• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗ್ಯಾರಂಟಿ ಬಡವರಿಗೆ ಸಹಕಾರಿ

May 06 2024, 12:30 AM IST
ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳ ಮೂಲಕ ಒಂದು ಕುಟುಂಬಕ್ಕೆ ₹5000ದಂತೆ ವರ್ಷಕ್ಕೆ ₹ 60 ಸಾವಿರ ನೀಡುತ್ತಿದೆ, ನಿಮ್ಮ ಸಂಸಾರದ ಅಡಚಣೆ ನೀಗಿಸುವುದಕ್ಕಾಗಿ, ಪ್ರತಿ ತಿಂಗಳು ನಿಮ್ಮ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುತ್ತಿದೆ

ಕಾಂಗ್ರೆಸ್‌ ಬೆಂಬಲಿಸಲು ವಿಶ್ವಕರ್ಮ ಸಮುದಾಯಕ್ಕೆ ಕೆ.ಪಿ. ನಂಜುಂಡಿ ಕರೆ

May 06 2024, 12:30 AM IST
ಬಿಜೆಪಿಯಲ್ಲಿ ಕೇವಲ ನನಗೆ ವಿಧಾನ ಪರಿಷತ್ ಸದಸ್ಯರನ್ನಾಗಿಸಿ ಕೈ ಕಟ್ಟಿ ಹಾಕಿದರು ಸಮುದಾಯ ಸಮಸ್ಯೆಗಳಿಗೆ ಸ್ಪಂದಿಸಿಯೇ ಇಲ್ಲ, ಮತ್ತು ಸಮುದಾಯದವರಿಗೆ ಗೌರವ ನೀಡದಿರುವುದರಿಂದ ಮತ್ತೆ ತವರು ಪಕ್ಷ ಕಾಂಗ್ರೆಸ್‌ಗೆ ಬಂದಿದ್ದೇನೆ: ಕೆ.ಪಿ. ನಂಜುಂಡಿ

ದೇಶಾದ್ಯಂತ ಕಾಂಗ್ರೆಸ್‌ ಗೆಲ್ಲೋದು 40 ಸೀಟು ಮಾತ್ರ: ವಿಜಯೇಂದ್ರ

May 05 2024, 10:41 AM IST

ಕಾಂಗ್ರೆಸ್ ಪಕ್ಷದವರು ಅಧಿಕಾರ, ಹಣದ ಬಲದಿಂದ ಗೆಲ್ಲಲು ಹೊರಟಿದ್ದಾರೆ. ಅಪ್ಪಿತಪ್ಪಿ ರಾಜ್ಯದಲ್ಲಿ ಕಾಂಗ್ರೆಸ್ ಒಂದೆರಡು ಸೀಟು ಗೆದ್ದರೂ ದೇಶಾದ್ಯಂತ ಕಾಂಗ್ರೆಸ್ ಗೆಲ್ಲೋದು 40 ಸೀಟು ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ತಕ್ಷಣ ರೈತರ ₹3.50 ಲಕ್ಷ ಕೋಟಿ ಸಾಲ ಮನ್ನಾ

May 05 2024, 02:13 AM IST
ಮತ್ತೊಮ್ಮೆ ಕಾಂಗ್ರೆಸ್ ಬೆಂಬಲಿಸುವ ಮೂಲಕ ದೇಶದ ಸರ್ವ ಜನರ ಅಭಿವೃದ್ಧಿ ಮಾಡುವ ಎಲ್ಲ ಧರ್ಮಗಳನ್ನು ಒಗ್ಗೂಡಿಸಿಕೊಂಡು ಹೋಗುವ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ

ಗ್ಯಾರಂಟಿ ಅನುಷ್ಠಾನಕ್ಕೆ ಕಾಂಗ್ರೆಸ್‌ ಗೆಲ್ಲಿಸಿ: ಶಾಸಕ ಭಿಮಸೇನ ಚಿಮ್ಮನಕಟ್ಟಿ

May 05 2024, 02:09 AM IST
ಸಿಎಂ ಹಾಗೂ ನನಗೆ ಶಕ್ತಿ ತುಂಬಲು ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳಿಸಬೇಕೆಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಮನವಿ ಮಾಡಿದರು.

ವೋಟ್‌ ಜಿಹಾದ್‌ ಮಾಡಿದರೆ ಲವ್‌ ಜಿಹಾದ್‌ ಬೆಂಬಲಿಸುವ ಕಾಂಗ್ರೆಸ್‌ ಅಧಿಕಾರದಲ್ಲಿರೊಲ್ಲ: ಸಿ.ಟಿ. ರವಿ

May 05 2024, 02:08 AM IST
ಜಾಗತಿಕವಾಗಿ ಭಾರತಕ್ಕೆ ಗೌರವ ದೊರೆಯುತ್ತಿದೆ. ಕಳೆದ ೧೦ ವರ್ಷಗಳಿಂದ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭವ್ಯತೆಯ ಕಡೆಗೆ ಭಾರತ ಸಾಗುತ್ತಿದೆ. ನಾವು ತಪ್ಪು ಮಾಡಿದರೆ ಅದನ್ನು ಕಳೆದುಕೊಳ್ಳುತ್ತೇವೆ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದರು.

ದೇಶ ಕಟ್ಟಿದ್ದು ಕಾಂಗ್ರೆಸ್‌, ಕ್ರೆಡಿಟ್‌ ಮಾತ್ರ ಬಿಜೆಪಿಗಾ ?: ಪ್ರದೀಪ್ ಈಶ್ವರ್

May 05 2024, 02:07 AM IST
ಸೊರಬ ಪಟ್ಟಣದ ಬಂಗಾರಧಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಮತ್ತು ಶಕುಂತಲಾ ಬಂಗಾರಪ್ಪ ಅವರ ಸಮಾಧಿಗೆ ಶಾಸಕ ಪ್ರದೀಪ್ ಈಶ್ವರ್ ನಮನ ಸಲ್ಲಿಸಿ, ನಂತರ ಪತ್ರಕರ್ತರೊಂದಿಗೆ ಮಾತನಾಡಿದರು.

ಅಲ್ಪಸಂಖ್ಯಾತರಿಗೆ ಮಾತ್ರ ನುಡಿದಂತೆ ನಡೆಯುವ ಕಾಂಗ್ರೆಸ್‌ ಸರ್ಕಾರ

May 05 2024, 02:05 AM IST
ಚನ್ನಮ್ಮನ ಕಿತ್ತೂರು ಪಟ್ಟಣದ ಕೋಟೆಯ ಮುಂಭಾಗದಲ್ಲಿ ಶನಿವಾರ ನಡೆದ ಬಿಜೆಪಿ ಪಕ್ಷದ ಪರ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.

ಬರೀ ಮುಸ್ಲಿಂ ಸಮುದಾಯ ಓಲೈಸುತ್ತಿದೆ ಕಾಂಗ್ರೆಸ್‌

May 05 2024, 02:04 AM IST
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ: ಕಾಂಗ್ರೆಸ್ ಕೇವಲ ಮುಸ್ಲಿಂ ಸಮುದಾಯವನ್ನು ಮಾತ್ರ ಒಲೈಸುವ ಕಾರ್ಯ ಮಾಡುತ್ತಿದೆ. ಕಾಂಗ್ರೆಸ್ ಎಂದಿಗೂ ಕೂಡ ದಲಿತರ ಪರವಾಗಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

ಕುಟುಂಬದ ಹಿತಕ್ಕಾಗಿ ಕಾಂಗ್ರೆಸ್‌ ಚುನಾವಣೆ ಎದುರಿಸ್ತಿದೆ: ಸಂಸದ ತೇಜಸ್ವಿ ಸೂರ್ಯ

May 05 2024, 02:02 AM IST
ಕಾಂಗ್ರೆಸ್ಸಿಗರು ತಮ್ಮ ಕುಟುಂಬದ ಸದಸ್ಯರಿಗಾಗಿ ಚುನಾವಣೆ ನಡೆಸುತ್ತಿದ್ದಾರೆ. ಮಂತ್ರಿಗಳ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆಗೆ ಮುಂದಾಗಿದೆ. ಆದರೆ, ನರೇಂದ್ರ ಮೋದಿ ಬಡವರ ಮಕ್ಕಳ ಭವಿಷ್ಯಕ್ಕಾಗಿ ಚುನಾವಣೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 153
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved