• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಖಾತೆ ಜಪ್ತಿಗೂ ಅಮೆರಿಕ ಕ್ಯಾತೆ

Mar 29 2024, 12:46 AM IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನಕ್ಕೆ ಆಕ್ಷೇಪ ವ್ಯಕ್ತಪಡಿಸಿ ಭಾರತದ ಸಿಟ್ಟು ಎದುರಿಸಿದ್ದ ಅಮೆರಿಕ ಇದೀಗ ತನ್ನ ಹೇಳಿಕೆಯನ್ನು ಪುನರುಚ್ಚಾರ ಮಾಡಿದ್ದು, ಮತ್ತೊಂದು ಹೆಜ್ಜೆ ಮುಂದೆ ಹೋಗಿ ಕಾಂಗ್ರೆಸ್‌ ಪಕ್ಷದ ಬ್ಯಾಂಕ್‌ ಖಾತೆಗಳ ಜಪ್ತಿ ವಿಚಾರವನ್ನೂ ಪ್ರಸ್ತಾಪಿಸಿದೆ.

ಕೊಡಗು ಅಭಿವೃದ್ಧಿಗೆ ಕಾಂಗ್ರೆಸ್‌ ಸಂಸದರೂ ಅಗತ್ಯ: ಡಾ.ಮಂತರ್‌ ಗೌಡ

Mar 28 2024, 12:53 AM IST
ಕುಶಾಲನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೊಡಗು ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರೊಂದಿಗೆ ಕಾಂಗ್ರೆಸ್ ಸಂಸದರು ಕೂಡ ಜೊತೆಯಾದಲ್ಲಿ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಹೊಂದಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಟೆಂಪಲ್‌ ರನ್‌

Mar 28 2024, 12:49 AM IST
ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎನ್.ಎಚ್. ಕೋನರೆಡ್ಡಿ ಅವರಿಗೆ ಆಶೀರ್ವದಿಸಿ ವಿಧಾನಸಭೆಗೆ ಕಳಿಸಿದ್ದೀರಿ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬಹುಮತದೊಂದಿಗೆ ಗೆಲ್ಲಿಸಿ.

ಕಾಂಗ್ರೆಸ್‌ ಕಾರ್ಯಕರ್ತರು ಭಯಪಡದೇ ಮತ ಕೇಳಿ: ಸಚಿವ ಮಧು ಬಂಗಾರಪ್ಪ

Mar 28 2024, 12:45 AM IST
ಮಧು ಸೋಲು ತಂದೆಗೆ ನೆಮ್ಮದಿ ನೀಡಿರಲಿಲ್ಲ. ನಾನು ಅನೇಕರ ಶಾಸಕನಾಗಿ ಮಾಡಿದ್ದೇನೆ. ಮಧುನ ಶಾಸಕನಾಗಿ ಮಾಡಲು ಆಗಲಿಲ್ಲ ಎಂದು ಬೇಸರಪಟ್ಟುಕೊಳ್ಳುತ್ತಿದ್ದರು. ಪ್ರಾರಂಭದಲ್ಲಿ ಸೋಲು ನೀಡಿದ್ದರೂ, ಸೊರಬದ ಜನರು ಕೊನೆಗೆ ದೊಡ್ಡ ಗೆಲುವು ನೀಡಿ ಮಧುನನ್ನು ಮಂತ್ರಿ ಮಾಡಿದರು ಎಂದು ಸಂತಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌: ಕೋಲಾರ ಟಿಕೆಟ್‌ ಸಚಿವ ಮುನಿಯಪ್ಪ ಅಳಿಯಗೆ?

Mar 27 2024, 02:06 AM IST
ಕಾಂಗ್ರೆಸ್‌ ಟಿಕೆಟ್‌ ಪೈಪೋಟಿಗೆ ಕುತೂಹಲಕಾರಿ ತಿರುವು ಸಿಕ್ಕಿದ್ದು, ರಾಜ್ಯ ನಾಯಕರ ಬಯಕೆಗೆ ವಿರುದ್ಧವಾಗಿ ಕಾಂಗ್ರೆಸ್‌ ಹೈಕಮಾಂಡ್‌ ಸಚಿವ ಕೆ.ಎಚ್.ಮುನಿಯಪ್ಪ ಅವರ ಅಳಿಯ ಚಿಕ್ಕ ಪೆದ್ದಯ್ಯಗೆ ಟಿಕೆಟ್‌ ನೀಡುವ ಸಾಧ್ಯತೆ ಕಂಡುಬಂದಿದೆ.

ಬಿಜೆಪಿ ಸುಳ್ಳು ಭರವಸೆ ನಂಬಬೇಡಿ, ಕಾಂಗ್ರೆಸ್‌ ಗ್ಯಾರಂಟಿ ನಂಬಿ

Mar 27 2024, 01:13 AM IST
ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಮಾತನಾಡಿದರು.

ವರುಣ್ ಗಾಂಧಿಗೆ ಮುಕ್ತ ಸ್ವಾಗತ ಕಾಂಗ್ರೆಸ್‌

Mar 27 2024, 01:10 AM IST
ಪೀಲಿಭೀತ್‌ ಕ್ಷೇತ್ರದಿಂದ ಹಾಲಿ ಸಂಸದ ವರುಣ್‌ ಗಾಂಧಿಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ ಬೆನ್ನಲ್ಲೇ ಕಾಂಗ್ರೆಸ್‌ ಅವರಿಗೆ ಆಹ್ವಾನ ನೀಡಿದೆ.

ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಪ್ರಚಾರಕ್ಕೆ ಪೂಜಾರಿ ಚಾಲನೆ

Mar 27 2024, 01:08 AM IST
ಚುನಾವಣಾ ಕಚೇರಿ ಉದ್ಘಾಟನೆಯ ಬಳಿಕ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯಕ್ಕೆ ಆಗಮಿಸಿದ ಪದ್ಮರಾಜ್‌, ದೇವರ ದರ್ಶನ ಪಡೆದು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

ಶಾಸಕರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಕಾಂಗ್ರೆಸ್‌ ಸೇರ್ಪಡೆ

Mar 27 2024, 01:07 AM IST
ದಾಬಸ್‌ಪೇಟೆ: ತಾಲೂಕಿನ ಜೆಡಿಎಸ್ ಪ್ರಭಾವಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ತಳಮಳ ಆರಂಭವಾಗಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.

ಭೋವಿ ಸಮಾಜಕ್ಕೆ ಕಾಂಗ್ರೆಸ್‌ ಟಿಕೆಟ್‌ ನೀಡದಿದ್ದರೆ ಪಕ್ಷೇತರ ಸ್ವರ್ಧೆ: ಆರ್‌.ದಾಸಭೋವಿ

Mar 27 2024, 01:04 AM IST
ಟಿಕೆಟ್‌ ವಿಚಾರದಲ್ಲಿ ಭೋವಿ ಸಮಾಜವನ್ನು ರಾಜ್ಯ ಕಾಂಗ್ರೆಸ್‌ ನಿರ್ಲಕ್ಷ್ಯಿಸಿದರೆ ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ವರ್ಧಿಸುವುದು ಖಚಿತ ಎಂದು ರಾಷ್ಟ್ರೀಯ ಶ್ರೀ ಸಿದ್ದರಾಮೇಶ್ವರ ಭೋವಿ (ಓಡ್‌)ಯುವ ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಗೂ ತಾಲೂಕು ಭೋವಿ ಸಮಾಜದ ಹಿರಿಯ ಮುಖಂಡರಾದ ತಾಲೂಕಿನ ವಡ್ಡರಹಟ್ಟಿಯ ಆರ್‌.ದಾಸಭೋವಿ (ದಾಸಪ್ಪ) ಅವರು ತಿಳಿಸಿದ್ದಾರೆ.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 160
  • next >

More Trending News

Top Stories
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
ಮೂರೂ ಅತೃಪ್ತ ಶಾಸಕರ ಜೊತೆ ಚರ್ಚಿಸುವೆ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved