ಎಲ್ಲ ವಿಷಯಗಳಲ್ಲಿ ಗೊಂದಲ ಸೃಷ್ಟಿಸೋದೇ ಕಾಂಗ್ರೆಸ್ ಕೆಲಸ: ಚನ್ನಬಸಪ್ಪ ಟೀಕೆ
Nov 24 2023, 01:30 AM ISTಮಾಜಿ ಸಚಿವ ವಿ ಸೋಮಣ್ಣ ಅಸಮಾಧಾನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರ ನೇಮಕದ ನಂತರ ಬಿಜೆಪಿಯಲ್ಲಿ ಗೊಂದಲಗಳಿಲ್ಲ. ಕೆಲವರಲ್ಲಿ ನೋವು, ಬೇಸರ, ಅಸಮಾಧಾನ ಇರಬಹುದು. ಇದನ್ನು ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯದ ನಾಯಕರಾದ ಬಿ.ಎಸ್. ಯಡಿಯೂರಪ್ಪ, ಈಶ್ವರಪ್ಪ, ನಳೀನ್ಕುಮಾರ್ ಕಟೀಲು ಮೊದಲಾದವರು ಸರಿಪಡಿಸುತ್ತಾರೆ ಎಂದು ಹೇಳಿದರು.