• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಉಳಿವಿಗೆ ಉಸ್ತುವಾರಿ ಸಚಿವ ಜಮೀರ್‌ ಬದಲಾಯಿಸಿ: ಸಿರಾಜ್‌ ಶೇಖ್‌

Feb 07 2024, 01:46 AM IST
ಉಸ್ತುವಾರಿ ಸಚಿವರು ಜಿಲ್ಲೆಯ ವಾಸ್ತವ ಸ್ಥಿತಿಗತಿ ಅರಿಯಲು ಪ್ರಯತ್ನಿಸಿಲ್ಲ. ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಅವರು ಯಾರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ ಎಂದು ಶಿರಾಜ್ ಶೇಖ್ ಕೇಳಿದರು.

ಗಾಂಧಿ ಪರಿವಾರದ ಹೊರಗೆ ನಾಯಕತಕ್ವನ್ನು ಕಾಂಗ್ರೆಸ್‌ ಹುಡುಕಬೇಕು: ಪ್ರಣಬ್‌ ಪುತ್ರಿ

Feb 06 2024, 01:37 AM IST
ಗಾಂಧಿ ಪರಿವಾರದ ಹೊರಗೆ ನಾಯಕತ್ವವನ್ನು ಕಾಂಗ್ರೆಸ್‌ ಹುಡುಕಬೇಕು ಎಂದು ಪ್ರಣಬ್‌ ಪುತ್ರಿ ಶರ್ಮಿಷ್ಠಾ ತಿಳಿಸಿದ್ದಾರೆ.

ಬಾಲಾಕೋಟ್ ದಾಳಿಗೆ ಸಾಕ್ಷಿ ಕೊಟ್ಟಿಲ್ಲ: ಮತ್ತೆ ಕಾಂಗ್ರೆಸ್‌ ಕ್ಯಾತೆ

Feb 06 2024, 01:31 AM IST
ಕೇಂದ್ರ ಸರ್ಕಾರ ಬಾಲಾಕೋಟ್‌ ದಾಳಿಗೆ ಸಾಕ್ಷಿ ಕೊಟ್ಟಿಲ್ಲ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಅನುಮಾನ ವ್ಯಕ್ತಪಡಿಸಿದ್ದಾರೆ.

ದ.ಕ.ದಲ್ಲಿ ಮರಳಿ ಕಾಂಗ್ರೆಸ್‌ ಗೆಲ್ಲಿಸಿ: ಕಾರ್ಯಕರ್ತರಿಗೆ ಸಚಿವ ಜಾರ್ಜ್‌ ಕರೆ

Feb 05 2024, 01:48 AM IST
ದ.ಕ. ಜಿಲ್ಲೆಯಲ್ಲಿ ದಿ. ಆಸ್ಕರ್‌ ಫರ್ನಾಂಡಿಸ್‌ ಅವರಂಥ ಧೀಮಂತ ನಾಯಕರೆದುರು ಸಂಸದ ನಳಿನ್‌ ಕುಮಾರ್‌ ಕಟೀಲ್‌ ದೊಡ್ಡ ನಾಯಕರಾ ಎಂದು ಸಚಿವ ಜಾರ್ಜ್‌ ಪ್ರಶ್ನಿಸಿದರು.

ಸರ್ಕಾರ ಅಭದ್ರಗೊಳಿಸುತ್ತಿರುವವರು ಕಾಂಗ್ರೆಸ್‌ ಶಾಸಕರೆ: ಜೋಶಿ

Feb 05 2024, 01:48 AM IST
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ನಡುವೆ ಈಗಾಗಲೇ ಜಗಳ‌ ನಡೆಯುತ್ತಿದೆ. ಹೀಗಾಗಿ ಬೇರೆಯವರು ಅಭದ್ರಗೊಳಿಸು‌ವ ಮಾತೇ ಬರುವುದಿಲ್ಲ. ಅವರೇ ಅಭದ್ರಗೊಳಿಸಿಕೊಳ್ಳುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ‌ ಹೇಳಿದರು.

ಎಂಪಿ ಚುನಾವಣೆ: ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಲು ಸಚಿವ ಖಂಡ್ರೆ ಕರೆ

Feb 05 2024, 01:46 AM IST
ಕಲಬುರಗಿ-ಬೀದರ್‌ ಎರಡು ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕಾಂಗ್ರೆಸ್‌ ಕಾರ್ಯಕರ್ತರಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಕರೆ.

ಕಾಂಗ್ರೆಸ್‌ ಎಂದಿಗೂ ಬಡವರ ಪರವಾಗಿರುವ ಪಕ್ಷ: ಸಚಿವ ಸಂತೋಷ ಲಾಡ್

Feb 04 2024, 01:35 AM IST
ರಾಜ್ಯ ಸರ್ಕಾರ ಬಡವರ, ನಿರ್ಗತಿಕರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆ ಜಾರಿಗೆ ತರುವ ಮೂಲಕ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಕಾಂಗ್ರೆಸ್‌ ಅಂದ್ರೆ ತೋಡೋ ಪಾರ್ಟಿ: ರವಿಕುಮಾರ್‌

Feb 03 2024, 01:48 AM IST
ಬಾಗಲಕೋಟೆ: ಈ ಕಾಂಗ್ರೆಸ್‌ನವರಿಗೆ ಬುದ್ಧಿಭ್ರಮಣೆಯಾಗಿದೆ. ಒಂದು ಕಡೆ ರಾಹುಲ್ ಗಾಂಧಿ ಭಾರತ ಜೋಡೋ ಅಂತಾರೆ, ಮತ್ತೊಂದು ಕಡೆ ಡಿ.ಕೆ.ಸುರೇಶ ಭಾರತ ತೋಡೋ ಎನ್ನುತ್ತಾರೆ ಎಂದು ಬಿಜೆಪಿ ಮುಖಂಡ ಎನ್‌.ರವಿಕುಮಾರ್‌ ಕುಟುಕಿದರು. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರು ಈ ಹಿಂದೆಯೂ ಭಾರತ ತೋಡೋ ಮಾಡಿದ್ದಾರೆ. ಹಿಂದೂಸ್ಥಾನ್ -ಪಾಕಿಸ್ತಾನ ಎಂದು ವಿಭಜಿಸಿದವರು ಇವರೇ ಎಂದು ಆರೋಪಿಸಿದರು.

ಕಾಂಗ್ರೆಸ್‌ 40 ಸೀಟು ಗೆಲ್ಲೋದು ಅನುಮಾನ: ಮಮತಾ ಚಾಟಿ

Feb 03 2024, 01:48 AM IST
ತಾಕತ್ತಿದ್ದರೆ ವಾರಾಣಸಿಯಲ್ಲಿ ಗೆಲ್ಲಿ ಎಂದು ಕಾಂಗ್ರೆಸಿಗರಿಗೆ ಮಮತಾ ಸಡ್ಡು ಹಾಕಿದ್ದಾರೆ

ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲಿ: ಕಾಂಗ್ರೆಸ್‌ ಕಾರ್ಯಕರ್ತರು

Feb 02 2024, 01:01 AM IST
ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಕಾಂಗ್ರಸ್‌ ಕಾರ್ಯಕರ್ತರು ಹೈಕಮಾಂಡ್ಡನ್ನು ಒತ್ತಾಯಿಸಿದ್ದಾರೆ.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 161
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved