• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಿಕೆಸು, ಗೀತಾ ಸೇರಿ ರಾಜ್ಯದ 7 ಮಂದಿಗೆ ಕಾಂಗ್ರೆಸ್‌ ಟಿಕೆಟ್‌

Mar 09 2024, 01:35 AM IST
ಲೋಕಸಭಾ ಚುನಾವಣೆಗೆ ತನ್ನ ಸಿದ್ಧತೆ ಚುರುಕುಗೊಳಿಸಿರುವ ಕಾಂಗ್ರೆಸ್, ಕರ್ನಾಟಕದ 7 ಸೇರಿದಂತೆ 8 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ 39 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ

Mar 08 2024, 01:51 AM IST
ಹೊಸಕೋಟೆ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಕಾಂಗ್ರೆಸ್‌ ಪಟ್ಟಿಯಲ್ಲಿ 9 ಹೆಸರಿಗೆ ವರಿಷ್ಠರ ಅಂಕಿತ?

Mar 08 2024, 01:50 AM IST
ಸದ್ಯದಲ್ಲೇ ಎದುರಾಗಲಿರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಕಾಂಗ್ರೆಸ್‌ನ ಮೊದಲ ಕೇಂದ್ರ ಚುನಾವಣಾ ಸಮಿತಿ ಸಭೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಗುರುವಾರ ನಡೆಯಿತು.

ಕಾಂಗ್ರೆಸ್‌ ಗೆದ್ದರೆ ಪದವೀಧರರಿಗೆ 1 ಲಕ್ಷ: ರಾಹುಲ್‌ ಗಾಂಧಿ

Mar 08 2024, 01:49 AM IST

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ, ಉದ್ಯೋಗ ಹಕ್ಕು ನೀಡಲಾಗುವುದು. 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಅಪ್ಪನ ಕೆರೆಗೆ ಕಾಂಗ್ರೆಸ್‌ ಕಾಯಕಲ್ಪ: ಪ್ರಿಯಾಂಕ್

Mar 08 2024, 01:48 AM IST
ಕಳೆದ ಬಿಜೆಪಿ ಆಡಳಿತದಲ್ಲಿ ಅವೈಜ್ಞಾನಿಕ ಕೆರೆ ಕಾಮಗಾರಿಗಳಿಂದಾಗಿ ಅಪಾಯದ ಅಂಚಿಗೆ ದೂಡಲ್ಪಟ್ಟಿದ್ದ, ಹಾಳು ಮಾಡಲ್ಪಟ್ಟಿದ್ದ ನಗರದ ಶರಣ ಬಸವೇಶ್ವರ ಕೆರೆ (ಅಪ್ಪನ ಕೆರೆ)ಗೆ ಕಾಂಗ್ರೆಸ್‌ ಆಡಳಿತದಲ್ಲಿ ಕಾಯಕಲ್ಪ ನೀಡಲಾಗಿದೆ.

ಇಂದು ಕಾಂಗ್ರೆಸ್‌ ಮೊದಲ ಪಟ್ಟಿ?

Mar 08 2024, 01:47 AM IST
ಲೋಕಸಭೆ ಚುನಾವಣೆಗೆ ಕ್ಷಣಗಣನೆ ನಡೆದಿರುವಂತೆಯೇ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್‌ ಚುನಾವಣಾ ಸಮಿತಿ ಗುರುವಾರ ರಾತ್ರಿ ಮಹತ್ವದ ಸಭೆ ನಡೆಸಿದೆ.

ಜನಪರ ಕಾರ್ಯಕ್ರಮ ಅನುಷ್ಠಾನದಲ್ಲಿ ಕಾಂಗ್ರೆಸ್‌ ಸರ್ಕಾರ ಸಫಲ: ಪೊನ್ನಣ್ಣ

Mar 08 2024, 01:45 AM IST
ವಲಯ ಕಾಂಗ್ರೆಸ್ ಸಮಿತಿ ಬಿಳುಗುಂದ ಮತ್ತು ಬ್ಲಾಕ್ ಕಾಂಗ್ರೆಸ್ ವಿರಾಜಪೇಟೆ ಸಂಯುಕ್ತ ಅಶ್ರಯದಲ್ಲಿ ಬಿಳುಗುಂದ ಗ್ರಾಮದ ನಲ್ವತೋಕ್ಲು ಜುಮ್ಮಾ ಮಸೀದಿಯ ಮೈದಾನದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಮತ್ತು ಸನ್ಮಾನ ಸಮಾರಂಭ ನಡೆಯಿತು. ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡರು.

ಗೋ ಬ್ಯಾಕ್‌ ಹೆಗ್ಡೆ: ಇದೀಗ ಕಾಂಗ್ರೆಸ್‌ ಸರದಿ

Mar 07 2024, 01:52 AM IST
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯ ಸಂದರ್ಭದಲ್ಲಿ ಗೋ ಬ್ಯಾಕ್‌ ಕೂಗು ಕೇಳಿ ಬರುತ್ತಿದೆ. 2019 ರಲ್ಲಿ ಕ್ಷೇತ್ರದಲ್ಲಿ ಜನ್ಮ ತಾಳಿದ ಈ ಕೂಗು, ಈ ಬಾರಿಯೂ ಕೂಡ ಪ್ರತಿಧ್ವನಿಯಾಗಿ ಕೇಳಿ ಬರುತ್ತಿದೆ.

ಕಾಂಗ್ರೆಸ್‌ ಕರಡು ಪ್ರಣಾಳಿಕೆ ಖರ್ಗೆಗೆ ಸಲ್ಲಿಕೆ

Mar 07 2024, 01:49 AM IST
ಕಾಂಗ್ರೆಸ್‌ ಪ್ರಣಾಳಿಕೆಗೆ ಅಂತಿಮ ರೂಪರೇಷೆ ದೊರೆತ ಹಿನ್ನೆಲೆಯಲ್ಲಿ ಕರಡು ಪ್ರತಿಯನ್ನು ಪಕ್ಷದ ರಾಷ್ಟ್ರಾಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಕೆ ಮಾಡಲಾಗಿದೆ.

‘ಗೋ ಬ್ಯಾಕ್‌ ಹೆಗ್ಡೆ’: ಇದೀಗ ಕಾಂಗ್ರೆಸ್‌ ಸರದಿ

Mar 07 2024, 01:47 AM IST
ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಗೋ ಬ್ಯಾಕ್‌ ಜಯಪ್ರಕಾಶ್‌ ಹೆಗ್ಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 160
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved