• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ, ಬಿಜೆಪಿ ಕಾರ್ಯಕರ್ತರ ಬಂಧಿಸಿ ಬಿಡುಗಡೆ

Jun 25 2024, 12:33 AM IST
60 ವರ್ಷದ ಆಡಳಿತದಲ್ಲಿ ನೂರಾರು ಬಾರಿ ಸಂವಿಧಾನ ತಿದ್ದುಪಡಿ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದನ್ನು ಯಾರೂ ಮರೆತಿಲ್ಲ.

ಜನಹಿತ ಮರೆತ ರಾಜ್ಯ ಕಾಂಗ್ರೆಸ್‌ ಸರ್ಕಾರ: ಯಡಿಯೂರಪ್ಪ

Jun 25 2024, 12:32 AM IST
ರಾಜ್ಯದ ಕಾಂಗ್ರೆಸ್ ಸರ್ಕಾರ ಜನಹಿತವನ್ನು ಸಂಪೂರ್ಣ ಮರೆತು ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸೋಮವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಯಾವುದೋ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತೇವೆ ಎಂದು ಎಲ್ಲಾ ನೀರಾವರಿ ಯೋಜನೆಗಳು, ಎಲ್ಲಾ ರಸ್ತೆ ಅಭಿವೃದ್ಧಿ ಯೋಜನೆಗಳು ನಿಂತು ಹೋಗಿವೆ ಎಂದರು.

ಕಾಂಗ್ರೆಸ್‌ ದಬ್ಬಾಳಿಕೆ ರಾಜಕಾರಣಕ್ಕೆ ಬಗ್ಗುವುದಿಲ್ಲ: ಬಿಜೆಪಿ

Jun 23 2024, 02:00 AM IST
ಬಿಜೆಪಿ ಕಾರ್ಯಕರ್ತ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಕಾಂಗ್ರೆಸ್‌ ದಬ್ಬಾಳಿಕೆಯ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ. ಕೆ. ಲೋಕೇಶ್‌ ಹೇಳಿದರು.

ನೀಟ್ ಅಕ್ರಮ ವಿರುದ್ಧ ಯುವ ಕಾಂಗ್ರೆಸ್‌ ಆಕ್ರೋಶ

Jun 22 2024, 01:36 AM IST
ನೀಟ್‌ ಅಕ್ರಮ ವಿರುದ್ಧ ರೇಸ್‌ಕೋರ್ಸ್‌ ರಸ್ತೆಯ ಕಾಂಗ್ರೆಸ್‌ ಭವನದಲ್ಲಿ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನೀಟ್‌ ಪರೀಕ್ಷಾ ಅಕ್ರಮ: ದೇಶವ್ಯಾಪಿ ಕಾಂಗ್ರೆಸ್‌ ಪ್ರತಿಭಟನೆ

Jun 22 2024, 12:49 AM IST
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸುವ ವೈದ್ಯಕೀಯ ಪರೀಕ್ಷೆ ನೀಟ್‌ ಹಾಗೂ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್‌)ಯಲ್ಲಿ ಅಕ್ರಮ ವಿರೋಧಿಸಿ ದೇಶದಾದ್ಯಂತ ಶುಕ್ರವಾರ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತು.

ಶಿಗ್ಗಾಂವಿ ಕಾಂಗ್ರೆಸ್‌ ಟಿಕೆಟ್‌ ರೇಸ್‌ನಲ್ಲಿ ವಿನಯ ಕುಲಕರ್ಣಿ ಪತ್ನಿ

Jun 22 2024, 12:45 AM IST
ಧಾರವಾಡ ಜಿಲ್ಲೆಗೆ ವಿನಯ ಕುಲಕರ್ಣಿ ಅವರಿಗೆ ಪ್ರವೇಶವಿಲ್ಲ. ಹೀಗಿದ್ದರೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಪಕ್ಷದಲ್ಲಿ ಯಾವುದೇ ಸ್ಥಾನವಿಲ್ಲದೆ ಇದ್ದರೂ ತಾವೇ ಚುನಾವಣೆ ಜವಾಬ್ದಾರಿ ತೆಗೆದುಕೊಂಡು ಪ್ರಚಾರ ನಡೆಸಿ ಪತಿ ಗೆಲ್ಲಿಸಿಕೊಂಡು ಬಂದ ಹಿರಿಮೆ ಶಿವಲೀಲಾ ಅವರದ್ದು.

ಕಾಂಗ್ರೆಸ್‌ ವಿರುದ್ಧ ಪ್ರತಿಭಟನೆ ನಡೆಸುವ ನೈತಿಕತೆ ಬಿಜೆಪಿಗಿಲ್ಲ: ಸಲೀಂಅಹ್ಮದ್‌

Jun 21 2024, 01:07 AM IST
ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಸಿದ್ಧತೆ ನಡೆಸಿದ್ದು, ಮೂರು ಸ್ಥಾನಗಳಲ್ಲಿ ಗೆಲವು ಸಾಧಿಸುವುದು ನಿಶ್ಚಿತ. ಈಗಾಗಲೇ ಮೂರು ಕ್ಷೇತ್ರಕ್ಕೆ ವೀಕ್ಷಕರನ್ನು ನೇಮಿಸಲಾಗಿದೆ.

ಜಯದೇವ ಹೃದ್ರೋಗ ಸಂಸ್ಥೆ ಕೀರ್ತಿಗೆ ಮಸಿ ಬಳಿದ ಕಾಂಗ್ರೆಸ್‌: ಆರ್‌. ಅಶೋಕ

Jun 21 2024, 01:05 AM IST
ಕಲಬುರಗಿಯ ಜಿಮ್ಸ್‌ ಜಿಲ್ಲಾಸ್ಪತ್ರೆ ಹಾಗೂ ಜಯದೇವ ಹೃದ್ರೋಗ ವಿಜ್ಞಾನ- ಸಂಶೋಧನಾ ಸಂಸ್ಥೆಗೆ ಗುರುವಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಭೇಟಿ ನೀಡಿ ಎರಡೂ ಕಡೆ ರೋಗಿಗಳು, ಅವರ ಸಹಾಯಕರೊಂದಿಗೆ ಮಾತುಕತೆ ನಡೆಸಿ ವಾಸ್ತವಾಂಶಗಳನ್ನು ಪರಿಶೀಲಿಸಿದರು.

ಕಾಂಗ್ರೆಸ್‌ ಸರ್ಕಾರದಿಂದ ಹಗಲು ದರೋಡೆ

Jun 21 2024, 01:03 AM IST
ಏಕಾಏಕಿಯಾಗಿ ಆಸ್ತಿ ತೆರಿಗೆ, ಸಾರಿಗೆ ಸೇವೆ, ಇಂಧನ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಆಡಳಿತ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟು ಉಳಿದ ಸೇವೆ ಮತ್ತು ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಹಗಲು ದರೋಡೆ ಮಾಡುತ್ತಿದೆ.

ಕಾಂಗ್ರೆಸ್‌ ಬಡವರಿಗೆ ಅನ್ಯಾಯ ಮಾಡ್ತಿದೆ: ಈಶ್ವರಸಿಂಗ್‌ ಠಾಕೂರ್

Jun 21 2024, 01:03 AM IST
ಒಂದು ಕಡೆ ಸುಳ್ಳು ಗ್ಯಾರಂಟಿಗಳ ಹೆಸರಿನ ಮೇಲೆ ಮಹಿಳೆಯರಿಗೆ ಹಣ ಕೊಡುವುದು, ಮತ್ತೊಂದು ಕಡೆ ಬೆಲೆ ಏರಿಕೆ ಮಾಡಿ ಗಂಡಸರ ಜೇಬಿನಿಂದ ಕಸಿದುಕೊಳ್ಳುವುದು ಸರ್ಕಾರದ ಗಿಮಿಕ್‌ ಆಗಿದೆ ಎಂದು ಬೀದರ್‌ ವಿಧಾನಸಭಾ ಕ್ಷೇತ್ರದ ನಾಯಕ ಈಶ್ವರಸಿಂಗ್‌ ಠಾಕೂರ್‌ ಹೇಳಿದರು. ತೈಲ ಬೆಲೆ ಏರಿಕೆ ವಿರೋಧಿಸಿ ಜನವಾಡಾ ಗ್ರಾಮದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಿತು.
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 153
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved