• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಭ್ಯರ್ಥಿ ಡಿಕೆಸು ಆಪ್ತನ ಮೇಲೆ ಐಟಿ ದಾಳಿ

Apr 25 2024, 02:11 AM IST
ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ಆಪ್ತನ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. 87 ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

ಒಕ್ಕಲಿಗ ಸಮುದಾಯ ಕಾಂಗ್ರೆಸ್‌ ಪಕ್ಷ ಬೆಂಬಲಿಸಿ: ಅಧ್ಯಕ್ಷ ಹನುಮಂತಯ್ಯ ಕರೆ

Apr 25 2024, 02:05 AM IST
ಕಾಲೇಜುಗಳು, ಸಂಘಕ್ಕೆ ಜಮೀನು ಕೊಟ್ಟಿದ್ದು ಕಾಂಗ್ರೆಸ್‌ ಎಂದು ಪ್ರತಿಪಾದಿಸಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ ಕರೆ ನೀಡಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಚಂದ್ರಪ್ಪ ಗೆಲುವು ನಿಶ್ಚಿತ: ಶಾಸಕ ರಘುಮೂರ್ತಿ

Apr 25 2024, 01:13 AM IST
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅತಿಹೆಚ್ಚು ಮತಗಳಿಂದ ಜಯಶೀಲರಾಗುವರು ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಸಂವಿಧಾನ, ಪ್ರಜಾತಂತ್ರ ರಕ್ಷಣೆಯೇ ಕಾಂಗ್ರೆಸ್‌ ಗುರಿ

Apr 25 2024, 01:09 AM IST
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಅವರು ಮುನಿಸ್ವಾಮಿಯ ಕೈಗೊಂಬೆಯಾಗಿದ್ದಾರೆ. ಅವರನ್ನು ಬಲಿಕಾ ಬಕ್ರಾ, ಕುರುಬಾನಿ ಕಾ ಬಕ್ರಾ ಮಾಡಿದ್ದಾರೆ. ಬಂಗಾರಪೇಟೆಯಲ್ಲಿ ಗೆಲ್ಲಲು ಸಾಧ್ಯವಾಗದವರು ಇಲ್ಲಿ ಗೆಲ್ಲುತ್ತಾರೆಯೇ

ಕಾಂಗ್ರೆಸ್‌ ಪ್ರಣಾಳಿಕೆ- ಜಿನ್ನಾ ಸಹವರ್ತಿಗಳು ಸಿದ್ಧಪಡಿಸಿರುವ ಪತ್ರ: ಸಿ.ಟಿ ರವಿ ಟೀಕೆ

Apr 25 2024, 01:08 AM IST
ಕಾಂಗ್ರೆಸ್‌ ಘೋಷಣಾ ಪತ್ರ (ಪ್ರಣಾಳಿಕೆ) ಸಿದ್ಧಪಡಿಸಿದ್ದು ಮಹಮದ್‌ ಆಲಿ ಜಿನ್ನಾ ಸಹವರ್ತಿಗಳು ಎಂದು ಮಾಜಿ ಸಚಿವ ಸಿ.ಟಿ. ರವಿ ಟೀಕಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಪರ ಅಜಯ್ ಸಿಂಗ್‌ ಮತ ಯಾಚನೆ

Apr 25 2024, 01:08 AM IST
ಜೇವರ್ಗಿ ತಾಲೂಕಿನಲ್ಲಿ ಬರುವ ರಂಜಣಗಿ, ಹುಲ್ಲೂರ್‌, ಇಟಗಾ, ಅಂಕಲಗಾ ಸೇರಿದಂತೆ ಅನೇಕ ಪಂಚಾಯ್ತಿಗಳಲ್ಲಿ ಸರಣಿ ಸಭೆಗಳನ್ನು ನಡೆಸಿದ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್‌ ಸಿಂಗ್‌ ಕಾಂಗ್ರೆಸ್‌ ಪರ ಮತ ಯಾಚಿಸಿದರು.

ಬಹುತ್ವದ ಭಾರತ ನಿರ್ಮಾಣಕ್ಕಾಗಿ ಕಾಂಗ್ರೆಸ್‌ ಗೆಲ್ಲಿಸಿ: ವೈ.ಎನ್‌. ಗೌಡರ

Apr 25 2024, 01:07 AM IST
ರಾಜ್ಯದಲ್ಲಿ ಕಾರ್ಪೊರೇಟ್‌ ಕಂಪನಿಗಳ ಸಾಲಮನ್ನಾ ಮಾಡಿರುವ ಕೇಂದ್ರ ಸರ್ಕಾರ, ರೈತರ ಸಾಲಮನ್ನಾ ಮಾಡಲು ದೇಶ ದಿವಾಳಿಯಾಗುತ್ತದೆ ಎಂದಿದ್ದಾರೆ.

ಕಾಂಗ್ರೆಸ್‌ ಅಜೆಂಡಾ ಸಂಪೂರ್ಣ ಬಯಲು : ಅಮಿತ್ ಶಾ

Apr 25 2024, 01:07 AM IST
ಸಂಪತ್ತಿನ ಮರುಹಂಚಿಕೆ ಕುರಿತಾಗಿ ಕಾಂಗ್ರೆಸ್‌ ಮುಖಂಡ ಸ್ಯಾಮ್ ಪಿತ್ರೋಡಾ ನೀಡಿರುವ ಹೇಳಿಕೆಯು ಕಾಂಗ್ರೆಸ್‌ ಪಕ್ಷದ ಅಜೆಂಡಾವನ್ನು ಸಂಪೂರ್ಣವಾಗಿ ಬಯಲು ಮಾಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಿಡಿ ಕಾರಿದ್ದಾರೆ.

ನಿಮ್ಮ ಮಕ್ಕಳ ಆಸ್ತಿ ಮೇಲೂ ಕಾಂಗ್ರೆಸ್‌ ಕಣ್ಣು: ಮೋದಿ ಕಿಡಿ

Apr 25 2024, 01:04 AM IST
ಅಮೆರಿಕ ರೀತಿಯ ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿ ಸಲಹೆಗೆ ಆಕ್ರೋಶ ವ್ಯಕ್ತಪಡಿಸಿ ಜೀವ ಇದ್ದಾಗಲೂ, ಜೀವ ಹೋದ್ಮೇಲೂ ಕಾಂಗ್ರೆಸ್ಸಿಂದ ಲೂಟಿ ನಡೆಯಲಿದೆ ಎಂಬುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಆಪ್ತನ ಮೇಲೆ ಐಟಿ ದಾಳಿ

Apr 25 2024, 01:03 AM IST
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಅವರ ಆಪ್ತ ಹಾಗೂ ಬಿಬಿಎಂಪಿ ಮಾಜಿ ಸದಸ್ಯರೊಬ್ಬರ ಮನೆ ಮೇಲೆ ದಾಳಿ ನಡೆಸಿ ನಗ-ನಾಣ್ಯ ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 153
  • next >

More Trending News

Top Stories
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
ಪಾಕ್‌ ದಾಳಿಗೆ ಬಲಿಯಾದ ಆಂಧ್ರ ಅಗ್ನಿವೀರ ಮುರಳಿಗೆ ₹50 ಲಕ್ಷ ಪರಿಹಾರ ಪ್ರಕಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved