಎಲ್ಲಾ ವರ್ಗದವರನ್ನು ಮೇಲೆತ್ತುವ ಕೆಲಸ ಮಾಡುತ್ತದೆ. ಅದರಿಂದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆಯಾಗಲಿದೆ.

ಕಾಂಗ್ರೆಸ್‌ ಅಕೌಂಟ್‌ ಸೀಜ್‌ ಮಾಡಿರುವುದರಲ್ಲಿ ಸರ್ಕಾರದ ಪಾತ್ರವಿಲ್ಲ-ಸಚಿವ ಪ್ರಹ್ಲಾದ್ ಜೋಶಿ

Mar 23 2024, 01:08 AM IST
ಕಾಂಗ್ರೆಸ್‌ ಅಕೌಂಟ್‌ ಸೀಜ್‌ ಮಾಡಿರುವುದರಲ್ಲಿ ಸರ್ಕಾರದ ಪಾತ್ರವಿಲ್ಲ. ಆದಾಯ ತೆರಿಗೆಯವರು ನೋಟಿಸ್‌ ಕೊಟ್ಟಿದ್ದಾರೆ. ಅದನ್ನು ಕಾಂಗ್ರೆಸ್‌ ನಿರ್ಲಕ್ಷ್ಯ ಮಾಡಿತ್ತು. ತೆರಿಗೆ ಕಟ್ಟದಿದ್ದಕ್ಕೆ ಕಾಂಗ್ರೆಸ್‌ ಖಾತೆ ಸೀಜ್‌ ಮಾಡಿದ್ದಾರೆ. ಕಾಂಗ್ರೆಸ್‌ನವರು ಕಾನೂನಿಗೆ ಅತೀತರು ಎಂಬ ಭಾವನೆ ಹೊಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿರುಗೇಟು ನೀಡಿದರು.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ 50 ಕೋಟಿ ರು. ಆಫರ್‌: ಸಿದ್ದರಾಮಯ್ಯ

Mar 23 2024, 01:03 AM IST
ಬಿಜೆಪಿಯವರು ರಾಜ್ಯದಲ್ಲಿ ಆಪರೇಷನ್ ಕಮಲದ ಯತ್ನವನ್ನು ಮುಂದುವರೆಸಿದ್ದಾರೆ. ಈಗಲೂ ನಮ್ಮ ಶಾಸಕರಿಗೆ 50 ಕೋಟಿ ರು. ಆಫರ್‌ ಮಾಡಿ ಆಪರೇಷನ್‌ ಕಮಲಕ್ಕೆ ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಚುನಾವಣೆಯೇ ಬೇರೆ, ಸಂಬಂಧದಲ್ಲಿ ವಿಶ್ವಾಸವೇ ಬೇರೆ: ಕಾಂಗ್ರೆಸ್‌ ಅಭ್ಯರ್ಥಿ ಡಾ.ಪ್ರಭಾ

Mar 23 2024, 01:03 AM IST
ಭಾರತೀಯ ಸಂಸ್ಕೃತಿಯಲ್ಲಿ ಹಿರಿಯರಿಗೆ ಗೌರವ ನೀಡುವುದು, ಸಂಬಂಧಗಳ ನಡುವೆ ವಿಶ್ವಾಸ ಹೊಂದಿರುವುದು ಇದೆ. ನಾವು ನಮ್ಮ ಪಕ್ಷದ ಪ್ರಣಾಳಿಕೆ, ಅಭಿವೃದ್ಧಿ ವಿಚಾರಗಳ ಮೇಲೆ ಜನರ ಬಳಿ ಹೋಗಿ, ಮತ ಕೇಳುತ್ತೇವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ನಾನು ಮೋದಿ ಎದುರು ಅಲ್ಲ, ಚೌಟ ಎದುರು ಸ್ಪರ್ಧೆ: ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌

Mar 23 2024, 01:01 AM IST
ತನ್ನ ರಾಜಕೀಯ ಗುರುಗಳಾದ ಜನಾರ್ದನ ಪೂಜಾರಿಯವರ ಹಾದಿಯಲ್ಲಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಜಕಾರಣ ನಡೆಸುವುದಾಗಿ ಪದ್ಮರಾಜ್‌ ಹೇಳಿದರು.

ತೆರಿಗೆ ಮರು ಪರಿಶೀಲನೆ ಅರ್ಜಿ: ಕಾಂಗ್ರೆಸ್‌ ಅರ್ಜಿ ಹೈಕೋರ್ಟಲ್ಲೂ ವಜಾ

Mar 23 2024, 01:01 AM IST
ತೆರಿಗೆ ಮರು ಪರಿಶೀಲನೆಯ ಕಾಂಗ್ರೆಸ್‌ ಅರ್ಜಿ ಹೈಕೋರ್ಟಲ್ಲೂ ವಜಾ ಆಗಿದೆ. ಐಟಿ ರಿಟರ್ನ್‌ ಫೈಲ್‌ನಲ್ಲಿ ವಂಚನೆ ಪ್ರಕರಣದ ಸಂಬಂಧ ಕಾಂಗ್ರೆಸ್‌ ಅರ್ಜಿ ಸಲ್ಲಿಸಿತ್ತು.

ಮಾಜಿ ಸಂಸದ ಚಂದ್ರಪ್ಪ ಕಾಂಗ್ರೆಸ್‌ ಅಭ್ಯರ್ಥಿ

Mar 22 2024, 02:16 AM IST
ಈ ಬಾರಿ ಸ್ಥಳೀಯರು ಮತ್ತು ಹೊರಗಿನವರು ಎಂಬ ಘೋಷಣೆ ಚಿತ್ರದುರ್ಗದಲ್ಲಿ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಈ ಗುಲ್ಲನ್ನು ಧಿಕ್ಕರಿಸಿ ಕೊನೆಗೂ ಮಾಜಿ ಸಂಸದ ಬಿ.ಎನ್‌.ಚಂದ್ರಪ್ಪ ಅವರಿಗೆ ಟಿಕೆಟ್‌ ಘೋಷಣೆ ಮಾಡಿದೆ.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 153
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved