ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡಲು ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ರಾಜ್ಯ ಸರ್ಕಾರ, ಪೊಲೀಸರು ಬೇಲಿಯೇ ಎದ್ದು ಹೊಲ ಮೇದಂತೆ ಅವರೇ ಬೆಂಕಿ ಹಚ್ಚಲು, ಕುಮ್ಮಕ್ಕು ನೀಡುತ್ತಿದ್ದಾರೆ.