• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಮುಖಂಡ ಬಿಲಗುಂದಿ ಮನೆ ಮೇಲೆ ಇಡಿ ದಾಳಿ

May 01 2025, 12:47 AM IST
ಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್‌ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಭೀಮಾಶಂಕರ ಬಿಲಗುಂದಿ ಅವರ ರಿಂಗ್‌ ರಸ್ತೆಯಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ಮಾಡಿದೆ.

ಮೋದಿ ನಾಪತ್ತೆ ಆಗಿಲ್ಲ, ಕಾಂಗ್ರೆಸ್‌ ಪೋಸ್ಟರ್‌ಗೆ ಫಾರೂಖ್‌ ತಿರುಗೇಟು

May 01 2025, 12:45 AM IST
ಪಹಲ್ಗಾಂ ದಾಳಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಕಾಣೆಯಾಗಿದ್ದಾರೆ ಎಂಬ ಕಾಂಗ್ರೆಸ್‌ ಪೋಸ್ಟರ್‌ ಬಗ್ಗೆ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಟ್ಟಿಗೆ, ಗ್ಯಾಸ್ ಸಿಲಿಂಡರ್ ಹಿಡಿದು ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

Apr 30 2025, 12:36 AM IST
ಮಂಗಳೂರು ನಗರದ ಅಂಬೇಡ್ಕರ್‌ ವೃತ್ತದಿಂದ ಕಟ್ಟಿಗೆ, ಗ್ಯಾಸ್‌ ಸಿಲಿಂಡರ್‌ಗಳೊಂದಿಗೆ ಮಿನಿ ವಿಧಾನಸೌಧದವರೆಗೆ ಮೆರವಣಿಗೆ ನಡೆಸಿದ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರದ ಧೋರಣೆಗಳ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು.

ಪಹಲ್ಗಾಮ್‌ ದಾಳಿ ಖಂಡನೆ ಕಾಂಗ್ರೆಸ್‌ ಪ್ರತಿಭಟನೆ

Apr 30 2025, 12:32 AM IST
ಭಯೋತ್ಪಾದನೆ ಸದೆ ಬಡಿಯುವ ಕೇಂದ್ರ ಸರ್ಕಾರದ ಕ್ರಮಗಳನ್ನು ಕಾಂಗ್ರೆಸ್ ಬೆಂಬಲಿಸಿದೆ. ದಾಳಿ ನಡೆಸಿದ ಉಗ್ರರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸ

ಸಿಎಂ ‘ಯುದ್ಧ’ ಹೇಳಿಕೆಗೆ ಕಾಂಗ್ರೆಸ್‌ ಸಮರ್ಥನೆ

Apr 28 2025, 12:47 AM IST

 ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಪಕ್ಷದವರು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕರು ಸಿದ್ದು ಪರ ಬ್ಯಾಟಿಂಗ್‌ ಮಾಡಿದ್ದಾರೆ.

ಸೈನಿಕರ ಬಗೆಗೆ ಕಾಂಗ್ರೆಸ್‌ ತನ್ನ ನಿಲುವು ಪ್ರಕಟಿಸಲಿ: ಮಹೇಶ ಟೆಂಗಿನಕಾಯಿ

Apr 27 2025, 01:36 AM IST
ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲಿನ ಉಗ್ರರ ದಾಳಿಯನ್ನು ಇಡೀ ದೇಶವೇ ಖಂಡಿಸಿದೆ, ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಒಕ್ಕೊರಲಿನಿಂದ ಆಗ್ರಹ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ರಾಜ್ಯದ ಸಚಿವ ಸಂತೋಷ ಲಾಡ್ ಅವರು ಪ್ರಧಾನಿಗಳ ರಾಜೀನಾಮೆ ಕೇಳುತ್ತಿದ್ದಾರೆ. ಇದು ಖಂಡನೀಯ.

ಪಹಲ್ಗಾಮ್ ಉಗ್ರರ ದಾಳಿಗೆ ಕಾಂಗ್ರೆಸ್‌ ಖಂಡನೆ

Apr 25 2025, 11:51 PM IST
ಇಲ್ಲಿಯ ಗಾಂಧಿ ವೃತ್ತದಲ್ಲಿ ಶುಕ್ರವಾರ ಸಂಜೆ ಕಾಂಗ್ರೆಸ್‌ ಮುಖಂಡರು ಮೊಂಬತ್ತಿ ಬೆಳಗಿ ಶ್ರದ್ಧಾಂಜಲಿ ಅರ್ಪಿಸಿದರು.

ಪಹಲ್ಗಾಮ್ ಹತ್ಯಾಕಾಂಡ: ಯುವ ಕಾಂಗ್ರೆಸ್‌ ಖಂಡನೆ

Apr 24 2025, 11:47 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿ ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ನಗರದಲ್ಲಿ ರಾಷ್ಟ್ರಧ್ವಜ ಪ್ರದರ್ಶಿಸುತ್ತಾ ಶಾಂತಿಯುತ ಮೆರವಣಿಗೆ ನಡೆಸಿದರು.

ಕಾಶ್ಮೀರದಲ್ಲಿ ಹತರಾದ ಪ್ರವಾಸಿಗರಿಗೆ ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಶ್ರದ್ಧಾಂಜಲಿ

Apr 24 2025, 12:36 AM IST
ಕಾಶ್ಮೀರದಲ್ಲಿ ನಡೆದ ಭಯೋತ್ಪಾಕರ ದಾಳಿಯಿಂದ ಸಾವನಪ್ಪಿದ ಪ್ರವಾಸಿಗರಿಗೆ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Apr 24 2025, 12:36 AM IST
ದಾವಣಗೆರೆ: ತೈಲ, ಅನಿಲ, ಚಿನ್ನದ ಬೆಲೆ ಏರಿಕೆ ಖಂಡಿಸಿ, ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಇಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದಿಂದ ನಗರದಲ್ಲಿ ಖಾಲಿ ಸಿಲಿಂಡರ್‌ಗಳ ಸಮೇತ ಬುಧವಾರ ಪ್ರತಿಭಟಿಸಲಾಯಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved