• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 16 2025, 01:48 AM IST

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.

ಕಾಂಗ್ರೆಸ್‌ ದಲಿತ ಸಮಾವೇಶದ ಹೆಸರು ಈಗ ಶೋಷಿತರ ರ್‍ಯಾಲಿ - ಮಾರ್ಚ್‌- ಏಪ್ರಿಲ್‌ನಲ್ಲಿ ನಡೆಯುವ ಸಾಧ್ಯತೆ

Feb 15 2025, 06:45 AM IST

ರಾಜ್ಯ ಕಾಂಗ್ರೆಸ್‌ನ ಕೆಲ ನಾಯಕರು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ‘ದಲಿತರ ಸಮಾವೇಶ’ಕ್ಕೆ ಬ್ರೇಕ್‌ ಬಿದ್ದ ಬೆನ್ನಲ್ಲೇ ಆ ರ್‍ಯಾಲಿಯ ಹೆಸರು ‘ಶೋಷಿತರ ಸಮಾವೇಶ’ ಎಂದು ಬದಲಾಗಿದ್ದು, ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ಈ ಸಮಾವೇಶ ನಡೆಯುವ ಸಾಧ್ಯತೆ ಇದೆ.

ಕಾಂಗ್ರೆಸ್‌ ತೆಕ್ಕೆಗೆ ಕೊಲ್ಹಾರ ಪಟ್ಟಣ ಪಂಚಾಯಿತಿ

Feb 13 2025, 12:46 AM IST
ನಿರೀಕ್ಷೆಯಂತೆ ಕೊಲ್ಹಾರ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿಯಿತು.

ಪಕ್ಷ ಸಂಘಟಿಸಲು ಯುವ ಕಾಂಗ್ರೆಸ್‌ ಶ್ರಮಿಸಲಿ

Feb 13 2025, 12:45 AM IST
ಯುವಕರನ್ನು ಪಕ್ಷಕ್ಕೆ ಸೆಳೆಯಲಾಗುವುದು. ಹೆಚ್ಚು ಸದಸ್ಯರನ್ನು ಮಾಡಲು ಶ್ರಮಿಸಲಾಗುವುದು. ಅಲ್ಲದೆ ಮುಂಬರುವ ದಿನಗಳಲ್ಲಿ ರಾಜ್ಯ ಯುವ ಕಾಂಗ್ರೆಸ್ ತಾಲೂಕಿನಲ್ಲಿ ಸಮಾವೇಶ ನಡೆಸಲು ಯುವ ಕಾಂಗ್ರೆಸ್ ಅಧ್ಯಕ್ಷರ ಬಳಿ ಚರ್ಚಿಸಲಾಗುವುದು ಎಂದು ಯೂತ್‌ ಕಾಂಗ್ರೆಸ್‌ನ ಪ್ರಧಾನಕಾರ್ಯದರ್ಶಿ ಸುನೀಲ್‌ ನಂಜೇಗೌಡ ಹೋಳಿದ್ದಾರೆ.

ಕಾಂಗ್ರೆಸ್‌ ಬೆಂಬಲಿತರು ಮೇಲುಗೈ ಮತ್ತೆ ಅಧಿಕಾರಕ್ಕೆ

Feb 11 2025, 12:49 AM IST
ಕಳೆದ ಐದು ವರ್ಷಗಳ ಅವಧಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಬೆಂಬಲಿತರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಮೈತ್ರಿಯೋ ? ಏಕಾಂಗಿಯೋ ? ಸ್ಪಷ್ಟಪಡಿಸಿ : ಪಕ್ಷಕ್ಕೆ ಕಾಂಗ್ರೆಸ್‌ ನಾಯಕ ತಾರಿಖ್‌ ತರಾಟೆ

Feb 11 2025, 12:49 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸತತ ಮೂರನೇ ಬಾರಿಯೂ ಶೂನ್ಯ ಸಂಪಾದಿಸಿ ಹೀನಾಯ ಸೋಲುಕಂಡ ಕಾಂಗ್ರೆಸ್‌ನ ಚುನಾವಣಾ ರಣತಂತ್ರದ ಬಗ್ಗೆ ಇದೀಗ ಕಾಂಗ್ರೆಸ್‌ನೊಳಗೇ ಅಪಸ್ವರ ಕೇಳಿಬಂದಿದೆ.

ಶಿವಮೊಗ್ಗದಲ್ಲಿ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಜೆ

Feb 11 2025, 12:45 AM IST
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾರ್ಯಕರ್ತರು ನನ್ನನ್ನು ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಯುವ ಕಾಂಗ್ರೆಸ್ ಸಂಘಟನೆಗೆ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿ ಪಕ್ಷವನ್ನು ಬಲಪಡಿಸುವೆ ಎಂದು ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಹರ್ಷಿತ್ ಗೌಡ ತಿಳಿಸಿದರು.

ಕಾಂಗ್ರೆಸ್‌ ಸಂಘಟನೆಗೆ ತಳಮಟ್ಟದಿಂದ ಶ್ರಮಿಸಿ: ಸಂಸದೆ

Feb 10 2025, 01:47 AM IST
ಯುವ ಘಟಕದ ನೂತನ ಪದಾಧಿಕಾರಿಗಳು ತಳಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಬೇಕು. ಆ ಮೂಲಕ ಪಕ್ಷವನ್ನು ಬಲಪಡಿಸಿ, ಮುಂಬರುವ ಎಲ್ಲ ಚುನಾವಣೆಗಳಲ್ಲಿಯು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಪಣತೊಡುವಂತೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಬಿ.ಸುಜಿತ್‌ ಆಯ್ಕೆ

Feb 10 2025, 01:46 AM IST
ಯುವ ಕಾಂಗ್ರೆಸ್ ತಾಲೂಕು ಘಟಕದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಪಾವಗಡ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಚಿನ್ನಮ್ಮನಹಳ್ಳಿಯ ಬಿ.ಸುಜಿತ್ ಹಾಗೂ ನಗರ ಘಟಕದ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆಯಾಗಿದ್ದಾರೆ.

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕಾರ ಹಿಂದೆ ಬಿಜೆಪಿ : ಕಾಂಗ್ರೆಸ್‌ ಆರೋಪ

Feb 10 2025, 01:45 AM IST
ಮೈಕ್ರೋ ಫೈನಾನ್ಸ್ ಮೂಲಕ ಬಡವರ ಜೀವ ತೆಗೆಯುವವರ ವಿರುದ್ಧ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿರುವುದಕ್ಕೆ ಬಿಜೆಪಿಯ ಒತ್ತಡ ಕಾರಣ ಎಂದು ಆಡಳಿತಾರೂಢ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಆಪಾದಿಸಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 160
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved