• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೇನೆಗೆ ಸೇರಲು ಕಾಂಗ್ರೆಸ್‌ ಸಿದ್ಧ: ದಿನೇಶ್

May 08 2025, 12:31 AM IST
ಪಾಕ್‌ ಉಗ್ರರ ತಾಣಗಳನ್ನು ದ್ವಂಸ ಮಾಡಿದ ಭಾರತೀಯ ಸೇನೆ ಕಾರ್ಯ ಅಭಿನಂದನೀಯ. ಕಾಂಗ್ರೆಸ್ ಉಗ್ರ ಚಟುವಟಿಕೆಗಳನ್ನು ಯಾವತ್ತೂ ಪ್ರೋತ್ಸಾಹಿಸುವುದಿಲ್ಲ ಎಂದು ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದ್ದಾರೆ.

ಸುಹಾಸ್ ಹತ್ಯೆ ಕೇಸ್‌ ಎನ್‌ಐಎ ತನಿಖೆಗೆ ಕಾಂಗ್ರೆಸ್‌ ಹಿಂದೇಟು ಯಾಕೆ: ಸಂಸದ ಕ್ಯಾ.ಚೌಟ ಪ್ರಶ್ನೆ

May 07 2025, 12:49 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ನಿರಾಕರಣೆ ಕೇವಲ ಆಡಳಿತಾತ್ಮಕ ವಿಳಂಬ ಮಾತ್ರವಲ್ಲ. ರಾಜ್ಯ ಸರ್ಕಾರದ ಆಶ್ರಯದಲ್ಲಿ ಬೆಳೆಯುತ್ತಿರುವ ಇಸ್ಲಾಮಿಕ್ ಮೂಲಭೂತವಾದಿ ಶಕ್ತಿಗಳೊಂದಿಗಿನ ಮೈತ್ರಿಯನ್ನು ರಕ್ಷಿಸಲು ದುರುದ್ದೇಶಪೂರ್ವಕವಾಗಿ ತನಿಖೆ ತಡೆಯುವ ಪ್ರಯತ್ನವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಪ್ರತಿಭಟನೆ

May 07 2025, 12:47 AM IST
ಕಾಶ್ಮೀರ ಹತ್ಯಾಕಾಂಡದ ನಂತರ ಪಾಕಿಸ್ತಾನದ ಪ್ರಜೆಗಳನ್ನು ದೇಶದಿಂದ ಹೊರಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕೇಂದ್ರ ಸರ್ಕಾರದ ಸೂಚನೆಗಳನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಗಳು ಸರಿಯಾಗಿ ಪಾಲಿಸದಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್‌ ಕಾರ್ಯಕರ್ತರು ವಿಪಕ್ಷಗಳಿಗೆ ತಕ್ಕ ಉತ್ತರ ನೀಡಬೇಕು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

May 06 2025, 12:20 AM IST
ಸ್ಥಳೀಯ ಸಂಸ್ಥೆ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಪಕ್ಷದ ಅಭಿಮಾನ ಹೃದಯದಿಂದ ಬರಬೇಕು. ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಈಗಿನಿಂದಲೇ ಜಾಗೃತಿರಾಗಬೇಕು.

ಕಾಂಗ್ರೆಸ್‌ ನಿಂದ ಮುಸ್ಲಿಂ ತುಷ್ಠೀಕರಣ

May 06 2025, 12:16 AM IST
ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಮುಸ್ಲಿಂ ತುಷ್ಠೀಕರಣ ಹಾಗೂ ಭ್ರಷ್ಟಾಚಾರದ ವಿರುದ್ಧ ದಿ. 6ರ ಮಂಗಳವಾರ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು‌ ತುಮಕೂರು ಗ್ರಾಮಾಂತರ‌ ಶಾಸಕ ಬಿ.‌ಸುರೇಶಗೌಡ ತಿಳಿಸಿದರು.

ಕಾಂಗ್ರೆಸ್‌ ಕಚೇರಿಗೆ ಡಿಸಿಎಂ ಡಿಕೆಶಿ ಅನಿರೀಕ್ಷಿತ ಭೇಟಿ

May 05 2025, 12:46 AM IST
ಕೇಶ್ವಾಪುರದ ಸರ್ವೋದಯ ಸರ್ಕಲ್‌ನಲ್ಲಿರುವ ಪಕ್ಷಕ್ಕೆ ಮೀಸಲಾದ ನಿವೇಶನದ ಸ್ಥಳಕ್ಕೆ ತೆರಳಿ ವೀಕ್ಷಣೆ ನಡೆಸಿದರು. ಮುಖಂಡ ನಾಗರಾಜ ಗೌರಿ ಹಾಗೂ ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ್‌ ಹಳ್ಳೂರ ಅವರು ನಿವೇಶನದ ನಕಾಶೆಯನ್ನು ತೋರಿಸಿ ವಸ್ತುಸ್ಥಿತಿಯನ್ನು ವಿವರಿಸಿದರು.

ಹಿಮಂತ ಟೀಕೆಗೆ ಸುಧಾಮೂರ್ತಿ ಮಕ್ಕಳ ಎಳೆತಂದ ಕಾಂಗ್ರೆಸ್‌!

May 03 2025, 12:19 AM IST

  ಕಾಂಗ್ರೆಸ್‌ ಇದೀಗ ಮತ್ತೆ ಅನಾವಶ್ಯಕವಾಗಿ ಸಂಸದೆ ಸುಧಾಮೂರ್ತಿ, ಕೇಂದ್ರ ಸಚಿವ ಜೈಶಂಕರ್‌ ಹೆಸರನ್ನೆತ್ತಿ ಹೊಸ ವಿವಾದವನ್ನು ಮೈಮೇಲೆಳೆದುಕೊಂಡಿದೆ.

ಕಾಂಗ್ರೆಸ್‌ ಸುಡುವ ಮನೆ ಎಂದಿದ್ದು ಅಂಬೇಡ್ಕರ್‌

May 02 2025, 12:12 AM IST
ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‌ ಸುಡುವ ಮನೆ ಎಚ್ಚರ ವಿಚಾರಗೋಷ್ಠಿಯನ್ನು ಅಂಬೇಡ್ಕರ್‌ ಭಾವಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ.ನರೇಂದ್ರ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು.

ಇಂದು ಕೇಂದ್ರ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ಪ್ರತಿಭಟನೆ

May 01 2025, 12:53 AM IST
ಮೇ 1ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಗಿರಣಿ ಚಾಳ್ ಬಳಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಸಂವಿಧಾನ ಬಚಾವ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ.

ಜೆಡಿಎಸ್ಗೆ ಬೆಂಬಲ : ಏಳು ಕಾಂಗ್ರೆಸ್‌ ಸದಸ್ಯರು ಅನರ್ಹ

May 01 2025, 12:51 AM IST

 ಚುನಾವಣೆಯಲ್ಲಿ ಕಾಂಗ್ರೆಸ್‌ನ 7 ಸದಸ್ಯರು ಪಕ್ಷದ ವಿಪ್ ಉಲ್ಲಂಘಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಿದ್ದ ಹಿನ್ನಲೆ  ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved