• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭೋವಿ ಸಮಾಜಕ್ಕೆ ಕಾಂಗ್ರೆಸ್‌ ಟಿಕೆಟ್‌ ನೀಡದಿದ್ದರೆ ಪಕ್ಷೇತರ ಸ್ವರ್ಧೆ: ಆರ್‌.ದಾಸಭೋವಿ

Mar 27 2024, 01:04 AM IST
ಟಿಕೆಟ್‌ ವಿಚಾರದಲ್ಲಿ ಭೋವಿ ಸಮಾಜವನ್ನು ರಾಜ್ಯ ಕಾಂಗ್ರೆಸ್‌ ನಿರ್ಲಕ್ಷ್ಯಿಸಿದರೆ ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ಲೋಕಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ವರ್ಧಿಸುವುದು ಖಚಿತ ಎಂದು ರಾಷ್ಟ್ರೀಯ ಶ್ರೀ ಸಿದ್ದರಾಮೇಶ್ವರ ಭೋವಿ (ಓಡ್‌)ಯುವ ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಗೂ ತಾಲೂಕು ಭೋವಿ ಸಮಾಜದ ಹಿರಿಯ ಮುಖಂಡರಾದ ತಾಲೂಕಿನ ವಡ್ಡರಹಟ್ಟಿಯ ಆರ್‌.ದಾಸಭೋವಿ (ದಾಸಪ್ಪ) ಅವರು ತಿಳಿಸಿದ್ದಾರೆ.

ಅಮೋಘಸಿದ್ದ ಖೊಬ್ರಿ ತೆಲಸಂಗ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ

Mar 27 2024, 01:04 AM IST
ಅಥಣಿ: ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಅಥಣಿ ವಿಧಾನಸಭೆ ಕ್ಷೇತ್ರದ ತೆಲಸಂಗ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ನ್ಯಾಯವಾದಿ ಅಮೋಘಸಿದ್ದ ಎಂ.ಖೊಬ್ರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸಚಿವ ಡಿ.ಕೆ.ಶಿವಕುಮಾರ ಆದೇಶ ಹೊರಡಿಸಿದ್ದಾರೆ.

ಬೆಂಬಲಿಗರು ಕಾಂಗ್ರೆಸ್‌ ಸೇರುವ ನಿರ್ಣಯ ಶೀಘ್ರ: ಹೆಬ್ಬಾರ್‌

Mar 27 2024, 01:03 AM IST
ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುವ ಸಂದರ್ಭ ಬಂದಾಗ ಕಾಯ್ದುಕೊಳ್ಳಲೇಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ತಿಳಿಸಿದರು.

ಕಾಂಗ್ರೆಸ್‌ ಸರ್ಕಾರದ 5 ಗ್ಯಾರಂಟಿಗಳು 10 ವರ್ಷದ ವಾರಂಟಿ: ಡಿಸಿಎಂ ಡಿ.ಕೆ.ಶಿವಕುಮಾರ್‌

Mar 27 2024, 01:02 AM IST
ಚುನಾವಣೆ ಪೂರ್ವದಲ್ಲಿ ನಾವು ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೇಲೆ ಈಡೇರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು 10 ವರ್ಷದ ವಾರಂಟಿಗಳಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿಯಿಂದ ಟೆಂಪಲ್‌ ರನ್‌!

Mar 26 2024, 01:22 AM IST
ಧಾರವಾಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನೋದ ಅಸೂಟಿ ಹಾಗೂ ಚುನಾವಣಾ ನೇತೃತ್ವ ವಹಿಸಿರುವ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಜಂಟಿಯಾಗಿ ನಗರದಲ್ಲಿ ಟೆಂಪಲ್‌ ರನ್‌ ನಡೆಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು-ಮುಖಂಡರು ಒಗ್ಗಟ್ಟಿನಿಂದ ಶ್ರಮಿಸಲಿ-ಸಚಿವ ವೈದ್ಯ

Mar 26 2024, 01:22 AM IST
ಲೋಕಸಭಾ ಚುನಾವಣಾ ತಯಾರಿಗಾಗಿ ಕಾಂಗ್ರೆಸ್ ಕಾರ್ಯಕರ್ತರ ಮತ್ತು ಮುಖಂಡರ ಪೂರ್ವಭಾವಿ ಸಭೆ ಶಿರಸಿ ಸಮೀಪದ ಹುಸುರಿಯ ಪಾಂಡುರಂಗ ಸಭಾಭವನದಲ್ಲಿ ನಡೆಯಿತು.

ಕಂಗನಾ ಬಗ್ಗೆ ಕಾಂಗ್ರೆಸ್‌ ವಕ್ತಾರೆ ಕೀಳು ಟೀಕೆ: ವಿವಾದ

Mar 26 2024, 01:18 AM IST
ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಕ್ಷೇತ್ರದಿಂದ ಕಣಕ್ಕೆ ಇಳಿದಿರುವ ನಟಿ ಕಂಗನಾ ರಾಣಾವತ್‌ ಬಗ್ಗೆ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನೇತ್‌ ಮಾಡಿದ ಇನ್‌ಸ್ಟಾಗ್ರಾಂ ಪೋಸ್ಟ್‌ ಒಂದು ವಿವಾದಕ್ಕೆ ಕಾರಣವಾಗಿದೆ.

ಹಿಂದುತ್ವದ ಮೂಲಕ ಕಾಂಗ್ರೆಸ್‌ ಸೋಲಿಸುವ ಹುನ್ನಾರ: ಸಚಿವ ಸಂತೋಷ ಲಾಡ್​ ಆರೋಪ

Mar 25 2024, 01:50 AM IST
ಧಾರವಾಡ ಲೋಕಸಭಾ ಕ್ಷೇತ್ರ ಮತದಾರರಿಗೆ ಇಂದಿರಾ ಗಾಂಧಿ ಜಾರಿಗೆ ತಂದ ವೃದ್ಧಾಪ್ಯ ವೇತನ ಸೇರಿ ವಿವಿಧ ಯೋಜನೆಗಳ ಬಗ್ಗೆ ತಿಳಿಸುವ ಜತೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಸಚಿವ ಲಾಡ್ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿಗಳ ಕೊನೆ ಪಟ್ಟಿ ಇಂದು/ನಾಳೆ: ಸಿದ್ದರಾಮಯ್ಯ

Mar 25 2024, 12:55 AM IST
ಟಿಕೆಟ್‌ ಹಂಚಿಕೆಯಲ್ಲಿ ಕಗ್ಗಂಟು, ಎಳೆದಾಟ ಇಲ್ಲ. ಬಿಜೆಪಿ- ಜೆಡಿಎಸ್‌ ಮೈತ್ರಿಯಿಂದ ನಮಗೆ ಲಾಭವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್‌ ಟಿಕೆಟ್‌ ಮಂತ್ರಿಗಳ ಮಕ್ಕಳ ಪಾಲು: ಆರ್‌.ಅಶೋಕ್‌

Mar 25 2024, 12:54 AM IST
ಕಾಂಗ್ರೆಸ್‌ ಟಿಕೆಟ್‌ ಮಂತ್ರಿಗಳ ಮಗ, ಮಗಳು, ಅತ್ತೆ, ಸೊಸೆ, ಪತ್ನಿ ಪಾಲು. ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಭಾರಿ ಅಸಮಧಾನ, 'ಕೈ' ಗೆ ಈ ಬಾರಿ ಪೆಟ್ಟು. ಬಿಜೆಪಿ ಪ್ರಧಾನಿ ಮೋದಿ ನೀಡಿದ 400 ಟಾರ್ಗೆಟ್‌ ಮುಟ್ಟೋದು ಗ್ಯಾರಂಟಿ ಎಂದು ಬೀದರ್‌ನಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ ತಿಳಿಸಿದರು.
  • < previous
  • 1
  • ...
  • 135
  • 136
  • 137
  • 138
  • 139
  • 140
  • 141
  • 142
  • 143
  • ...
  • 176
  • next >

More Trending News

Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved