• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾಹೀರಾತು, ಗ್ಯಾರಂಟಿಗಷ್ಟೇ ಕಾಂಗ್ರೆಸ್‌ ಸರ್ಕಾರ ಸೀಮಿತ: ಬಿ.ವೈ.ವಿಜಯೇಂದ್ರ

Jun 02 2024, 01:48 AM IST

ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳ ಗೆಲ್ಲುವ ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೊಸ ದಾಖಲೆ ಸೃಷ್ಟಿಯಾಗುತ್ತದೆ.  

ಕೋಲಾರ ಎಂಪಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಖಚಿತ: ಭವಿಷ್ಯ

Jun 02 2024, 01:46 AM IST
ವಿಧಾನಸಭೆಯಂತೆಯೇ ವಿಧಾನಪರಿಷತ್‌ನಲ್ಲಿಯೂ ಆಡಳಿತ ಪಕ್ಷಕ್ಕೆ ಬಹುಮತ ಇದ್ದಾಗ ಪರಿಪೂರ್ಣ ಸರ್ಕಾರ ನಡೆಸಲು ಸಾಧ್ಯವಾಗುತ್ತದೆ. ಅತ್ಯಗತ್ಯವಾಗಿ ಬಹುಮತ ಬೇಕಿದ್ದು ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಚುನಾವಣೆ ಎದುರಿಸುತ್ತಿದೆ.

ಮೇಲ್ಮನೆ: ಕಾಂಗ್ರೆಸ್‌ 7 ಅಭ್ಯರ್ಥಿಗಳು ಫೈನಲ್‌

Jun 01 2024, 01:46 AM IST
ಬೋಸರಾಜು, ಗೋವಿಂದರಾಜು ಮತ್ತೆ ಟಿಕೆಟ್‌ ಸಿಗುವ ಜೊತೆಗೆ ಉಗ್ರಪ್ಪಗೂ ಕಾಂಗ್ರೆಸ್‌ ಮಣೆ ಹಾಕಲಿದೆ ಎನ್ನಲಾಗಿದ್ದು ಇಂದು ಸಂಜೆ ಪಟ್ಟಿ ಪ್ರಕಟ ಮಾಡುವ ಸಾಧ್ಯತೆಯಿದೆ.

ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್ ಪತನವಾಗುವುದೇ ವರ್ಷದ ಸಾಧನೆ: ಆರ್‌.ಅಶೋಕ್‌

Jun 01 2024, 01:45 AM IST

  ವಾಲ್ಮೀಕಿ ನಿಗಮಕ್ಕೂ ಐಟಿ ಕಂಪನಿಗೂ ಏನು ಸಂಬಂಧ, ಪರಿಶಿಷ್ಟ ಜಾತಿ ಅಭಿವೃದ್ಧಿಗಾಗಿ ಹಣ ವಿನಿಯೋಗಿಸುವ ನಿಗಮ ಐಟಿ ಕಂಪನಿಗೆ ಹಣ ಹೇಗೆ ವರ್ಗಾಯಿಸಲಿದೆ. ಹಣಕಾಸು ಸಚಿವರಾಗಿ ಸಿದ್ದರಾಮಯ್ಯನವರೇ ಇದ್ದರೂ ಹಣಕಾಸು ಸಚಿವಾಲಯದ ಅನುಮತಿಯಿಲ್ಲದೆ ಹೇಗೆ ವರ್ಗಾವಣೆ ಆಗಿದೆ.

ಹಳೆ ಪಿಂಚಣಿ ಯೋಜನೆ ಜಾರಿಗೆ ಕಾಂಗ್ರೆಸ್‌ ಬದ್ಧ: ಪೂರ್ಣಿಮಾ ಶ್ರೀನಿವಾಸ್‌

Jun 01 2024, 12:46 AM IST
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಭರಮಸಾಗರ ವ್ಯಾಪ್ತಿಯ ಶಾಲಾ ಕಾಲೇಜಿಗೆ ಭೇಟಿ ನೀಡಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದರು.

ಸರಸ್ವತಿ ಪುತ್ರ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ನೀಡಿ

Jun 01 2024, 12:45 AM IST
ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಲಕ್ಷ್ಮೀಪುತ್ರ ಕಣಕಿಳಿದಿದ್ದು, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸರಸ್ವತಿ ಪುತ್ರ ಕಣಕಿಳಿದಿದ್ದಾರೆ. ಶಿಕ್ಷಕರು ಸರಸ್ವತಿ ಪುತ್ರ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮತ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್‌ ಮನವಿ ಮಾಡಿದರು.

‘ಗಾಂಧೀಜಿ ಕುರಿತ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಕಿಡಿ

May 31 2024, 11:11 AM IST

ಮಹಾತ್ಮ ಗಾಂಧಿಯವರ ಕುರಿತು 1982ರಲ್ಲಿ ಚಲನಚಿತ್ರ ಬಿಡುಗಡೆಯಾದ ಬಳಿಕವಷ್ಟೇ ಅವರ ಸಾಧನೆ ಬಗ್ಗೆ ಜಗತ್ತಿಗೆ ಪರಿಚಯವಾಯ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್‌ ಕಿಡಿಕಾರಿದೆ.

ಕಾಂಗ್ರೆಸ್‌ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲಗೆ ಮತ ನೀಡಿ

May 31 2024, 02:31 AM IST
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರಿಗೆ ಮತ ಹಾಕಬೇಕು.

ಎಲ್ಲರ ಹಿತ ಬಯಸುವ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲಿಸಿ: ಶಾಸಕಿ ಲತಾ

May 31 2024, 02:17 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದೆ.

ಕಾಂಗ್ರೆಸ್‌ ಅಭ್ಯರ್ಥಿಗಳಿಂದ ಶಿಕ್ಷಕರ ಬೆದರಿಸುವ ಕೆಲಸ

May 31 2024, 02:16 AM IST
ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಗುರವಾರ ಚಿತ್ರದುರ್ಗದ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಮತಯಾಚಿಸಿದರು.
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 153
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved