ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷಕ್ಕೆ ಬನ್ನಿ ಎಂದು ಭಿಕ್ಷೇ ಬೇಡುತ್ತಿದ್ದಾರೆಂಬ ಕೇಂದ್ರ ಮಂತ್ರಿ ಎ.ನಾರಾಯಣಸ್ವಾಮಿ ಹೇಳಿಕೆಗೆ ಕೆಪಿಸಿಸಿ ರಾಜ್ಯ ಸಂಯೋಜಕ ಸಿ.ಶಿವುಯಾದವ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ತಾವು ಅಧಿಕಾರಕ್ಕೆ ಬಂದಲ್ಲಿ ಸೇನೆಯ ಹಿಂದಿನ ನೇಮಕಾತಿ ಪದ್ಧತಿ ಮರುಜಾರಿ ಮಾಡಲಾಗುವುದು ಎಂದು ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ತಿಳಿಸಿದ್ದಾರೆ.