• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರಕ್ಕೆ ಯಶಸ್ಸು, ಕೀರ್ತಿ ತಂದ ಶಕ್ತಿ ಯೋಜನೆ: ಶ್ರೀನಿವಾಸ್‌

Jul 15 2025, 01:00 AM IST
ರಾಜ್ಯ ಕಾಂಗ್ರೆಸ್ ಶಕ್ತಿ ಯೋಜನೆಯಡಿ ಮಹಿಳೆಯರು, ವಿದ್ಯಾರ್ಥಿನಿಯರು ಸಂಚರಿಸಿ 500 ಕೋಟಿ ಟಿಕೆಟ್‌ ದಾಟಿರುವುದು ಸುವರ್ಣ ಅಕ್ಷರದಲ್ಲಿ ಬರೆದಿಡುವಂತೆ ಇತಿಹಾಸ ಸೃಷ್ಠಿಯಾಗಿದೆ ಎಂದು ಹರಿಹರ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್ ನಂದಿಗಾವಿ ಹೇಳಿದ್ದಾರೆ.

ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ: ಶಾಸಕ ಯು.ಬಿ. ಬಣಕಾರ ಮನವಿ

Jul 15 2025, 01:00 AM IST
15 ವಾರ್ಡ್‌ಗಳಲ್ಲೂ ಚುನಾವಣೆಗೆ ಸ್ಪರ್ಧಿಸಲು ಅನೇಕರು ಟಿಕೆಟ್‌ಗಾಗಿ ಮನವಿ ಮಾಡುತ್ತಿದ್ದು, ಸದ್ಯದಲ್ಲೆ ಚುನಾವಣಾ ವೀಕ್ಷಕರನ್ನು ನೇಮಿಸಿ ಮಾಹಿತಿ ಪಡೆಯಲಾಗುವುದು.

ಪ್ರಾಮಾಣಿಕವಾಗಿ ಅಭಿವೃದ್ಧಿ ಮಾಡುತ್ತಿದೆ ಕಾಂಗ್ರೆಸ್‌ ಸರ್ಕಾರ

Jul 15 2025, 01:00 AM IST

 ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಿರೋಧ ಪಕ್ಷದವರು  ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು, ಅಪಪ್ರಚಾರ, ಬಿಟ್ಟಿ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಅಧಿಕಾರದಲ್ಲಿದ್ದರೂ ಕಾಂಗ್ರೆಸ್‌ ಸರ್ಕಾರ ಸತ್ತಿದೆ

Jul 11 2025, 11:48 PM IST
ರಾಜ್ಯದ ಯಾವುದೋ ಒಂದು ಭಾಗಕ್ಕೆ ಜೆಡಿಎಸ್‌ ಸೀಮಿತವಾಗಿಲ್ಲ. ಬದಲಾಗಿ ರಾಜ್ಯದ ಉದ್ದಗಲಕ್ಕೂ ಪ್ರಾದೇಶಿಕ ಪಕ್ಷಕ್ಕೆ ಜನರ ಮನ್ನಣೆ ದೊರೆತಿದೆ. ಈಗಾಗಲೇ ಎನ್‌ಡಿಎ ಜತೆ ಮೈತ್ರಿ ಮಾಡಿಕೊಂಡಿದ್ದು ಅದನ್ನು ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆಗೆ ಬ್ರೇಕ್‌

Jul 11 2025, 11:48 PM IST
5 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ಇವರಿಬ್ಬರು ಇರುವ ಕಾರಣದಿಂದ ಇಬ್ಬರು ಬದಲಾಗುತ್ತಾರೆ ಎಂದು ಹೇಳಲಾಗುತ್ತಿತ್ತು. ಹೀಗಾಗಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರು ಸಾಕಷ್ಟು ಲಾಬಿ ನಡೆಸುತ್ತಿದ್ದರು

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮೇಲೆ ಇ.ಡಿ. ದಾಳಿ

Jul 11 2025, 01:48 AM IST
ಅಕ್ರಮ ಹಣ ವರ್ಗಾವಣೆ ಶಂಕೆ ಮೇರೆಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಮತ್ತೊಬ್ಬ ಶಾಸಕನಿಗೆ ಜಾರಿ ನಿರ್ದೇಶನಾಲಯದ (ಇ.ಡಿ) ತನಿಖಾ ಸಂಕಷ್ಟ ಎದುರಾಗಿದೆ.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಸದ್ಯಕ್ಕಿಲ್ಲ

Jul 11 2025, 01:47 AM IST
ವೀಕ್ಷಕರ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದವರು ಖುಷಿಯಲ್ಲಿದ್ದು, ಪೂರ್ವತಯಾರಿ ನಡೆಸಿದ್ದರು. ಇದೀಗ ಸಭೆ ಮುಂದೂಡಿರುವುದರಿಂದ ಮತ್ತೆ ನೂತನ ಅಧ್ಯಕ್ಷರ ಆಯ್ಕೆ ನೆನೆಗುದಿಗೆ ಬೀಳುವಂತಾಗಿರುವುದು ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ.

ಕಾಂಗ್ರೆಸ್‌ ಪಕ್ಷ ಸಂಘಟನೆ ಮಾಡಿ: ದೀಪಿಕಾ ರೆಡ್ಡಿ

Jul 11 2025, 12:32 AM IST
ಕಾಂಗ್ರೆಸ್‌ ಪಕ್ಷ ಸಮಾನತೆ, ಸೌಹಾರ್ದ, ಶಾಂತಿ ಸಂದೇಶ ಸಾರುವ ಪಕ್ಷವಾಗಿದೆ. ಪಕ್ಷ ಸಂಘಟನೆ ಮಾಡಿ

ಜಾತಿ ಆಧಾರಿತ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್‌

Jul 11 2025, 12:32 AM IST
ರಾಜ್ಯ ಸರ್ಕಾರ ಸುಮಾರು 500 ಮಠಗಳಿಗೆ ಬರಬೇಕಿದ್ದ ಅನುದಾನವನ್ನು ರಾಜ್ಯದ ಬೇರೆ ಬೇರೆ ಮಸೀದಿ, ಚರ್ಚ್‌ಗಳಿಗೆ ಹಂಚಿಕೆ ಮಾಡಿ ಹಿಂದುಗಳಿಗೆ ಅನ್ಯಾಯ ಮಾಡುತ್ತಿದೆ. ಇದರಿಂದ ಜಾತಿ ಆಧಾರಿತ ರಾಜಕಾರಣಕ್ಕೆ ಕಾಂಗ್ರೆಸ್‌ ಮುಂದಾಗುತ್ತಿದೆ ಎಂದು ನರಗುಂದ ಶಾಸಕ, ಮಾಜಿ ಸಚಿವ ಸಿ.ಸಿ.ಪಾಟೀಲ ಕಿಡಿಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಸತ್ತುಹೋಗಿದೆ

Jul 10 2025, 01:46 AM IST
ದೇಶಕ್ಕೆ ನರೇಂದ್ರ ಮೋದಿ ಜೀ, ರಾಜ್ಯಕ್ಕೆ ಕುಮಾರಣ್ಣ. ಇದು ಕೇವಲ ಜೆಡಿಎಸ್ ಕಾರ್ಯಕರ್ತರ ಭಾವನೆ ಅಷ್ಟೇ ಅಲ್ಲ, ರಾಜ್ಯದ ಜನರ ಭಾವನೆ. ಕುಮಾರಣ್ಣ ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆಗಳನ್ನ ಜನ ಈಗಲೂ ಸ್ಮರಿಸುತ್ತಾರೆ. ಮುಂದಿನ 2028 ರಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಗೆ 150ಕ್ಕೂ ಹೆಚ್ಚು ಸ್ಥಾನಗಳು ಸಿಗಲಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 176
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved