• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈಶಾನ್ಯ ಪದವೀಧರ ಚುನಾವಣೆ: ಕಾಂಗ್ರೆಸ್‌ ಬಿಜೆಪಿ ನಡುವೆ ಪಕ್ಷೇತರ ಅಭ್ಯರ್ಥಿಗಳ ಪೈಪೋಟಿ

May 24 2024, 12:51 AM IST
ಪದವೀಧರ ಕ್ಷೇತ್ರಕ್ಕೆ ಏಳು ಜಿಲ್ಲೆಗಳಿಂದ 29 ಮಂದಿ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಮೂವರ ನಾಮಪತ್ರ ತಿರಸ್ಕೃತಗೊಂಡಿವೆ

ವಿಪ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ನಿಶ್ಚಿತ: ಆಯನೂರು ಮಂಜುನಾಥ್ ವಿಶ್ವಾಸ

May 24 2024, 12:51 AM IST
ಶಿಕಾರಿಪುರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮುಖಂಡರು ಕಾರ್ಯಕರ್ತರ ಸಭೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಮಾತನಾಡಿದರು.

ಕಾಂಗ್ರೆಸ್‌, ಎಸ್‌ಪಿಗೆ ಪಾಕಿಸ್ತಾನ ಪರ ಅನುಕಂಪ: ಮೋದಿ

May 23 2024, 01:07 AM IST
ಉತ್ತರಪ್ರದೇಶದಲ್ಲಿ ಕಾಂಗ್ರೆಸ್‌ ಮತ್ತು ಸಮಾಜವಾದಿ ಪಕ್ಷದ ನಡುವಿನ ಮೈತ್ರಿ ವಿರುದ್ಧ ತೀವ್ರ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ‘ಎರಡೂ ಪಕ್ಷಗಳು ಪಾಕಿಸ್ತಾನದ ಪರ ಅನುಕಂಪ ಹೊಂದಿವೆ.

ಗೆದ್ದ 1 ತಿಂಗಳಲ್ಲೇ ಅದಾನಿ ಹಗರಣ ತನಿಖೆ: ಕಾಂಗ್ರೆಸ್‌

May 23 2024, 01:03 AM IST

 ಅದಾನಿ ಸಮೂಹವು ವಿದೇಶಗಳಿಂದ ಆಮದು ಮಾಡಿಕೊಂಡ ಕಡಿಮೆ ಗುಣಮಟ್ಟದ ಕಲ್ಲಿದ್ದಲ್ಲನ್ನು, ‘ಉತ್ಕೃಷ್ಟ ಗುಣಮಟ್ಟದ ಕಲ್ಲಿದ್ದಲು’ ಎಂದು ಬಿಂಬಿಸಿ ಅದಾನಿ ಸಮೂಹ ಸಾವಿರಾರು ಕೋಟಿ ರು. ಲಾಭ ಮಾಡಿಕೊಂಡಿದೆ ಎಂದು  ಒಸಿಸಿಆರ್‌ಪಿ  ವರದಿ ಆಧರಿಸಿ ‘ಫೈನಾನ್ಷಿಯಲ್‌ ಟೈಮ್ಸ್‌’ ಪತ್ರಿಕೆ ವರದಿ  ಪ್ರಕಟಿಸಿದೆ.

ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಅಧಿಕಾರಕ್ಕೆ ಬರಲಿದೆ

May 22 2024, 12:54 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳ ಕಾಲ ಬಡವರ, ಕಾರ್ಮಿಕರ, ಅಲ್ಪಸಂಖ್ಯಾತರ ವಿರೋಧಿಯಾಗಿ ಆಡಳಿತ ಮಾಡಿದೆ. ಮಿತಿ ಮೀರಿ ಸಾಲವನ್ನು ಮಾಡಿ ದೇಶವನ್ನು ಸಾಲದ ಸುಳಿಗೆ ಸಿಲುಕಿಸಿದ್ದಾರೆ

ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್‌ ಬಂಡಾಯ ಶಮನ

May 21 2024, 12:48 AM IST

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಂ.ರಮೇಶ್ ಶೆಟ್ಟಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆ ಅಸಮಾಧಾನಗೊಂಡು ಪಕ್ಷೇತರವಾಗಿ ಸ್ಪರ್ಧಿಸಲು ಸಲ್ಲಿಸಿದ್ದ ನಾಮಪತ್ರ ವಾಪಸ್‌ ಪಡೆದಿದ್ದಾರೆ.

ಹಾಸನದಲ್ಲಿ ದೇವರಾಜೇಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯ

May 21 2024, 12:37 AM IST
ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸರ್ಕಾರದ ನಾಲ್ವರು ಸಚಿವರ ವಿರುದ್ಧ ಮಾಧ್ಯಮಗಳಿಗೆ ಸುಳ್ಳು ಹೇಳಿಕೆ ನೀಡಿರುವ ಬಗ್ಗೆ ಕ್ರಮ ಕೈಗೊಂಡು ತನಿಖೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತ ಅವರಿಗೆ ಮನವಿ ಸಲ್ಲಿಸಲಾಯಿತು.

ಅಂಬೇಡ್ಕರ್ ಸಿದ್ಧಾಂತ ಕಡೆಗಣಿಸಿದ ಕಾಂಗ್ರೆಸ್‌

May 21 2024, 12:34 AM IST
ಸಮಾಜವನ್ನು ನಿರ್ಮಿಸುವಲ್ಲಿ ಅಂಬೇಡ್ಕರ್ ಕೊಡುಗೆ ಅಪಾರ. ಸಮ ಸಮಾಜದ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಹೊತ್ತ ಭಾರತದ ಸಂವಿಧಾನ ಇಂದು ಜಗತ್ತಿನ ಇತರೆ ದೇಶಗಳಿಗೆ ಮಾದರಿಯಾಗಿದೆ

ಗ್ರೇಸ್ ಮಾರ್ಕ್ಸ್‌ ನೀಡಿದರೂ ಕಾಂಗ್ರೆಸ್‌ ಸರ್ಕಾರ ಪಾಸಾಗಲ್ಲ

May 21 2024, 12:31 AM IST
Congress, government, pass despite, giving, grace, marks

ಖರ್ಗೆ ಫೋಟೊಗೆ ಮಸಿ ಬಳಿದವರಿಗೆ ಕಾಂಗ್ರೆಸ್‌ ಎಚ್ಚರಿಕೆ

May 21 2024, 12:30 AM IST
ಪಶ್ಚಿಮ ಬಂಗಾಳದಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರಿಗೆ ಕಾಂಗ್ರೆಸ್ ಸೋಮವಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 153
  • next >

More Trending News

Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved