• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ-ಜೆಡಿಎಸ್‌ ಗಾಳ

Feb 20 2024, 01:55 AM IST

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ತಮ್ಮ ಎರಡನೇ ಅಭ್ಯರ್ಥಿಗೆ ಕೊರತೆಯಾಗುವ ಮತಗಳನ್ನು ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಪ್ರಯತ್ನ ಆರಂಭಿಸಿದ್ದು, ಪಕ್ಷೇತರರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸದ್ದಿಲ್ಲದೆ ಸಂಪರ್ಕಿಸಿದೆ ಎನ್ನಲಾಗಿದೆ.

ವೈದ್ಯನ ಮೇಲೆ ಕಾಂಗ್ರೆಸ್‌ ಮುಖಂಡ ಹಲ್ಲೆ: ಕ್ರಮಕ್ಕೆ ಆಗ್ರಹ

Feb 20 2024, 01:53 AM IST
ಸಮಾಜದಲ್ಲಿ ಜನರ ಆರೋಗ್ಯ ಕಾಪಾಡುವ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನಮಗೆ ಭಯ ಮೂಡಿಸಿದೆ. ಬೆಳಗಾವಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ವಿದ್ಯಾರ್ಥಿಗಳಿದ್ದಾರೆ. ಆರೀಫ್ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮ ಕೈಗೊಂಡು ವೈದ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಗ್ಯಾರಂಟಿ ಇಲ್ಲದ ಕಾಂಗ್ರೆಸ್‌ ಸರ್ಕಾರ ಪಾಪರ್‌: ಕೆ.ಎಸ್.ಈಶ್ವರಪ್ಪ ಲೇವಡಿ

Feb 20 2024, 01:50 AM IST
ನುಡಿದಂತೆ ನಡೆದ ಸರ್ಕಾರವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನಿರುದ್ಯೋಗಿ ಪದವೀಧರರಿಗೆ ಈವರೆಗೆ ಒಂದೇ ಒಂದು ರು. ನೀಡದೇ ಅವಮಾನಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಗೃಹಲಕ್ಷ್ಮಿಯಡಿ ಮಹಿಳೆಯರಿಗೆ 2 ಸಾವಿರ ರು. ಹಣ ನೀಡುತ್ತಿಲ್ಲ. ಸಮರ್ಪಕ ವಿದ್ಯುತ್ ಪೂರೈಸದ ಸಿಎಂ ಸಿದ್ದರಾಮಯ್ಯ ನಮ್ಮದು ನುಡಿದಂತೆ ನಡೆದ ಸರ್ಕಾರವೆಂದು ಯಾಕೆ ಹೇಳಿಕೊಳ್ಳುತ್ತೀರಿ?

ಒಗ್ಗೂಡುವ ಮೊದಲ ಹೆಜ್ಜೆಗೆ ಸಾಕ್ಷಿಯಾದ ಕಾಂಗ್ರೆಸ್‌ ಸಭೆ

Feb 19 2024, 01:38 AM IST
ಎಂ.ವಿ. ಅಂಜಿನಪ್ಪ ಅವರು ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕಾತಿ ಆದೇಶ ಪಡೆದು ತಾಲೂಕಿನಲ್ಲಿ ಹಿರಿಯ ಹಾಗೂ ಕಿರಿಯ ಕಾಂಗ್ರೆಸ್‌ ಮುಖಂಡರನ್ನು ಭೇಟಿ ಮಾಡಿ ಒಂದಾಗಿ ಹೋಗುವ ಬಗ್ಗೆ ಚರ್ಚಿಸಿದರು. ಈ ಬಗ್ಗೆ ಶಾಸಕರ ಬಳಿ ಸಹ ಮಾತನಾಡಿದರು.

ಕಮಲ್‌ನಾಥ್‌ ಜೊತೆ 20 ಕಾಂಗ್ರೆಸ್‌ ಶಾಸಕರೂ ಬಿಜೆಪಿಗೆ?

Feb 19 2024, 01:31 AM IST
ಒಂದಾಗಿ ದೆಹಲಿಗೆ ಆಗಮಿಸಿದ ಕಾಂಗ್ರೆಸ್ ಶಾಸಕರು, 4 ಮೇಯರ್‌ಗಳು ಕಮಲ್‌ನಾಥ್‌ ಜೊತೆಗೆ ಒಟ್ಟಾಗಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.

ಬಿಜೆಪಿಯ ಭದ್ರ ಕೋಟೆಯಲ್ಲಿ ಕಾಂಗ್ರೆಸ್‌ ಬೃಹತ್‌ ಶಕ್ತಿ ಪ್ರದರ್ಶನ

Feb 18 2024, 01:33 AM IST

ಹಸ್ರಾರು ಮಂದಿ ಕಾರ್ಯಕರ್ತರು, ಸಾರ್ವಜನಿಕರು ಸಮಾವೇಶದಲ್ಲಿ ಕಿಕ್ಕಿರಿದು ಸೇರಿದ್ದರು. ಈ ಮೂಲಕ ಕೇಸರಿ ನೆಲದಲ್ಲಿ ಕೈ ಪಕ್ಷ ದೊಡ್ಡ ಮಟ್ಟದಲ್ಲಿ ಶಕ್ತಿ ಪ್ರದರ್ಶನ ಮಾಡಿದೆ.

ಕಾಂಗ್ರೆಸ್‌ ಸರ್ಕಾರ ಸರಿಯಾಗಿ ವಾದ ಮಂಡಿಸಲಿಲ್ಲ: ಜೋಶಿ ಟೀಕೆ

Feb 18 2024, 01:33 AM IST
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸರ್ಕಾರ ಸರಿಯಾದ ವಾದ ಮಂಡಿಸದೇ ಇರುವುದೇ ಹೈಕೋರ್ಟ್ ಜಾಮೀನು ನೀಡಲು ಕಾರಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

ಕಾಂಗ್ರೆಸ್‌ ಮುಗಿಸಲು ಬ್ಯಾಂಕ್‌ ಖಾತೆಗಳ ಜಪ್ತಿ: ಖರ್ಗೆ ಆಕ್ರೋಶ

Feb 18 2024, 01:31 AM IST
ಬಿಜೆಪಿಯವರು ಕಾಂಗ್ರೆಸ್‌ ಅನ್ನು ಸಂಪೂರ್ಣ ನಿರ್ನಾಮ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಖಾತೆಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ಬಿಡುಗಡೆ ಮಾಡಿದರು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಒಬ್ಬೊಬ್ಬರೇ ಕಾಂಗ್ರೆಸ್‌ ಬಿಡುತ್ತಿದ್ದಾರೆ, ಒಂದು ಕುಟುಂಬ ಉಳಿದಿದೆ: ಮೋದಿ

Feb 17 2024, 01:21 AM IST
ಸ್ವಜನಪಕ್ಷಪಾತದ ವಿಷವರ್ತುಲದಲ್ಲಿ ಕಾಂಗ್ರೆಸ್‌ ಸಿಲುಕಿದ್ದು, ಗಾಂಧಿ ಕುಟುಂಬನ್ನು ಬಿಟ್ಟು ಎಲ್ಲರೂ ಕಾಂಗ್ರೆಸ್‌ ತೊರೆಯುತ್ತಿದ್ದಾರೆ ಎಂದು ವಿಕಸಿತ ಭಾರತ, ವಿಕಸಿತ ರಾಜಸ್ಥಾನ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.

ಕಾಂಗ್ರೆಸ್‌ ಸರ್ಕಾರದಿಂದ ಬಯಲುಸೀಮೆಗೆ ವಂಚನೆ

Feb 17 2024, 01:19 AM IST
ಬೆಂಗಳೂರಿನ ತಲಾ ಆದಾಯ 5.41 ಲಕ್ಷ ರು. ಇದೆ. ಅದೇ ಚಿಕ್ಕಬಳ್ಳಾಪುರದಲ್ಲಿ 1.32 ಲಕ್ಷ ರು. ಹಾಗೂ ಕೋಲಾರದಲ್ಲಿ 1.42 ಲಕ್ಷ ರು. ಇದೆ. ಆದರೂ ಜಿಲ್ಲೆಯ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಬಜೆಟ್‌ನಲ್ಲಿ ಪ್ರಕಟಿಸಿಲ್ಲ
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 160
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved