• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗೆದ್ದರೆ 25ಕ್ಕೂ ಹೆಚ್ಚು ವಾಗ್ದಾನ ಅನುಷ್ಠಾನ

Apr 18 2024, 02:20 AM IST
ಕೇಂದ್ರ ಸರ್ಕಾರ ತಂದಿರುವ ಜಿಎಸ್‌ಟಿಯಿಂದ ಬಡಜನರು ತತ್ತರಿಸಿದ್ದಾರೆ, ಪ್ರತಿ ನಿತ್ಯ ನಾವು ಸೇವೆನೆ ಮಾಡುವ ಊಟ ತಿಂಡಿಗಳಿಗೆ ತೆರಿಗೆ ಕಟ್ಟಬೇಕು,ಕಳೆದ ಹತ್ತು ವರ್ಷಗಳ ಮೋದಿ ಅವರ ಅಡಳಿತದಿಂದ ದೇಶದ ಸಾಲ ಮೀತಿ ಮೀರಿದೆ,

ಕಾಂಗ್ರೆಸ್‌ ಜಗಳ ಬಿಜೆಪಿಗೆ ಲಾಭ: ಸದಾನಂದ ಗೌಡ

Apr 18 2024, 02:20 AM IST
ದೇಶದ ಉದ್ದಗಲಕ್ಕೂ ಮೋದಿ ಅವರ ನಾಯಕತ್ವದ ಮೇಲೆ ನಂಬಿಕೆ ಇನ್ನಷ್ಟು ಹೆಚ್ಚಿದೆ. ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ. ನಮ್ಮದೇನಿದ್ದರೂ ಗೆಲುವಿನ ಅಂತರವನ್ನು ಹೆಚ್ಚಿಸಲು ಶ್ರಮಿಸಬೇಕಿದೆ. ಹಾಗಂತ ರಾಜಕರಾಣದಲ್ಲಿ ಗೆದ್ದಿದ್ದೇವೆಂದು ಮೈ ಮರೆಯಬಾರದು

ಮಂಡ್ಯ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಶ್ರೀನಿವಾಸ್‌ ಕಾಂಗ್ರೆಸ್‌ ಸೇರ್ಪಡೆ

Apr 18 2024, 02:19 AM IST
ಆರು ತಿಂಗಳಿಂದ ತಟಸ್ಥ ನೀತಿಯನ್ನೇ ಅನುಸರಿಸಿಕೊಂಡು ಬರುತ್ತಿದ್ದ ಎಂ.ಶ್ರೀನಿವಾಸ್‌ ಅವರನ್ನು ಸಚಿವ ಎನ್‌.ಚಲುವರಾಯಸ್ವಾಮಿ ಇತ್ತೀಚೆಗಷ್ಟೇ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ವಿಚಾರಿಸಿದ್ದರು. ಆರೋಗ್ಯ ಸುಧಾರಿಸಿಕೊಂಡು ಬಂದಿರುವ ಎಂ.ಶ್ರೀನಿವಾಸ್‌ ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.

ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶಕ್ತಿಮೀರಿ ಯತ್ನಿಸಲಿ: ಜಗದೀಪ್‌ ತೆಂಗೇರಿ

Apr 18 2024, 02:19 AM IST
ಪಕ್ಷದ ಕಾರ್ಯಕರ್ತರು ಹಗಲು- ರಾತ್ರಿ ಪರಿಶ್ರಮಿಸಿ ಕಾಂಗ್ರೆಸ್ ಗೆಲುವಿಗೆ ಪಣ ತೊಟ್ಟಿದ್ದಾರೆ ಎಂದು ಜಗದೀಪ್ ಎನ್. ತೆಂಗೇರಿ ತಿಳಿಸಿದರು.

ಗ್ಯಾರಂಟಿ ಕಾರ್ಡ್‌ಗೆ ಪೂಜೆ ಸಲ್ಲಿಸಿ ಹಾಸನದಲ್ಲಿ ಪ್ರಚಾರ ಆರಂಭಿಸಿದ ಕಾಂಗ್ರೆಸ್‌

Apr 18 2024, 02:18 AM IST
ಹಾಸನ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಶ್ರಿ ಸರಸ್ಪತಿ ದೇವಾಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಕೇಂದ್ರದ ಗ್ಯಾರಂಟಿ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿ ಕಾರ್ಡ್ ಪ್ರದರ್ಶಿಸುವುದರ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಮತ ಯಾಚಿಸಿದರು.

ಮಾದಿಗ ಸಮುದಾಯ ಶೋಷಣೆಗೆ ಈಡು ಮಾಡಿದ್ದೇ ಕಾಂಗ್ರೆಸ್‌

Apr 18 2024, 02:18 AM IST
ಚಳ್ಳಕೆರೆ ನಗರದ ವಾಸವಿ ಮಹಲ್‌ನಲ್ಲಿ ದಲಿತ ಸಮುದಾಯಗಳು ಹಮ್ಮಿಕೊಂಡಿದ್ದ ಚುನಾವಣಾ ಜಾಗೃತಿ ಸಮಾವೇಶವನ್ನು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಉದ್ಘಾಟಿಸಿದರು.

ಲೋಕಸಭೇಲಿ ಕಾಂಗ್ರೆಸ್‌ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ: ಸುನೀಲ್‌ ಬೋಸ್‌

Apr 18 2024, 02:17 AM IST
ಕೇಂದ್ರದ ಬಿಜೆಪಿ ಸರ್ಕಾರದ ಜನ, ರೈತ ವಿರೋಧಿ ನೀತಿ ಹಾಗೂ ಬೆಲೆ ಏರಿಕೆಗೆ ಜನರು ನೆಮ್ಮದಿ ಜೀವನ ಸಾಧ್ಯವಿಲ್ಲ, ನೆಮ್ಮದಿ ಜೀವನ ಬೇಕಾದರೆ ಲೋಕಸಭೆಗೆ ಕಾಂಗ್ರೆಸ್‌ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ ಎಂದು ಲೋಕಸಭೆ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಮನವಿ ಮಾಡಿದರು.

ಧರ್ಮದ ಯುದ್ಧದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಲಿದೆ: ಸಚಿವ ನಾಗೇಂದ್ರ

Apr 18 2024, 02:17 AM IST
ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ ಯಾರು ಹೆಚ್ಚು ಲೀಡ್ ಕೊಡುತ್ತಾರೆ ಅಂತ ಪೈಪೋಟಿ ಏರ್ಪಟ್ಟಿದೆ.

ಕೊಡಗು ಮೈಸೂರು ಕಾಂಗ್ರೆಸ್‌ ಅಭ್ಯರ್ಥಿ ಎಂ.ಲಕ್ಷ್ಮಣ್‌ ಪ್ರಣಾಳಿಕೆ ಬಿಡುಗಡೆ

Apr 18 2024, 02:16 AM IST
ಮೈಸೂರು - ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್, ಕೊಡಗು - ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಪ್ರಣಾಳಿಕೆಯನ್ನು ಬುಧವಾರ ಮಡಿಕೇರಿ ಖಾಸಗಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಮುಖ್ಯಮಂತ್ರಿ ಅನುಮತಿ ಪಡೆದು ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದೇನೆ. 21ರಂದು ಮೈಸೂರಿನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

2014ರಲ್ಲಿ ಭರವಸೆ ಹುಸಿ, 2019ರಲ್ಲಿ ನಂಬಿಕೆದ್ರೋಹ, 2024ರಲ್ಲಿ ನಿರ್ಗಮನ ಗ್ಯಾರಂಟಿ: ಕಾಂಗ್ರೆಸ್‌

Apr 18 2024, 02:16 AM IST
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವ ಮೊದಲು ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ವಾಕ್ಸಮರ ತಾರಕಕ್ಕೇರಿದ್ದು, 2014ರಲ್ಲಿ ಪ್ರಧಾನಿ ಮೋದಿ ನೀಡಿದ್ದ ಭರವಸೆ ಹುಸಿಗೊಳಿಸಿದರು,
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 153
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved