• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಜನಾಕ್ರೋಶ ಯಾತ್ರೆಗೆ ಕಾಂಗ್ರೆಸ್‌ ಗಾಬರಿ : ಬಿ. ವೈ. ವಿಜಯೇಂದ್ರ

Apr 15 2025, 12:51 AM IST
ಬೆಲೆ ಏರಿಕೆ ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ನಡೆಸಿದ ಮೊದಲ ಹಂತದ ಜನಾಕ್ರೋಶ ಯಾತ್ರೆ ಯಶಸ್ವಿಯಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷದ ನಾಯಕರು ಆತಂಕಗೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಅಂಬೇಡ್ಕರ್‌ಗೆ ಕಾಂಗ್ರೆಸ್‌ ಅನ್ಯಾಯ-ಡಾ. ಲಮಾಣಿ

Apr 15 2025, 12:50 AM IST
ಡಾ.ಬಿ.ಆರ್. ಅಂಬೇಡ್ಕರ ಅವರಿಗೆ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರದಿಂದ ಅವರ ಕೊನೆಯ ದಿನಗಳವರೆಗೂ ನಿರಂತರವಾಗಿ ಅನ್ಯಾಯ ಮಾಡುತ್ತಾ ಬಂದಿದೆಯೇ ಹೊರತು ಅವರ ಪರವಾಗಿ ಯಾವತ್ತೂ ಇರಲಿಲ್ಲ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಡಾ. ಅಂಬೇಡ್ಕರ್ ಜನ್ಮದಿನಾಚರಣೆ

Apr 15 2025, 12:50 AM IST
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿಯನ್ನು ಸೋಮವಾರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸುಧಾಕರ ದಾನಶಾಲೆ ಡಾ.ಅಂಬೇಡ್ಕರ್ ಅವರ ಕುರಿತು ಮಾತನಾಡಿದರು.

ಕಾಂಗ್ರೆಸ್‌ ಆಧಾರಸ್ತಂಭ ಸೇವಾದಳದವರಿಗೂ ಅಧಿಕಾರ - ಪಕ್ಷದಲ್ಲಿ ಎಲ್ಲರಿಗಿಂತಲೂ ಕೊನೆ ಎಂಬ ಭಾವನೆ ಬೇಡ : ಡಿಕೆಶಿ

Apr 14 2025, 10:17 AM IST

ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಚಿಂತನೆ ನಡೆಸಿದ್ದೇವೆ ಎಂದು ಕಾಂಗ್ರೆಸ್‌ನ ಸೇವಾದಳ ಕಾರ್ಯಕರ್ತರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಭರವಸೆ ನೀಡಿದ್ದಾರೆ.

ಮುಸ್ಲಿಮರಲ್ಲಿ ಆತಂಕ ಮೂಡಿಸಿ ಮತ ಗಳಿಕೆಗೆ ಕಾಂಗ್ರೆಸ್‌ ಯತ್ನ : ಸುಧಾಂಶು ತ್ರಿವೇದಿ

Apr 14 2025, 02:00 AM IST
ವಕ್ಫ್‌ ತಿದ್ದುಪಡಿ ಮುಂದಿಟ್ಟುಕೊಂಡು ಕಾಂಗ್ರೆಸ್‌ ಮುಸ್ಲಿಮರಲ್ಲಿ ಆತಂಕ ಸೃಷ್ಟಿಸಿ ಮತ ಗಳಿಕೆ ಮಾಡಿಕೊಳ್ಳಲು ಹವಣಿಸುತ್ತಿದೆ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಧಾಂಶು ತ್ರಿವೇದಿ ಹೇಳಿದ್ದಾರೆ.

ಕೇಂದ್ರದ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್‌ ಪ್ರತಿಭಟನಾ ರ‍್ಯಾಲಿ

Apr 14 2025, 01:22 AM IST
ಕೇಂದ್ರದ ಬಿಜೆಪಿ ಸರ್ಕಾರದ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಏರಿಕೆ ಖಂಡಿಸಿ ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಭಾನುವಾರ ಡಾ. ಪುನೀತ್ ರಾಜಕುಮಾರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ನಿಪ್ಪಾಣಿಗೆ ಬಂದು ಹೋದ ಅಂಬೇಡ್ಕರ್‌ನ್ನ ಮರೆತ ಕಾಂಗ್ರೆಸ್‌

Apr 14 2025, 01:17 AM IST
ಡಾ.ಬಿ.ಆರ್.ಅಂಬೇಡ್ಕರ್‌ ಅವರು ನಿಪ್ಪಾಣಿ ಬಂದು ಹೋಗಿ 100 ವರ್ಷ ಗತಿಸಿದ ಈ ಸುಸಂದರ್ಭದಲ್ಲಿ ಅಂಬೇಡ್ಕರ್‌ ಅವರನ್ನು ಹೆಮ್ಮೆಯಿಂದ ಗೌರವಿಸುವ ಕಾರ್ಯ ಬಿಜೆಪಿ ಪಕ್ಷದಿಂದ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಇದನ್ನು ಮರೆತಿದೆ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಕಾಂಗ್ರೆಸ್‌ ಕಾರ್ಯಕರ್ತರನ್ನು ಕಡೆಗಣಿಸಿಲ್ಲ: ಶಾಸಕ ಯಾಸೀರಖಾನ್ ಪಠಾಣ

Apr 14 2025, 01:15 AM IST
ಕ್ಷೇತ್ರದ ರಾಜ್ಯದ ಜನತೆಯು ಮಳೆ ಬೆಳೆ ಬರಲಿ. ಎಲ್ಲರಿಗೂ ಒಳಿತಾಗಲಿ ಎಂದು ಉಮ್ರಾ ಯಾತ್ರೆ ವೇಳೆ ದೇವರಲ್ಲಿ ಬೇಡಿಕೊಂಡಿದ್ದಾಗಿ ಶಾಸಕ ಯಾಸೀರಖಾನ್ ಪಠಾಣ ತಿಳಿಸಿದರು.

ಟ್ರಕ್‌ ಜತೆಗೆ ಜೆಡಿಎಸ್‌ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಯತ್ನ : ಪೊಲೀಸರ ವಶಕ್ಕೆ

Apr 13 2025, 02:10 AM IST

 ‘ತಮ್ಮಲ್ಲಿರುವ ದಾಖಲೆ ಕೊಟ್ಟರೆ ನಾವೇ ಅದನ್ನು ರಾಜ್ಯಪಾಲರಿಗೆ ತಲುಪಿಸುತ್ತೇವೆ’ ಎಂದು ಕ್ಯಾಂಟರ್ ಟ್ರಕ್‌ನಲ್ಲಿ ಜೆಡಿಎಸ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಚೊಂಬು ನೀಡಿದ್ದೇ ಕಾಂಗ್ರೆಸ್‌ ಸರ್ಕಾರದ ಸಾಧನೆ

Apr 13 2025, 02:03 AM IST
ಕೇಂದ್ರ ಸರ್ಕಾರ ಕಳೆದ ವರ್ಷವೇ ತೈಲದ ಮೇಲಿನ ಸೆಸ್‌ ಕಡಿಮೆ ಮಾಡಿದೆ. ಆದರೆ ಕಾಂಗ್ರೆಸ್‌ ಸರ್ಕಾರ ಸೆಸ್‌ನಲ್ಲಿ ಏರಿಕೆ ಮಾಡಿದೆ. ಜೊತೆಗೆ ಎರಡೇ ವರ್ಷದಲ್ಲಿ ಹಾಲಿನ ದರವನ್ನು ಮೂರು ಬಾರಿ ಏರಿಸಲಾಗಿದೆ. ಆ ಹಣವನ್ನು ರೈತರಿಗೂ ನೀಡಲಿಲ್ಲ. ಒಂದು ಟ್ರಾನ್ಸ್‌ಫಾರ್ಮರ್‌ ಹಾಕಲು ರೈತರು ಮೂರು ಲಕ್ಷ ರು. ಖರ್ಚು ಮಾಡಬೇಕಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved