• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಣತಿ ಆನಂದ್ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ

May 31 2025, 12:28 AM IST
ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪ್ರಭಾವಿ ನಾಯಕ ಅಣತಿ ಆನಂದ್ ಜೊತೆಗೆ ನೂರಕ್ಕೂ ಹೆಚ್ಚು ಜನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಮರಳಿ ಗೂಡಿಗೆ ಎಂಬಂತೆ ಸಿದ್ದರಾಮಯ್ಯನವರು ಹಾಗೂ ಡಿ. ಕೆ. ಶಿವಕುಮಾರ್‌ರವರ ಮಾತುಕತೆ ನಂತರ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಾಲೂಕಿನಲ್ಲಿ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಿದೆ ಎಂದರು.

ಕಾಂಗ್ರೆಸ್‌ ವಿರುದ್ಧ ಮುಯ್ಯಿ ತೀರಿಸಿದ್ದೇವೆ

May 30 2025, 12:33 AM IST
ಜೂ.೨೫ರಂದು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆ ನಡೆಯಲಿದ್ದು, ಮುಳಬಾಗಿಲಿನ ಪೂರ್ವ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ನಿರ್ಧರಿಸಲು ಭಾನುವಾರ ಪಕ್ಷದ ಮುಖಂಡರ ಸಭೆ ನಡೆಸಿ ತೀರ್ಮಾನಿಸಲಾಗುವುದು. ತಾಲೂಕಿನಲ್ಲಿ ಮಾತ್ರ ಅಲ್ಲ ಜಿಲ್ಲೆಯಲ್ಲೂ ಪಕ್ಷ ಪ್ರಬಲವಾಗಿದೆ ಎಂಬುದನ್ನು ಸಾಬೀತಾಗಿದೆ.

ಹನೂರು ಪ್ಯಾಕ್ಸ್‌ನಲ್ಲಿ ಕಾಂಗ್ರೆಸ್‌ ಬೆಂಬಲಿತರಿಗೆ ಜಯ

May 30 2025, 12:19 AM IST
ಹನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತರಾದ ಎಸ್. ಅನಿಲ್ ಕುಮಾರ್‌, ಪುಷ್ಪಲತಾ ಶಿವಮಲ್ಲು ಅ‍ವರು ಮಾಜಿ ಶಾಸಕ ನರೇಂದ್ರರನ್ನು ಸನ್ಮಾನಿಸಿದರು.

ಹಳೇ ಹುಬ್ಬಳ್ಳಿ ಗಲಭೆ ಕೇಸ್‌ : ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದ್ದಕ್ಕೆ ಹೈಕೋರ್ಟ್‌ ಛಿಮಾರಿ

May 30 2025, 12:11 AM IST

ಯುವಕನೊಬ್ಬ ಹಳೆ ಹುಬ್ಬಳ್ಳಿಯ ಪತೇಶಾವಲಿ ದರ್ಗಾದ ಮೇಲೆ ಪ್ರಚೋದನಕಾರಿ ಲೇಸರ್‌ ಬಿಟ್ಟಿದ್ದು ಒಂದು ಕೋಮಿನ ಪ್ರಚೋದನೆಗೆ ಕಾರಣವಾಗಿತ್ತು. ಇದರಿಂದ ಗಲಭೆ ನಡೆದಿತ್ತು. ಇದನ್ನು ಖಂಡಿಸಿ 2022ರ ಏಪ್ರಿಲ್‌ 16ರಂದು ರಾತ್ರಿ 10.30ರಿಂದ 11.30ರ ವರೆಗೆ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಗಲಭೆಯಾಗಿತ್ತು 

ಡಿಸಿಸಿ ಬ್ಯಾಂಕ್‌ ಆಡಳಿತ ಕಾಂಗ್ರೆಸ್‌ ತೆಕ್ಕೆಗೆ: ವಿಶ್ವಾಸ

May 30 2025, 12:04 AM IST
ಕಾಂಗ್ರೇಸ್ ನಲ್ಲಿ ಯಾವುದೇ ಗುಂಪುಗಳಿಲ್ಲ. ಬ್ಯಾಲಹಳ್ಳಿ ಗೌವಿಂದಗೌಡರು ಯಾವ ಪಕ್ಷ ಎನ್ನುವುದು ನಮಗೆ ಗೊತ್ತಿಲ್ಲ. ಡಿಸಿಸಿ ಬ್ಯಾಂಕ್‌ನ ನಾಲ್ಕು ನಿರ್ದೇಶಕರ ಫಲಿತಾಂಶ ನ್ಯಾಯಾಲಯದಲ್ಲಿದೆ. ಕಾಂಗ್ರೆಸ್‌ನ ೧೦ ನಿರ್ದೇಶಕರುಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗುವುದಕ್ಕೆ ನಮಗೆ ಯಾವುದೇ ತೊಂದರೆ ಇಲ್ಲ ಎನ್ನುತ್ತಾರೆ ಸಾಸಕ ಕೊತ್ತೂರು ಮಂಜುನಾಥ್‌.

ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕಾಂಗ್ರೆಸ್‌ ನಾಯಕರು ನಿಸ್ಸೀಮರು: ಚಿ.ನಾ.ರಾಮು ಆಕ್ರೋಶ

May 28 2025, 02:05 AM IST
ಕಾಂಗ್ರೆಸ್ ನಾಯಕರು ಸುಳ್ಳು ಸುದ್ದಿಗಳನ್ನು ಹಬ್ಬಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಆಡಳಿತ ರಾಜ್ಯವನ್ನು ದುಸ್ಥಿತಿಗೆ ದೂಡಿದೆ: ಛಲವಾದಿ

May 26 2025, 07:23 AM IST

ಸಾಧನೆ ಸಮಾವೇಶದ ಹೆಸರಲ್ಲಿ ಜನತೆಯ ವೇದನೆ ಸಮಾವೇಶ ಮಾಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ

ಕಾಂಗ್ರೆಸ್‌ ಕಚೇರಿಗೆ ಬೆಂಕಿ ಇಟ್ಟ ಪತಿ: ಪತ್ನಿ ಪಕ್ಷದಿಂದ ಅಮಾನತು

May 26 2025, 06:18 AM IST

ತನ್ನ ಪತ್ನಿಯನ್ನು ಮತ್ತೆ ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕಕ್ಕೆ ಮರು ನೇಮಕ ಮಾಡಲಿಲ್ಲ ಎಂದು ಆಕ್ರೋಶದಿಂದ ಪಕ್ಷದ ಕಚೇರಿಗೆ ಪತಿ ಬೆಂಕಿ ಹಾಕಿದ್ದಕ್ಕೆ ಪತ್ನಿಗೆ ಕೆಪಿಸಿಸಿ ಶಿಕ್ಷೆ ನೀಡಿದೆ. ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.

ಸೇನೆಯ ಬಗ್ಗೆ ಕಾಂಗ್ರೆಸ್‌ ಸಂಶಯ ಕಳವಳಕಾರಿ: ಎಂ.ಪಿ.ರೇಣುಕಾಚಾರ್ಯ

May 25 2025, 01:23 AM IST
ಆಪರೇಷನ್ ಸಿಂದೂರ ಯಶಸ್ಸಿಗೆ ಜಾಗತಿಕ ಮಟ್ಟದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿರುವುದನ್ನು ಸಹಿಸದ ಎಐಸಿಸಿ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ಸಿನ ಮಂತ್ರಿ ಮಂಡಲದವರು ನಮ್ಮ ಯೋಧರು, ಸೇನೆ, ಸಶಸ್ತ್ರದ ಬಗ್ಗೆಯೇ ಅನುಮಾನಪಡುತ್ತಿರುವುದು ಕಳವಳಕಾರಿ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದರು.

ಜನರ ಬದುಕಿಗೆ ಕಾಂಗ್ರೆಸ್‌ ಸರ್ಕಾರ ಶಾಪ: ಕೋಟ ಶ್ರೀನಿವಾಸ ಪೂಜಾರಿ

May 22 2025, 01:28 AM IST
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳ ಚಾರ್ಜ್‌ಶೀಟ್‌ನ್ನು ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಬಿಡುಗಡೆಗೊಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved