.ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
Apr 16 2025, 12:39 AM ISTಬಿಜೆಪಿಯವರಿಗೆ ನೈತಿಕತೆಯಿದ್ದರೇ ಮೋದಿ ಮುಂದೆ ಹೋಗಿ ಬೆಲೆ ಏರಿಕೆ ನಿಲ್ಲಿಸಿ, ನಮ್ಮ ರಾಜ್ಯಕ್ಕೆ ತೆರಿಗೆ ಹಣ ಕೊಡಿ ಎಂದು ಪ್ರತಿಭಟನೆ ಮಾಡಲಿ. ರಾಜ್ಯ ಬಿಜೆಪಿ ನಾಯಕ ವಿಜಯೇಂದ್ರ ತನ್ನ ಪ್ರತಿಷ್ಠೆ, ತನ್ನ ನಾಯಕತ್ವ ಉಳಿಸಿಕೊಳ್ಳಲು ಜನಾಕ್ರೋಶ ಪ್ರತಿಭಟನೆಯನ್ನು ಮಾಡುತ್ತಿದ್ದಾರೆಯೇ ವಿನಹ ಜನರಿಗಾಗಿ ಅಲ್ಲ ಎಂಬುದು ಕಾಂಗ್ರೆಸ್ ಟೀಕೆ.