• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ.ಪಿ. ನಂಜುಂಡಿ ಕಾಂಗ್ರೆಸ್‌ ಸೇರ್ಪಡೆ

Apr 23 2024, 09:41 AM IST

ವಿಶ್ವಕರ್ಮ ಸೇರಿದಂತೆ ಹಿಂದುಳಿದ ಸಮುದಾಯಗಳಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಲು ವಿಧಾನಪರಿಷತ್‌ ಸದಸ್ಯ ಕೆ.ಪಿ. ನಂಜುಂಡಿ ನಿರ್ಧಾರ ಮಾಡಿದ್ದು, ಬುಧವಾರ ಅಧಿಕೃತವಾಗಿ ಪಕ್ಷ ಸೇರ್ಪಡೆ ಆಗಲಿದ್ದಾರೆ.

'ಎಲ್ಲೆಡೆ ಕಾಂಗ್ರೆಸ್‌ ಅಲೆ ಇದೆ, ಬಿಜೆಪಿಗೆ ಭಯ ಆಗ್ತಿದೆ'

Apr 23 2024, 09:18 AM IST

ಭದ್ರಾವತಿ ವೆಂಕಟ ಶ್ರೀನಿವಾಸ್ (ಬಿ.ವಿ. ಶ್ರೀನಿವಾಸ್) ಭಾರತೀಯ ಯುವ ಕಾಂಗ್ರೆಸ್‌ನ ಅಧ್ಯಕ್ಷರಾದ ಮೊದಲ ಕನ್ನಡಿಗ. 16 ವರ್ಷದೊಳಗಿನ ಕರ್ನಾಟಕ ತಂಡಕ್ಕಾಗಿ ಕ್ರಿಕೆಟ್‌ ಆಡಿದವರು. ಎನ್‌ಎಸ್‌ಯುಐನಿಂದ ಹಂತ-ಹಂತವಾಗಿ ಬೆಳೆದು ರಾಷ್ಟ್ರಮಟ್ಟದಲ್ಲಿ ಯುವ ಕಾಂಗ್ರೆಸ್‌ ಮುನ್ನಡೆಸುತ್ತಿದ್ದಾರೆ

ಕಾಂಗ್ರೆಸ್‌ ಸರ್ಕಾರದಿಂದ ಮಾತ್ರವೇ ಜನರ ಸಮಸ್ಯೆಗೆ ಪರಿಹಾರ: ಸೌಮ್ಯಾ

Apr 23 2024, 01:50 AM IST

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ಸಮಸ್ಯೆಗಳಿಗೆ ಪರಿಹಾರ ದೊರಕುತ್ತಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ತಿಳಿಸಿದರು.

ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್‌ ವಿವಿಧ ಘಟಕಗಳಿಗೆ ಅಧ್ಯಕ್ಷರ ಆಯ್ಕೆ

Apr 23 2024, 12:55 AM IST
ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಸುಂಟಿಕೊಪ್ಪ ಹೋಬಳಿ ಕಾಂಗ್ರೆಸ್ ನಗರ, ಯುವ ಘಟಕ ಹಾಗೂ ಸುಂಟಿಕೊಪ್ಪ ಪಂಚಾಯಿತಿ ಅಲ್ಪಸಂಖ್ಯಾತ ಘಟಕಗಳಿಗೆ ಅಧ್ಯಕ್ಷರನ್ನು ಆಯ್ಕೆಮಾಡಿದರು.

ಕಾಂಗ್ರೆಸ್‌ ಆಸ್ತಿ ಹಂಚಿಕೆ ಭರವಸೆ ಐಪಿಎಲ್‌ಗೆ ಹೋಲಿಸಿ ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌ ಟೀಕೆ

Apr 23 2024, 12:52 AM IST
ಕೇಂದ್ರದಲ್ಲಿ ತಾನು ಅಧಿಕಾರಕ್ಕೆ ಬಂದರೆ ಜಾತಿ ಆಧರಿತ ಗಣತಿ ನಡೆಸಿ ಸಂಪತ್ತಿನ ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್‌ ನೀಡಿರುವ ಭರವಸೆಯನ್ನು ಕ್ರಿಕೆಟಿಗ ವೆಂಕಟೇಶ್‌ ಪ್ರಸಾದ್‌, ಐಪಿಎಲ್‌ ಕ್ರಿಕೆಟ್‌ಗೆ ಹೋಲಿಸಿ ಟೀಕಿಸಿದ್ದಾರೆ.

ಸರ್ಕಾರಿ ನೌಕರರು ಕಾಂಗ್ರೆಸ್‌ ಬೆಂಬಲಿಸಿ: ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ

Apr 23 2024, 12:51 AM IST
ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ರಾಜ್ಯದ ೮.೨೩ ಲಕ್ಷ ಸರ್ಕಾರಿ ನೌಕರರಿಗೆ ೬ನೇ ವೇತನದ ಆಯೋಗ ರಚನೆ ಮಾಡಿ ಸುಮಾರು ಶೇ ೩೦. ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದ ಕೀರ್ತಿ ಸಿಎಂ ಸಿದ್ದರಾಮಯ್ಯರಿಗೆ ಸಲ್ಲುತ್ತದೆ.

ಕಾಂಗ್ರೆಸ್‌ ಗೆದ್ದರೆ ನಿಮ್ಮ ಆಸ್ತಿ ಜಪ್ತಿ ಮಾಡಿ ಎಲ್ಲರಿಗೂ ಹಂಚುತ್ತೆ: ಮೋದಿ

Apr 23 2024, 12:49 AM IST
ಜನರು ಉಳಿತಾಯ ಮಾಡಿದ ಹಣ, ಮಹಿಳೆಯರ ಮಂಗಳಸೂತ್ರದ ಮೇಲೂ ಕಣ್ಣಿಟ್ಟಿದ್ದಾರೆ. ನಿಮ್ಮ ಸಂಪಾದನೆ, ಆಸ್ತಿ ಬಗ್ಗೆ ತನಿಖೆ ನಡೆಸುವುದಾಗಿ ‘ಶೆಹಜಾದಾ’ ಈಗಾಗಲೇ ಹೇಳಿದ್ದಾರೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ಸಿಗರ ವಿರುದ್ಧ ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಸಾಗರ ಖಂಡ್ರೆ ಗೆಲ್ಲಿಸಲು ವಿಜಯ್‌ ಸಿಂಗ್‌ ಮನವಿ

Apr 23 2024, 12:49 AM IST
ಬಸವಕಲ್ಯಾಣ ಪರತಾಪೂರ್, ಮೋರ್ಖಂಡಿ ಹಾಗೂ ಘೋಟಾಳ ಗ್ರಾಮಗಳಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ ಎಂದು ಎಂಎಲ್‌ಸಿ ವಿಜಯ್ ಸಿಂಗ್ ಅವರು ಮತಯಾಚಿಸಿದರು.

ಮೋದಿ ಹೇಳಿಕೆ ವಿರುದ್ಧ ಕಾಂಗ್ರೆಸ್‌ ಹೋರಾಟ

Apr 23 2024, 12:48 AM IST
ಕಾಂಗ್ರೆಸ್‌ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಮರಿಗೆ ಕೊಡುತ್ತೆ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿರುದ್ಧ ಕಾಂಗ್ರೆಸ್‌ ಬೃಹತ್‌ ಹೋರಾಟ ರೂಪಿಸಿದೆ.

ಶೀಘ್ರ ಕಾಂಗ್ರೆಸ್‌ ಸೇರ್ಪಡೆ: ಶ್ಯಾಮ ಸುಂದರ್

Apr 23 2024, 12:47 AM IST

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 6 ಬಾರಿ ಶಾಸಕರಾಗಿ, ಸಚಿವರಾಗಿ, ಸಭಾಧ್ಯಕ್ಷರಾದರೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಒಕ್ಕೂಟದ ರಾಜ್ಯಾಧ್ಯಕ್ಷ ವಿ.ಎಸ್. ಶ್ಯಾಮಸುಂದರ್ ಗಾಯಕವಾಡ್ ಆರೋಪಿಸಿದರು.

  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 171
  • next >

More Trending News

Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved