• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಳದಿಂದ ‘ಸಾಕಪ್ಪ ಸಾಕು ಕಾಂಗ್ರೆಸ್‌ ಸರ್ಕಾರ’ಅಭಿಯಾನ

Apr 10 2025, 01:00 AM IST
ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕಹಳೆ ಮೊಳಗಿಸಿದ ಬೆನ್ನಲ್ಲೇ ಪ್ರತಿಪಕ್ಷ ಜೆಡಿಎಸ್​ ಸಹ​ ವಿನೂತನ ಪೋಸ್ಟರ್​​ ಅಭಿಯಾನ ಆರಂಭಿಸಿದ್ದು, ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಹೆಸರಲ್ಲಿ ಅಭಿಯಾನ ಆರಂಭಿಸಿದೆ.

ದುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಂಗ್ರೆಸ್‌ ಪಾಲು

Apr 10 2025, 01:00 AM IST
ಮಳವಳ್ಳಿ ತಾಲೂಕಿನ ದುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ೯ ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸುವುದರ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿದಿದ್ದಾರೆ. ಚುನಾವಣಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸಿದ್ದರು.

ಎಐಸಿಸಿ ಅಧಿವೇಶನ : ಪಕ್ಷವನ್ನು ತಳಮಟ್ಟದಿಂದ ಮರುಸಂಘಟನೆ ಮಾಡಲು ಕಾಂಗ್ರೆಸ್‌ ನಾಯಕರ ನಿರ್ಧಾರ

Apr 09 2025, 12:32 AM IST
ಇಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದ ಮೊದಲ ದಿನವಾದ ಮಂಗಳವಾರ ಕಾಂಗ್ರೆಸ್‌ ನಾಯಕರು ಪಕ್ಷವನ್ನು ತಳಮಟ್ಟದಿಂದ ಮರುಸಂಘಟನೆ ಮಾಡಲು ತೀರ್ಮಾನಿಸಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ವಿವಿಧೆಡೆ ಬಿಜೆಪಿ ಪ್ರತಿಭಟನೆ, ವಾಗ್ದಾಳಿ

Apr 09 2025, 12:31 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ನೀತಿ, ಅಲ್ಪಸಂಖ್ಯಾತರ ಓಲೈಕೆ ನೀತಿ ಖಂಡಿಸಿ ಹಾಸನ, ಕಾರವಾರ, ಬಳ್ಳಾರಿ ಸೇರಿ ರಾಜ್ಯದ ಹಲವೆಡೆ ಮಂಗಳವಾರ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.

ಜನರನ್ನು ಕತ್ತಲೆಗೆ ದೂಡಿದ ಕಾಂಗ್ರೆಸ್‌: ಹಾಲಪ್ಪ ಆಚಾರ್

Apr 09 2025, 12:31 AM IST
ಸರ್ಕಾರ ಜನರನ್ನು ಕತ್ತಲೆಗೆ ದೂಡುತ್ತಿದೆ. ದುಡಿವ ಕೈಗಳಿಗೆ ಶಕ್ತಿ ನೀಡುತ್ತಿಲ್ಲ. ಸ್ವಾವಲಂಬಿ ಬದುಕು ರೂಪಿಸುತ್ತಿಲ್ಲ. ಗ್ಯಾರಂಟಿ ಯೋಜನೆ ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗೆ ಕೊಕ್ಕೆ ಹಾಕಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್‌ ದೂರಿದ್ದಾರೆ.

ಕಾಂಗ್ರೆಸ್‌ ನಾಯಕರು ಲಜ್ಜೆಗೆಟ್ಟಿದ್ದಾರೆ : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ

Apr 08 2025, 12:35 AM IST

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದವರು ಲಜ್ಜೆಗೆಟ್ಟಿದ್ದಾರೆ. ರಾಹುಲ್‌ಗಾಂಧಿ, ಪ್ರಿಯಾಂಕ ವಾದ್ರಾ ಓಲೈಕೆಗಾಗಿ ರಾತ್ರಿ ವೇಳೆ ಬಂಡಿಪುರದಲ್ಲಿ ವಾಹನ ಸಂಚಾರಕ್ಕೆ ಒಪ್ಪಿದ್ದಾರೆ, ಮುಸ್ಲಿಮರ ಓಲೈಕೆಗೂ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಭ್ರಷ್ಟತೆ ಖಂಡಿಸಿ ನಾಳೆ ಬಿಜೆಪಿ ಪ್ರತಿಭಟನೆ

Apr 07 2025, 12:36 AM IST
ಕಾಂಗ್ರೆಸ್ ಸರ್ಕಾರದ ಭ್ರಷ್ಟತೆ, ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ, ಎಸ್‌ಸಿ, ಎಸ್‌ಟಿ ಅನುದಾನದ ದುರ್ಬಳಕೆ ಹಾಗೂ ೧೮ ಬಿಜೆಪಿ ಶಾಸಕರ ೬ ತಿಂಗಳ ಅಮಾನತು ವಿರೋಧಿಸಿ ಮಂಗಳವಾರ ಪಕ್ಷದ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಅಶೋಕ್, ಮೇಲ್ಮನೆ ವಿರೋಧ ಪಕ್ಷದ ನಾಯಕರಾದಂತಹ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಮುಖಂಡರ ನೇತೃತ್ವದಲ್ಲಿ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇದ್ರ ತಿಳಿಸಿದರು. ೧೮ ಜನ ಬಿಜೆಪಿ ಶಾಸಕರ ೬ ತಿಂಗಳ ಅಮಾನತು ಮಾಡಿರುವ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ವೈಮನಸ್ಸು ಬಿಟ್ಟು ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ : ಸಚಿವ ಎನ್. ಚಲುವರಾಯಸ್ವಾಮಿ

Apr 07 2025, 12:35 AM IST
ಬಿಜೆಪಿ-ಜೆಡಿಎಸ್ ಪಕ್ಷದವರು ಟಿವಿ ಮಾಧ್ಯಮಗಳಲ್ಲಿ ಬರಲು ಪ್ರಚಾರಕ್ಕಾಗಿ ಸರ್ಕಾರದ ಮೇಲೆ ಟೀಕೆ ಮಾಡುತ್ತಿದ್ದಾರೆ. ಅವರ ಟೀಕೆ, ಆರೋಪದಲ್ಲಿ ಯಾವುದೇ ತಿರುಳಿಲ್ಲ. ಆದರೆ, ನಮಗೆ ಸಂಸ್ಕಾರ ಇದೆ. ನಾವು ಅವರ ರೀತಿ ಮಾತನಾಡಲು ಹೋಗಲ್ಲ.

ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದಲ್ಲಿ ಕೂತು ಲೂಟಿ : ಕುಮಾರಸ್ವಾಮಿ

Apr 06 2025, 01:48 AM IST
ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದ ಮೂರನೇ ಮಹಡಿಯಲ್ಲಿ ಮೊಹಮ್ಮದ್‌ ಘೋರಿ, ಘಜನಿ ಮೊಹಮ್ಮದ್‌ನಂಥವರು ಕೂತು ಲೂಟಿ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ ದುರಾಡಳಿತಕ್ಕೆ ವಿನಯ ಸಾವು ಸಾಕ್ಷಿ

Apr 06 2025, 01:47 AM IST
ಕೊಡಗು ಸಮಸ್ಯೆ ಹಾಗೂ ಪರಿಹಾರ ಎಂಬ ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ಅಡ್ಮಿನ್ ಇದ್ದ ಒಂದೇ ಕಾರಣಕ್ಕೆ ಪೋಸ್ಟ್ ಮಾಡಿದವರನ್ನು ಬಿಟ್ಟು ವಿನಯ ಸೋಮಯ್ಯ ಅವರನ್ನು ಪೊಲೀಸರು ಬಂಧಿಸಿ, ಎಫ್‌ಐಆರ್‌ ದಾಖಲಿಸಿದ್ದಾರೆ. ಅಲ್ಲಿನ ಪೊಲೀಸರು ಸಹ ಕಾಂಗ್ರೆಸ್ ಶಾಸಕರ ಒತ್ತಡ ಎಂದು ಒಪ್ಪಿಕೊಂಡಿರುವ ಹೇಳಿಕೆ ಬಂದಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved