• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆದರಿಕೆ ಹಿನ್ನೆಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್‌- ಪ್ಲಸ್‌ ಭದ್ರತೆ

Feb 23 2024, 01:49 AM IST
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಅವರಿಗೆ ಝಡ್‌-ಪ್ಲಸ್‌ ಭದ್ರತೆ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಉಡುಪಿ: ಬ್ಲಾಕ್ ಅಧ್ಯಕ್ಷರೊಂದಿಗೆ ಕಾಂಗ್ರೆಸ್‌ ಚುನಾವಣಾ ಸಮಾಲೋಚನಾ ಸಭೆ

Feb 23 2024, 01:47 AM IST
ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಬೇಕಾದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾಹಿತಿ ನೀಡಿದರು.

ಹರಿಯಾಣದಲ್ಲಿ ಬಿಜೆಪಿ ವಿರುದ್ಧದ ಕಾಂಗ್ರೆಸ್‌ ಅವಿಶ್ವಾಸ ಮತಕ್ಕೆ ಸೋಲು

Feb 23 2024, 01:46 AM IST
ಹರಿಯಾಣದಲ್ಲಿ ಕಾಂಗ್ರೆಸ್‌ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದ್ದು, ಮನೋಹರ್ ಲಾಲ್‌ ಖಟ್ಟರ್‌ ನೇತೃತ್ವದ ಬಿಜೆಪಿ ಜೆಜೆಪಿ ಮೈತ್ರಿ ಸರ್ಕಾರ ಸದನದ ವಿಶ್ವಾಸ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಅಯಾಜ್‌ ಖಾನ್‌ಗೆ ಕಾಂಗ್ರೆಸ್‌ ಟಿಕೆಟ್, ಶಿಫಾರಸ್ಸಿಗೆ ಮನವಿ

Feb 23 2024, 01:45 AM IST
ಬೀದರ್‌ ಲೋಕಸಭಾ ಕ್ಷೇತ್ರದಿಂದ ಮುಖಂಡ ಅಯಾಜ್‌ ಖಾನ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಲು ಶಿಫಾರಸ್ಸು ಮಾಡ ಬೇಕೆಂದು ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳ ಪ್ರಮುಖರು ಸಮಾಜದ ವಿವಿಧ ಮುಖಂಡರಿಗೆ ಮನವಿ ಮಾಡಿದರು.

ಅಂತೂ ಎಸ್‌ಪಿ - ಕಾಂಗ್ರೆಸ್‌ ಮೈತ್ರಿ

Feb 22 2024, 01:50 AM IST
ಕಾಂಗ್ರೆಸ್‌ಗೆ 17 ಸ್ಥಾನ ನೀಡಲು ಎಸ್‌ಪಿ ಒಪ್ಪಿಗೆ ನೀಡಿದ್ದು ಪ್ರಿಯಾಂಕಾ ಮಧ್ಯಸ್ಥಿಕೆಯಲ್ಲಿ ಬಿಕ್ಕಟ್ಟು ಅಂತ್ಯಗೊಂಡಿದೆ.

ಅಡ್ಡಮತ ಭೀತಿ: 25/26ಕ್ಕೆ ಕಾಂಗ್ರೆಸ್‌ ಶಾಸಕರು ರೆಸಾರ್ಟಿಗೆ?

Feb 22 2024, 01:49 AM IST
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್‌ನಿಂದ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಮತಗಳನ್ನು ಭದ್ರಪಡಿಸಿಕೊಳ್ಳಲು ಎಲ್ಲ ಶಾಸಕರನ್ನೂ ರೆಸಾರ್ಟ್‌ಗೆ ಸ್ಥಳಾಂತರಿಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಹಿಂದೂರಾಷ್ಟ್ರ ಮರುಸ್ಥಾಪನೆಗೆನೇಪಾಳಿ ಕಾಂಗ್ರೆಸ್‌ ಆಗ್ರಹ

Feb 20 2024, 01:57 AM IST
ನೇಪಾಳಕ್ಕಿದ್ದ ಹಿಂದೂ ರಾಷ್ಟ್ರ ಎಂಬ ಸ್ಥಾನವನ್ನು ಮರಳಿ ನೀಡಬೇಕು ಎಂದು ನೇಪಾಳಿ ಕಾಂಗ್ರೆಸ್‌ನ 22 ಮಂದಿ ಸದಸ್ಯರು ಸೋಮವಾರ ಆಗ್ರಹಿಸಿದ್ದಾರೆ. ಆದರೆ ಅದೇ ಪಕ್ಷದ ಕೆಲವು ನಾಯಕರು ಇದಕ್ಕೆ ವಿರೋಧವನ್ನು ಸಹ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ-ಜೆಡಿಎಸ್‌ ಗಾಳ

Feb 20 2024, 01:55 AM IST

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ತಮ್ಮ ಎರಡನೇ ಅಭ್ಯರ್ಥಿಗೆ ಕೊರತೆಯಾಗುವ ಮತಗಳನ್ನು ಪಡೆಯಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಪ್ರಯತ್ನ ಆರಂಭಿಸಿದ್ದು, ಪಕ್ಷೇತರರು ಸೇರಿದಂತೆ ಆಡಳಿತಾರೂಢ ಕಾಂಗ್ರೆಸ್ಸಿನ ಕೆಲವು ಶಾಸಕರನ್ನು ಸದ್ದಿಲ್ಲದೆ ಸಂಪರ್ಕಿಸಿದೆ ಎನ್ನಲಾಗಿದೆ.

ವೈದ್ಯನ ಮೇಲೆ ಕಾಂಗ್ರೆಸ್‌ ಮುಖಂಡ ಹಲ್ಲೆ: ಕ್ರಮಕ್ಕೆ ಆಗ್ರಹ

Feb 20 2024, 01:53 AM IST
ಸಮಾಜದಲ್ಲಿ ಜನರ ಆರೋಗ್ಯ ಕಾಪಾಡುವ ವೈದ್ಯರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ನಮಗೆ ಭಯ ಮೂಡಿಸಿದೆ. ಬೆಳಗಾವಿಯಲ್ಲಿ ಸರ್ಕಾರಿ ಹಾಗೂ ಖಾಸಗಿ ವೈದ್ಯರು, ವಿದ್ಯಾರ್ಥಿಗಳಿದ್ದಾರೆ. ಆರೀಫ್ ವಿರುದ್ಧ ಆದಷ್ಟು ಬೇಗ ಕಠಿಣ ಕ್ರಮ ಕೈಗೊಂಡು ವೈದ್ಯರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಗ್ಯಾರಂಟಿ ಇಲ್ಲದ ಕಾಂಗ್ರೆಸ್‌ ಸರ್ಕಾರ ಪಾಪರ್‌: ಕೆ.ಎಸ್.ಈಶ್ವರಪ್ಪ ಲೇವಡಿ

Feb 20 2024, 01:50 AM IST
ನುಡಿದಂತೆ ನಡೆದ ಸರ್ಕಾರವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ನಿರುದ್ಯೋಗಿ ಪದವೀಧರರಿಗೆ ಈವರೆಗೆ ಒಂದೇ ಒಂದು ರು. ನೀಡದೇ ಅವಮಾನಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಗೃಹಲಕ್ಷ್ಮಿಯಡಿ ಮಹಿಳೆಯರಿಗೆ 2 ಸಾವಿರ ರು. ಹಣ ನೀಡುತ್ತಿಲ್ಲ. ಸಮರ್ಪಕ ವಿದ್ಯುತ್ ಪೂರೈಸದ ಸಿಎಂ ಸಿದ್ದರಾಮಯ್ಯ ನಮ್ಮದು ನುಡಿದಂತೆ ನಡೆದ ಸರ್ಕಾರವೆಂದು ಯಾಕೆ ಹೇಳಿಕೊಳ್ಳುತ್ತೀರಿ?
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 161
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved