• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

1 ದೇಶ, 2 ಪ್ರಧಾನಿ, 2 ಸಂವಿಧಾನ, 2 ಧ್ವಜ ಕಾಂಗ್ರೆಸ್‌ ನೀತಿ : ಅರವಿಂದ ಲಿಂಬಾವಳಿ

Apr 06 2024, 12:54 AM IST
ಈಗ ದೇಶದ ರಕ್ಷಣೆಗೋಸ್ಕರ ಈ ಚುನಾವಣೆ ನಡೆಯುತ್ತಿದೆ. ಇದು ಗ್ರಾಮಪಂಚಾಯತಿ ಚುನಾವಣೆ ಅಲ್ಲ. ಮಹತ್ವದ ಹಾಗೂ ದೇಶದ ಹಣೆಬರಹವನ್ನು ಬರೆಯುವ ಲೋಕಸಭಾ ಚುನಾವಣೆ.

ಕಾಂಗ್ರೆಸ್‌ ಪ್ರಣಾಳಿಕೆಗೆ ಥಾಯ್ಲೆಂಡ್‌ ನ್ಯೂಯಾರ್ಕ್‌ ಫೋಟೋ ಬಳಕೆ!

Apr 06 2024, 12:53 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗಳು ಸುಳ್ಳಿನ ಕಂತೆಗಳಾಗಿದ್ದು, ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡಲು ಯತ್ನಿಸುತ್ತಿದೆ.

ಬಿಜೆಪಿ ಯೋಜನೆಗಳ ಮರು ತನಿಖೆ: ಕಾಂಗ್ರೆಸ್‌ ಭರವಸೆ

Apr 06 2024, 12:48 AM IST
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್‌ ಹಲವು ಭರವಸೆಗಳನ್ನು ಘೋಷಿಸಿದೆ.

ಜನರಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸವಿದೆ: ಸಚಿವ ಮಧು ಬಂಗಾರಪ್ಪ

Apr 06 2024, 12:47 AM IST
ಭದ್ರಾವತಿಯಲ್ಲಿ ಶಾಸಕ ಸಂಗಮೇಶ್ವರ್‌ರವರ ಗೃಹ ಕಛೇರಿಯಲ್ಲಿ ಸಚಿವ ಎಸ್. ಮಧು ಬಂಗಾರಪ್ಪ ಮಾತನಾಡಿದರು.

ಇಂದಿನಿಂದ ಕಾಂಗ್ರೆಸ್‌ ಪ್ರಚಾರ ಶುರು

Apr 06 2024, 12:46 AM IST
ವಿಧಾನಸಭೆ ಚುನಾವಣಾ ಪ್ರಚಾರದ ಮಾದರಿಯಲ್ಲೇ ಇಂದು (ಏ.6) ಕೋಲಾರದ ಮುಳಬಾಗಲು ತಾಲೂಕು ಕುರುಡುಮಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಲೋಕಸಭಾ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ನೀಡಲಿದ್ದಾರೆ.

ಸಂಸತ್‌ ಎಲೆಕ್ಷನ್‌: ಎಸ್‌ಡಿಪಿಐ ಬೆಂಬಲ ತಿರಸ್ಕರಿಸಿದ ಕಾಂಗ್ರೆಸ್‌

Apr 05 2024, 01:09 AM IST
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ಅಂಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ), ತನಗೆ ನೀಡಿದ ಚುನಾವಣಾ ಬೆಂಬಲವನ್ನು ಕಾಂಗ್ರೆಸ್‌ ಗುರುವಾರ ತಿರಸ್ಕರಿಸಿದೆ.

ಭ್ರಷ್ಟಾಚಾರ ಮುಚ್ಚಿಕೊಳ್ಳಲು ಆಪ್‌-ಕಾಂಗ್ರೆಸ್‌ ಏಕತೆ: ಮೋದಿ

Apr 05 2024, 01:08 AM IST
‘ಒಬ್ಬರ ಮೇಲೆ ಒಬ್ಬರು ಭ್ರಷ್ಟಾಚಾರದ ಆರೋಪ ಮಾಡಿಕೊಳ್ಳುತ್ತಿದ್ದ ಎರಡು ಪಕ್ಷಗಳು ಇಂದು ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಮೈತ್ರಿ ಮಾಡಿಕೊಂಡಿವೆ’ ಎಂದು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಆಮ್ ಆದ್ಮಿ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆ : ಕಾಂಗ್ರೆಸ್‌ ಮಾಜಿ ಸಂಸದ ವಜಾ

Apr 05 2024, 01:07 AM IST
ಅಶಿಸ್ತು ಮತ್ತು ಪಕ್ಷ ವಿರೋಧಿ ಹೇಳಿಕೆಗಳ ಆರೋಪದ ಮೇಲೆ ಕಾಂಗ್ರೆಸ್ ಪಕ್ಷವು ತನ್ನ ಮಾಜಿ ಸಂಸದ ಸಂಜಯ್ ನಿರುಪಮ್ ಅವರನ್ನು ಆರು ವರ್ಷಗಳ ಅವಧಿಗೆ ಉಚ್ಚಾಟಿಸಿದೆ.

ಏ.6ಕ್ಕೆ ಕೋಲಾರದಲ್ಲಿ ಕಾಂಗ್ರೆಸ್‌ ಪ್ರಚಾರಕ್ಕೆ ಸಿದ್ದು, ಡಿಕೆಶಿ ಕಹಳೆ

Apr 05 2024, 01:06 AM IST
14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಮುಗಿಯುತ್ತಿದ್ದಂತೆಯೇ ವಿಧಾನಸಭೆ ಚುನಾವಣೆ ಮಾದರಿಯಲ್ಲೇ ಏ.6ರಿಂದ ಕೋಲಾರದ ಕುರುಡುಮಲೆಯಿಂದ ಚುನಾವಣಾ ಪ್ರಚಾರ ಆರಂಭಿಸಲು ರಾಜ್ಯ ಕಾಂಗ್ರೆಸ್‌ ಮುಂದಾಗಿದೆ.

ದೇಶಾದ್ಯಂತ ಮನೆಮನೆಗೆ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಅಭಿಯಾನ ಶುರು

Apr 04 2024, 01:11 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ‘5 ನ್ಯಾಯ 25 ಗ್ಯಾರಂಟಿ’ (ಪಂಚ ನ್ಯಾಯ ಪಚ್ಚೀಸ್‌ ಗ್ಯಾರಂಟಿ) ಘೋಷಣೆ ಮಾಡಿರುವ ಕಾಂಗ್ರೆಸ್‌, ಆ ಭರವಸೆಯನ್ನು ದೇಶದ ಎಲ್ಲ ಮನೆಗೂ ಮುಟ್ಟಿಸಲು ‘ಮನೆ ಮನೆಗೆ ಗ್ಯಾರಂಟಿ’ (ಘರ್‌ ಘರ್‌ ಗ್ಯಾರಂಟಿ) ಅಭಿಯಾನಕ್ಕೆ ಚಾಲನೆ ನೀಡಿದೆ.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 171
  • next >

More Trending News

Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved