• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಭ್ಯರ್ಥಿ ಅಸೂಟಿ ಪರ ಕೋನರಡ್ಡಿ ಪ್ರಚಾರ

May 06 2024, 12:40 AM IST
ನವಲಗುಂದ ಪಟ್ಟಣದ ಬಸವೇಶ್ವರ ನಗರದಲ್ಲಿ ಭಾನುವಾರ 18, 22 ಮತ್ತು 23ನೇ ವಾರ್ಡ್‌ಗಳಲ್ಲಿ ಲೋಕಸಭೆಯ ಅಭ್ಯರ್ಥಿ ವಿನೋದ ಅಸೂಟಿ ಪರವಾಗಿ ಶಾಸಕ ಎನ್.ಎಚ್. ಕೋನರಡ್ಡಿ ನೇತೃತ್ವದಲ್ಲಿ ಮತಯಾಚನೆ ರ್ಯಾನಲಿ ಜರುಗಿತು

ಕಾಂಗ್ರೆಸ್‌ ಜತೆ ಮಠಾಧೀಶರು ಕೈ ಜೋಡಿಸಲಿ: ಸಚಿವ ಸಂತೋಷ್‌ ಲಾಡ್‌

May 06 2024, 12:40 AM IST
ಜಾತಿ-ಜಾತಿಗಳ ನಡುವೆ ಸಂಘರ್ಷ ಉಂಟುಮಾಡಿ, ಕಳೆದ 10 ವರ್ಷಗಳಿಂದ ರಾಷ್ಟ್ರ ಕೊಳ್ಳೆ ಹೊಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಬೇಕು.

ಬೇಲೂರು ಬಸವೇಶ್ವರ ವೃತ್ತದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

May 06 2024, 12:39 AM IST
ಶೀಘ್ರವೇ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಿ ದೇಶ ಬಿಟ್ಟು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಬೇಲೂರು ತಾಲೂಕು ಕಾಂಗ್ರೆಸ್ ಪಕ್ಷದ ಮುಖಂಡರು ಬಸವೇಶ್ವರ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಅಲೆಮಾರಿ ಸಮುದಾಯ ಕಾಂಗ್ರೆಸ್‌ ಬೆಂಬಲಿಸಲಿ: ಸಣ್ಣಮಾರೆಪ್ಪ

May 06 2024, 12:37 AM IST
ಸಮಾಜದಲ್ಲಿ ಭಾಷೆ, ಬಟ್ಟೆ, ಊಟೋಪಚಾರದ ವಿಷಯದಲ್ಲೂ ಬಿಜೆಪಿ ಕೋಮುಭಾವನೆ ಬಿತ್ತುತ್ತಿದೆ. ಸಮಾಜದಲ್ಲಿ ಭಾವೈಕ್ಯತೆ ಮಾಯವಾಗುತ್ತಿದೆ.

ರಾಹುಲ್‌ ಬೆಂಕಿಯಲ್ಲ, ಬೆಂಕಿ ಜೊತೆ ಕಾಂಗ್ರೆಸ್‌ ಆಟ ಆಡ್ತಿದೆ : ರಾಜನಾಥ್‌

May 06 2024, 12:36 AM IST
ರಾಹುಲ್‌ ಗಾಂಧಿ ಬೆಂಕಿಯಲ್ಲ, ಆದರೆ ಚುನಾವಣಾ ಲಾಭಕ್ಕಾಗಿ ಹಿಂದೂ- ಮುಸ್ಲಿಂ ವಿಭಜನೆಯ ಯತ್ನದ ಮೂಲಕ ಕಾಂಗ್ರೆಸ್‌ ಬೆಂಕಿ ಜೊತೆ ಕಾಂಗ್ರೆಸ್‌ ಆಟ ಆಡ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಎಚ್ಚರಿಸಿದ್ದಾರೆ.

ಕಸಬ್‌ಗೆ ಶಿಕ್ಷೆ ಕೊಡಿಸಿದ್ದ ಉಜ್ವಲ್‌ ನಿಕಂ ‘ದೇಶದ್ರೋಹಿ’ ಎಂದ ಕಾಂಗ್ರೆಸ್‌

May 06 2024, 12:36 AM IST
26/11 ಮುಂಬೈ ಭಯೋತ್ಪಾದಕ ದಾಳಿಯ ಉಗ್ರ ಅಜ್ಮಲ್‌ ಕಸಬ್‌ಗೆ ಗಲ್ಲುಶಿಕ್ಷೆ ಕೊಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅಂದಿನ ಮಹಾರಾಷ್ಟ್ರದ ಸರ್ಕಾರಿ ವಕೀಲ ಹಾಗೂ ಪ್ರಸಕ್ತ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಉಜ್ವಲ್‌ ನಿಕಂ ‘ದೇಶದ್ರೋಹಿ’ ಎಂದು ಕಾಂಗ್ರೆಸ್‌ ಪಕ್ಷ ತೀವ್ರ ವಾಗ್ದಾಳಿ ನಡೆಸಿದೆ

ಸೋಲಿನ ಭೀತಿಯಿಂದ ಕಾಂಗ್ರೆಸ್‌ ಹಣ ಹಂಚಿಕೆ

May 06 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಕಾಂಗ್ರೆಸ್‌ಗೆ ಸೋಲಿನ ಭೀತಿ ಕಾಡುತ್ತಿರುವುದರಿಂದ ಅಧಿಕಾರ ದುರುಪಯೋಗಪಡಿಸಿಕೊಂಡು ಬೆಳಗಾವಿ ದಕ್ಷಿಣ ಮತಕ್ಷೇತ್ರ, ಗೋಕಾಕನಲ್ಲಿ ಹಣ ಹಂಚುತ್ತಿದೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಆರೋಪಿಸಿದರು.ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಲಿನ ಭಿತಿಯಿಂದ ಹಣ ಹಂಚುತ್ತಿರುವ ಕಾಂಗ್ರೆಸ್‌ನವರು ಸಿಕ್ಕಿ ಬಿದ್ದಿದ್ದಾರೆ.

ದೀನ, ದಲಿತರ ಕಾಂಗ್ರೆಸ್‌ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿ- ಶಾಸಕ ಶಿವಣ್ಣನವರ

May 06 2024, 12:34 AM IST
ಕಾಂಗ್ರೆಸ್ ಬಲಿಷ್ಠವಾದ ಒಂದು ರಾಷ್ಟ್ರೀಯ ಪಕ್ಷವಾಗಿದ್ದು, ಬರುವ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಮೂಲಕ ಸಾಮಾಜಿಕ ನ್ಯಾಯದಡಿ ಬಡವರ ಹಾಗೂ ದೀನ ದಲಿತರ ಪರವಾದ ಸರ್ಕಾರ ರಚನೆಗೆ ಅವಕಾಶ ಮಾಡಿ ಕೊಡುವಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.

ಕಾಂಗ್ರೆಸ್‌ ಅಭ್ಯರ್ಥಿ ಪರ ಸಚಿವ ರಾಮಲಿಂಗರೆಡ್ಡಿ ಮತಯಾಚನೆ

May 06 2024, 12:31 AM IST
ಸುರಪುರ ಮತಕ್ಷೇತ್ರದ ಉಪಚುನಾಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರ ಪರ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಸವದತ್ತಿಯಲ್ಲಿ ಕಾಂಗ್ರೆಸ್‌ ಭರ್ಜರಿ ಪ್ರಚಾರ

May 06 2024, 12:30 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಸವದತ್ತಿ ಕ್ಷೇತ್ರದಾದ್ಯಂತ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಶನಿವಾರ‌ ಭರ್ಜರಿ ಪ್ರಚಾರ ಕೈಗೊಂಡರು. ಮುನವಳ್ಳಿ ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಬಳಿಕ ಕಿಟಧಾಳ, ಅರಟಗಲ್ ಹಾಗೂ ಬಸರಗಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಮತ ಯೋಚಿಸಿದರು
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 153
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved