• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2024 ರ ಎಂಪಿ ಚುನಾವಣೇಲಿ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವು

Mar 07 2024, 01:46 AM IST
2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲಲಿದ್ದು, ಚಾಮರಾಜನಗರ ಲೋಕಸಭೆ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಸಂಸದ ಕಾಗಲವಾಡಿ ಎಂ.ಶಿವಣ್ಣ ಹೇಳಿದರು.

ಚುನಾವಣೆ ಬಳಿಕ ಕಾಂಗ್ರೆಸ್‌ ಶಾಸಕರು ಬಿಜೆಪಿಗೆ; ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ

Mar 07 2024, 01:45 AM IST
ಪಕ್ಷ ಬೇರೆ ಅಲ್ಲ, ಹೆತ್ತ ತಾಯಿ ಬೇರೆ ಅಲ್ಲ. ಆಶೀರ್ವಾದ ಮಾಡಿದ ಪಕ್ಷಕ್ಕೆ ದ್ರೋಹವೆಸಗುವ ಕೆಲಸವನ್ನು ಯಾರೂ ಮಾಡಬಾರದು. ಲೋಕಸಭೆ ಚುನಾವಣೆಯ ನಂತರ ಸಾಕಷ್ಟು ಬದಲಾವಣೆ ಆಗಲಿದೆ.

ಇಂದು ಕಾಂಗ್ರೆಸ್‌ ಸಿಇಸಿ ಸಭೆ: ಲೋಕಸಭೆ ಅಭ್ಯರ್ಥಿ ಪಟ್ಟಿ ಅಂತಿಮ

Mar 07 2024, 01:45 AM IST
ಸೋನಿಯಾ, ರಾಹುಲ್‌, ಖರ್ಗೆ ಸೇರಿ ಹಿರಿಯರು ಕಾಂಗ್ರೆಸ್‌ ಪಕ್ಷದ ಸಿಇಸಿ ಸಭೆಯಲ್ಲಿ ಭಾಗಿಯಾಗಲಿದ್ದು, ಲೋಕಸಭೆಗೆ ಮೊದಲ ಪಟ್ಟಿಯನ್ನು ಗುರುವಾರ ಅಂತಿಮಗೊಳಿಸುವ ನಿರೀಕ್ಷೆಯಿದೆ.

ಪಕ್ಷ ತೊರೆದ ಗುಜರಾತ್‌ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೋಧ್ವಾಡಿಯಾ ಬಿಜೆಪಿಗೆ

Mar 06 2024, 02:22 AM IST
ಸೋಮವಾರವಷ್ಟೇ ಕಾಂಗ್ರೆಸ್‌ ತೊರೆದಿದ್ದ ಮಾಜಿ ರಾಜ್ಯಾಧ್ಯಕ್ಷ ಅರ್ಜಿನ್‌ ಮೊದ್ವಾಡಿಯಾ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು.

ಕಾಂಗ್ರೆಸ್‌ ಪ್ರಣಾಳಿಕೆ ಅಂತಿಮ

Mar 06 2024, 02:21 AM IST
ರಾಹುಲ್‌ಗಾಂಧಿಯ ನ್ಯಾಯದ 5 ಸ್ತಂಭ ಆಧರಿತ ಕಾಂಗ್ರೆಸ್‌ ಪ್ರಣಾಳಿಕೆ ಸಿದ್ಧಗೊಂಡಿದೆ. ಇದರಲ್ಲಿ ಉದ್ಯೋಗ ಹಕ್ಕು, ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ನೀಡುವುದೂ ಸೇರಿದಂತೆ ಹಲವು ಅಂಶಗಳನ್ನು ಸೇರಿಸಲಾಗಿದೆ.

ಅನರ್ಹತೆ ಆದೇಶ ಪ್ರಶ್ನಿಸಿ ಹಿಮಾಚಲದ 6 ಕಾಂಗ್ರೆಸ್‌ ಶಾಸಕರು ಸುಪ್ರೀಂಗೆ

Mar 06 2024, 02:18 AM IST
ಸ್ಪೀಕರ್‌ ತಮ್ಮನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಹಿಮಾಚಲ ಪ್ರದೇಶದ ಆರು ಕಾಂಗ್ರೆಸ್‌ ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಿದ್ದಾರೆ.

ಮಾ.7ಕ್ಕೆ ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ?

Mar 06 2024, 02:15 AM IST
ದೆಹಲಿಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿ ಸಭೆ ಸೇರಲಿದ್ದು, ಆ ಬಳಿಕ ಸುದ್ದಿಗೋಷ್ಠಿ ನಡೆಸಿ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಬಡವರ ಪರ ಕೆಲಸ ಮಾಡುವ ಕಾಂಗ್ರೆಸ್‌ ಪಕ್ಷ

Mar 05 2024, 01:38 AM IST
ಭಾರತೀಯ ಜನತಾ ಪಾರ್ಟಿಗೆ ಕೇವಲ ಶ್ರೀಮಂತ ಉದ್ಯಮಿಗಳ ಪರವಾಗಿ ಕೆಲಸ ಮಾಡುವುದು ಗೊತ್ತು. ಆದರೆ ಇಂದಿರಾ ಗಾಂಧಿಯವರಿಂದ ಹಿಡಿದು ಸಿದ್ದರಾಮಯ್ಯನವರವರೆಗೆ ಕಾಂಗ್ರೆಸ್ ಪಕ್ಷದ ಎಲ್ಲರೂ ಬಡವರ ಪರ ಕೆಲಸ ಮಾಡುತ್ತ ಬಂದಿದ್ದಾರೆ. ಬಡವರಿಗಾಗಿ ನೂರಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೀದರ್‌ನಿಂದ ಅಯಾಜ್‌ಖಾನ್‌ಗೆ ಕಾಂಗ್ರೆಸ್‌ ಟಿಕೆಟ್‌ಗೆ ಆಗ್ರಹ

Mar 05 2024, 01:36 AM IST
ಬರುವ ಲೋಕಸಭೆ ಚುನಾವಣೆಯಲ್ಲಿ ಬೀದರ್‌ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್ ಪಕ್ಷದ ಹಿರಿಯ ಮುಖಂಡ ಅಯಾಜ್‌ಖಾನ್‌ ಅವರಿಗೆ ನೀಡಬೇಕೆಂದು ಬೆಂಬಲಿಗರು ಆಗ್ರಹಿಸಿದರು.

ಬಂಟ್ವಾಳ: ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿ ಖಂಡಿಸಿ ಬೃಹತ್ ಪ್ರತಿಭಟನೆ

Mar 05 2024, 01:30 AM IST
ವಿಶ್ವಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಕಾಂಗ್ರೆಸ್‌ ಸರ್ಕಾರದ ಹಿಂದೂ ವಿರೋಧಿ‌ ನೀತಿಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೆದ್ದಾರಿಯನ್ನು ಬಂದ್ ಮಾಡಿದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 160
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved