• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ಕಾಂಗ್ರೆಸ್‌ ಲೋಕಸಭೆ ಚುನಾವಣಾ ಸಮಿತಿ ಸಭೆ

Jan 19 2024, 01:47 AM IST
ಕಾಂಗ್ರೆಸ್‌ ಪಕ್ಷದ ಲೋಕಸಭಾ ಚುನಾವಣಾ ಸಮಿತಿಯ ಮೊದಲ ಸಭೆ ಶುಕ್ರವಾರ ನಗರದಲ್ಲಿ ನಡೆಯಲಿದ್ದು, ದೆಹಲಿಯಿಂದ ಆಗಮಿಸಲಿರುವ ವೀಕ್ಷಕರು ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ರೈಲ್ವೆ ಆಸ್ತಿ ಕಡಿಮೆ ಬೆಲೆಗೆ ಲೀಸ್‌: ಕಾಂಗ್ರೆಸ್‌ ಪ್ರತಿಭಟನೆ

Jan 19 2024, 01:45 AM IST
ಭಾರತೀಯ ರೈಲ್ವೆ ಭೂ ಅಭಿವೃದ್ಧಿ ಪ್ರಾಧಿಕಾರದ ಸರಿಸುಮಾರು ₹300 ಕೋಟಿ ಬೆಲೆಬಾಳುವ ಭಾರಿ ಮೌಲ್ಯದ ಜಮೀನು ಕೇವಲ ₹83 ಕೋಟಿಗಳಿಗೆ ರಿಯಲ್‌ ಎಸ್ಟೇಟ್‌ ಕುಳಗಳ ಪಾಲಾಗುವ ಭೀತಿ ಎದುರಾಗಿದೆ. ಕೂಡಲೇ ಹರಾಜು ಪ್ರಕ್ರಿಯೆ ಕೈಬಿಡಬೇಕು

ಅದಾನಿ ಜತೆ ತೆಲಂಗಾಣ ಕಾಂಗ್ರೆಸ್‌ ಸರ್ಕಾರ ಹೂಡಿಕೆ ಒಪ್ಪಂದ

Jan 18 2024, 02:01 AM IST
ತೆಲಂಗಾಣದಲ್ಲಿ ಅದಾನಿ ಒಡೆತನದ ಸಂಸ್ಥೆ 12,400 ಕೋಟಿ ರು. ಹೂಡಿಕೆ ಮಾಡಲು ಒಪ್ಪಿಕೊಂಡಿದೆ. ಅದಾನಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕಿಡಿ ಕಾರುತ್ತಿದ್ದರೆ, ಇನ್ನೊಂದೆಡೆ ತೆಲಂಗಾಣದಲ್ಲಿ ರೇವಂತ್‌ ರೆಡ್ಡಿ ನೇತೃತ್ವದ ಕೈ ಸರ್ಕಾರದ ಅದಾನಿ ಜೊತೆಗೆ ಸ್ನೇಹ ಒಡಂಬಡಿಕೆ ಮಾಡಿಕೊಂಡಿದೆ.

ಸಂಸದ ಅನಂತಕುಮಾರ ಹೇಳಿಕೆ ಖಂಡಿಸಿ ಶಿರಸಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

Jan 17 2024, 01:49 AM IST
ಅನಂತಕುಮಾರ ಹೆಗಡೆ ಅಸಂವಿಧಾನವಾಗಿ ಮಾತನಾಡುವ ಮೂಲಕ ಜಿಲ್ಲೆಯ ಜನ ತಲೆ ತಗ್ಗಿಸುವ ಕಾರ್ಯ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಜನರ ಬಾಯಿಯಲ್ಲಿ ಇಂತಹ ಶಬ್ದಗಳು ಬರುವುದಿಲ್ಲ.

ಡಾ.ಅಂಬೇಡ್ಕರ್‌ ವಿರೋಧಿ ಕಾಂಗ್ರೆಸ್‌: ಎಂಪಿ ಟೀಕೆ

Jan 17 2024, 01:47 AM IST
ದಲಿತರೆಲ್ಲಾರೂ ಕಾಂಗ್ರೆಸ್ ಪರವಾಗಿ ಇದ್ದಾರೆ ಅನ್ನೋ ತಪ್ಪು ಕಲ್ಪನೆಯಲ್ಲಿದ್ದಾರೆ, ಕಾಂಗ್ರೆಸ್ ನಲ್ಲಿ ದೊಡ್ಡ ದೊಡ್ಡ ದಲಿತ ನಾಯಕರಿದ್ದಾರೆ ಅವರೆಲ್ಲಾ ಅವರ ಕುಟುಂಬಕ್ಕೆ ಮಾತ್ರ ಸೀಮಿತರಾಗಿದ್ದಾರೆ

ಕಾಂಗ್ರೆಸ್‌ -ಸಿದ್ದರಾಮಯ್ಯಗಿಲ್ಲದ ಸಭ್ಯತೆ ಪಾಠ ಬಿಜೆಪಿಗೊಂದೇ ಏಕೆ?: ಸಂಸದ ಅನಂತಕುಮಾರ ಹೆಗಡೆ

Jan 17 2024, 01:47 AM IST
ಕಾಂಗ್ರೆಸ್ಸಿನವರಿಗೆ, ಸಿದ್ದರಾಮಯ್ಯನವರಿಗೆ ಇಲ್ಲದ ಸಭ್ಯತೆಯ ಪಾಠ ಬಿಜೆಪಿಗೊಂದೇ ಏಕೆ? ಸಿದ್ದರಾಮಯ್ಯ ನನ್ನೆದುರು ಡಿಬೆಟ್‌ಗೆ ಬರಲಿ. ಸಂಸ್ಕೃತಿ ಎಂದರೇನು, ಯಾವುದು ಸಭ್ಯತೆ ಎಂಬ ಬಗ್ಗೆ ಸಾರ್ವಜನಿಕರ ಎದುರೇ ಚರ್ಚಿಸುವೆ.

ಅನಂತಕುಮಾರ ಹೆಗಡೆ ಹೇಳಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Jan 17 2024, 01:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆವಹೇಳನ ಮಾಡಿ ರಾಜ್ಯದಲ್ಲಿ ಜಾತಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಆಂಧ್ರ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಶರ್ಮಿಳಾ ನೇಮಕ

Jan 17 2024, 01:47 AM IST
ತೆಲುಗು ನಾಡಿನಲ್ಲಿನ್ನು ಅಣ್ಣ-ತಂಗಿ ರಾಜಕೀಯ ಫೈಟ್‌ ನಡೆಯಲಿದ್ದು, ಮುಖ್ಯಮಂತ್ರಿ ಜಗನ್ಮೋಹನ್‌ ರೆಡ್ಡಿ ಮತ್ತು ವಾರದ ಹಿಂದೆ ಕಾಂಗ್ರೆಸ್‌ ಸೇರಿದ್ದ ಜಗನ್‌ ಸೋದರಿ ಶರ್ಮಿಳಾ ನಡುವೆ ನೇರ ಹಣಾಹಣಿ ಏರ್ಪಡಲಿದೆ.

ಕಾಂಗ್ರೆಸ್‌ ಸರ್ಕಾರ ಪುನರ್ವಸತಿ ಕೇಂದ್ರ ಮಾಡಲು ಹೊರಟಿದೆಯಾ?: ರೇಣುಕಾಚಾರ್ಯ ವ್ಯಂಗ್ಯ

Jan 17 2024, 01:46 AM IST
ಕಚೇರಿ, ಕಾರು, ವೇತನ, ಭತ್ಯೆ ನೀಡಲು ಜಿಲ್ಲಾ, ತಾಲೂಕು ಮಟ್ಟದಲ್ಲಿ ನೀಡಲು ಹೊರಟಿದ್ದಾರೆ. ಇದೇನು ನಿಮ್ಮ ಮನೆಯ ದುಡ್ಡಾ? ಸರ್ಕಾರದ ದುಡ್ಡು, ಜನರಿಂದ ತೆರಿಗೆ ಸಂಗ್ರಹವಾಗುತ್ತಿದೆ. ಒಂದು ವೇಳೆ ಕೊಟ್ಟರೆ ತೀವ್ರ ಸ್ವರೂಪದ ಹೋರಾಟ ನಡೆಸುತ್ತೇವೆ. ನೀವೇನು ಪುನರ್ವಸತಿ ಕೇಂದ್ರ, ಗಂಜಿ ಕೇಂದ್ರಗಳನ್ನು ಮಾಡಲು ಹೊರಟಿದ್ದಾರಾ.

ಕಾಂಗ್ರೆಸ್‌ ಗ್ಯಾರಂಟಿಗಳ ಲಾಭ ಪಡೆಯೋರಲ್ಲಿ ಬಿಜೆಪಿಗರೇ ಮೊದಲು: ಸಚಿವ ಮಧು

Jan 16 2024, 01:50 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಹಾಕುತ್ತಿರುವುದಷ್ಟೇ ಅಲ್ಲ, ಫಲಾನುಭವಿಗಳು ಕೂಡ ಬಿಜೆಪಿಯವರೇ ಆಗಿದ್ದಾರೆ. ಶೇ.70ರಷ್ಟು ಬಿಜೆಪಿ ಕಾರ್ಯಕರ್ತರೇ ಆಗಿದ್ದು, ಮುಂದಿನ ಚುನಾವಣೆಯಲ್ಲಿ ಇವರೆಲ್ಲರೂ ಕಾಂಗ್ರೆಸ್‌ಗೇ ಮತ ನೀಡುತ್ತಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 143
  • 144
  • 145
  • 146
  • 147
  • 148
  • 149
  • 150
  • 151
  • ...
  • 160
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved