ನಿಪ್ಪಾಣಿಗೆ ಬಂದು ಹೋದ ಅಂಬೇಡ್ಕರ್ನ್ನ ಮರೆತ ಕಾಂಗ್ರೆಸ್
Apr 14 2025, 01:17 AM ISTಡಾ.ಬಿ.ಆರ್.ಅಂಬೇಡ್ಕರ್ ಅವರು ನಿಪ್ಪಾಣಿ ಬಂದು ಹೋಗಿ 100 ವರ್ಷ ಗತಿಸಿದ ಈ ಸುಸಂದರ್ಭದಲ್ಲಿ ಅಂಬೇಡ್ಕರ್ ಅವರನ್ನು ಹೆಮ್ಮೆಯಿಂದ ಗೌರವಿಸುವ ಕಾರ್ಯ ಬಿಜೆಪಿ ಪಕ್ಷದಿಂದ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಇದನ್ನು ಮರೆತಿದೆ ಎಂದು ಉತ್ತರ ಕನ್ನಡ ಲೋಕಸಭಾ ಮತಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.