ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಮಾದಿಗ ಸಮುದಾಯ ಶೋಷಣೆಗೆ ಈಡು ಮಾಡಿದ್ದೇ ಕಾಂಗ್ರೆಸ್
Apr 18 2024, 02:18 AM IST
ಚಳ್ಳಕೆರೆ ನಗರದ ವಾಸವಿ ಮಹಲ್ನಲ್ಲಿ ದಲಿತ ಸಮುದಾಯಗಳು ಹಮ್ಮಿಕೊಂಡಿದ್ದ ಚುನಾವಣಾ ಜಾಗೃತಿ ಸಮಾವೇಶವನ್ನು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಉದ್ಘಾಟಿಸಿದರು.
ಲೋಕಸಭೇಲಿ ಕಾಂಗ್ರೆಸ್ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ: ಸುನೀಲ್ ಬೋಸ್
Apr 18 2024, 02:17 AM IST
ಕೇಂದ್ರದ ಬಿಜೆಪಿ ಸರ್ಕಾರದ ಜನ, ರೈತ ವಿರೋಧಿ ನೀತಿ ಹಾಗೂ ಬೆಲೆ ಏರಿಕೆಗೆ ಜನರು ನೆಮ್ಮದಿ ಜೀವನ ಸಾಧ್ಯವಿಲ್ಲ, ನೆಮ್ಮದಿ ಜೀವನ ಬೇಕಾದರೆ ಲೋಕಸಭೆಗೆ ಕಾಂಗ್ರೆಸ್ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ ಎಂದು ಲೋಕಸಭೆ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮನವಿ ಮಾಡಿದರು.
ಧರ್ಮದ ಯುದ್ಧದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ: ಸಚಿವ ನಾಗೇಂದ್ರ
Apr 18 2024, 02:17 AM IST
ಬಳ್ಳಾರಿ-ವಿಜಯನಗರ ಜಿಲ್ಲೆಗಳಲ್ಲಿ ಯಾರು ಹೆಚ್ಚು ಲೀಡ್ ಕೊಡುತ್ತಾರೆ ಅಂತ ಪೈಪೋಟಿ ಏರ್ಪಟ್ಟಿದೆ.
ಕೊಡಗು ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಪ್ರಣಾಳಿಕೆ ಬಿಡುಗಡೆ
Apr 18 2024, 02:16 AM IST
ಮೈಸೂರು - ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್, ಕೊಡಗು - ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಪ್ರಣಾಳಿಕೆಯನ್ನು ಬುಧವಾರ ಮಡಿಕೇರಿ ಖಾಸಗಿ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭ ಮಾತನಾಡಿದ ಅವರು, ಮುಖ್ಯಮಂತ್ರಿ ಅನುಮತಿ ಪಡೆದು ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದೇನೆ. 21ರಂದು ಮೈಸೂರಿನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
2014ರಲ್ಲಿ ಭರವಸೆ ಹುಸಿ, 2019ರಲ್ಲಿ ನಂಬಿಕೆದ್ರೋಹ, 2024ರಲ್ಲಿ ನಿರ್ಗಮನ ಗ್ಯಾರಂಟಿ: ಕಾಂಗ್ರೆಸ್
Apr 18 2024, 02:16 AM IST
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವ ಮೊದಲು ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ತಾರಕಕ್ಕೇರಿದ್ದು, 2014ರಲ್ಲಿ ಪ್ರಧಾನಿ ಮೋದಿ ನೀಡಿದ್ದ ಭರವಸೆ ಹುಸಿಗೊಳಿಸಿದರು,
ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್ ಏಮಾರಿಸುತ್ತಿದೆ
Apr 17 2024, 01:23 AM IST
ಕಾಂಗ್ರೇಸ್ ಮತದಾರರನ್ನು ಗ್ಯಾರಂಟಿಗಳ ರೂಪದಲ್ಲಿ ಯಾಮಾರಿಸುವ ಕೆಲಸ ಮಾಡುತ್ತಿದೆ ಹಾಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಮೈತ್ರಿಯ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಮತ ಹಾಕಲಿ
ಕಾಂಗ್ರೆಸ್ ಸಾಮರ್ಥ್ಯ ಅರಿತು ಹಿಂದೆ ಸರಿದ ಪಕ್ಷಗಳು: ಶೆಟ್ಟರ್ ವ್ಯಂಗ್ಯ
Apr 17 2024, 01:22 AM IST
ಇಂಡಿಯಾ ಮೈತ್ರಿಕೂಟ ಮಾಡಿಕೊಂಡು ಈ ಬಾರಿ ಲೋಕಸಭೆ ಚುನಾವಣೆಗೆ ಉತ್ಸಾಹದಿಂದ ಸಜ್ಜಾಗಿದ್ದ ಕಾಂಗ್ರೆಸ್ ಸಾಮರ್ಥ್ಯ ಏನು ಎಂಬುದು ತಿಳಿದ ಕೂಡಲೇ ಮೈತ್ರಿಕೂಟದಿಂದ ಒಂದೊಂದೇ ಪಕ್ಷಗಳು ದೂರ ಸರಿಯುತ್ತಿವೆ ಎಂದು ಬೆಳಗಾವಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹೇಳಿದರು.
‘ಕಾಂಗ್ರೆಸ್ ಮುಕ್ತ ಕ್ಷೇತ್ರವನ್ನಾಗಿಸಬೇಕು’
Apr 17 2024, 01:21 AM IST
ದೇಶ ರಕ್ಷಣೆಗಾಗಿ ಮೋದಿರಂತ ಬಲಿಷ್ಟ ನಾಯಕ ನಮ್ಮ ದೇಶಕ್ಕೆ ಅಗತ್ಯವಾಗಿ ಬೇಕಾಗಿದೆ, ಈ ಹಿನ್ನೆಲೆಯಲ್ಲಿ ೨೬ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಬೋಗಸ್ ಗ್ಯಾರಂಟಿಗಳಿಗೆ ಮಾರು ಹೋಗಬಾರದು
ಮಾಜಿ ಸಚಿವ ಮಾಲೀಕಯ್ಯಾ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ?
Apr 17 2024, 01:18 AM IST
ಕಾಂಗ್ರೆಸ್ ಸೇರ್ಪಡೆ ಆಗಬೇಕಾ ಅಥಾವಾ ಬಿಜೆಪಿಯಲ್ಲೆ ಇರಬೇಕಾ? ಎನ್ನುವ ಬಗ್ಗೆ ಬೆಂಬಲಿಗರಿಂದ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ನೀವು ಯಾವುದೇ ನಡೆ ಕೈಗೊಂಡರೂ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಅಭಿಮಾನಿ, ಬೆಂಬಲಿಗರು ಹೇಳಿದ್ದಾರೆ.
ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುವವರು ಸಮಸ್ಯೆಗೆ ಸ್ಪಂದಿಸಿಲ್ಲ: ಕಾಂಗ್ರೆಸ್ ಅಭ್ಯರ್ಥಿ ಆರೋಪ
Apr 17 2024, 01:18 AM IST
ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಾವಣಗೆರೆಯ ಮೂರು ತಾಲೂಕುಗಳನ್ನು ಒಳಗೊಂಡ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಸಕ್ತ 19,380 ಮತದಾರರಿದ್ದಾರೆ.
< previous
1
...
117
118
119
120
121
122
123
124
125
...
177
next >
More Trending News
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?