• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಗ್ಯಾರಂಟಿ ಒಬ್ಬರಿಗೆ ಲಾಭ, ನೂರು ಜನಕ್ಕೆ ತೊಂದರೆ

Dec 18 2023, 02:00 AM IST
ಆಪ್‌ ಉಚಿತ ಯೋಜನೆಗಳ ನಕಲು ಮಾಡಿರುವ ಕಾಂಗ್ರೆಸ್ ಸರ್ಕಾರ ಅವುಗಳ ಹೇಗೆ ಅನುಷ್ಠಾನಕ್ಕೆ ತರಬೇಕು ಎಂದು ಗೊತ್ತಿಲ್ಲದೆ ರಾಜ್ಯದ ಜನತೆಯ ವಂಚಿಸುತ್ತಿದೆ. ಉಚಿತ ಯೋಜನೆಗಳ ಭರವಸೆ ನೀಡಿ ಮತ ಪಡೆದ ಕಾಂಗ್ರೆಸ್ ಈಗ ಯೋಜನೆ ಅರ್ಹ ಫಲಾನುಭವಿಗಳಿಗೆ ವಿತರಿಸುವಲ್ಲಿ ವಿಫಲ ಜಿಲ್ಲಾಧ್ಯಕ್ಷ ಶಿವಕುಮಾರ್ ಟೀಕೆ

ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ: ಸಿ.ಟಿ. ರವಿ ಆರೋಪ

Dec 17 2023, 01:46 AM IST
ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ: ಸಿ.ಟಿ. ರವಿ ಆರೋಪಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅದರ ಹಿನ್ನೆಲೆ ಅರ್ಥವಾಗುವ ಮುಂಚೆಯೇ ಪ್ರತಾಪ್ ಸಿಂಹ ಕಚೇರಿ ಮುಂದೆ ಪ್ರತಿಭಟನೆ ಹೇಗೆ ಮಾಜಿ ಸಚಿವ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದರು.

ಸಂಕಷ್ಟ ಕಾಲದಲ್ಲಿ ಕಾಂಗ್ರೆಸ್‌ ಕೈ ಹಿಡಿದದ್ದು ಕರ್ನಾಟಕ

Dec 17 2023, 01:45 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಜ್ಯದ ಜನತೆಗೆ ನೀಡಿದ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.

ಕಾಂಗ್ರೆಸ್‌ ಸರ್ಕಾರ ವಿರುದ್ಧ 18ಕ್ಕೆ ಬೃಹತ್‌ ಪ್ರತಿಭಟನೆ

Dec 16 2023, 02:01 AM IST
ಆಡಳಿತ ವೈಫಲ್ಯ, ಬೆಳೆ ಪರಿಹಾರ ನೀಡದ್ದು ಖಂಡಿಸಿ ಬಿಜೆಪಿ ಮೆರವಣಿಗೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ ಸರ್ಕಾರ ವಿರುದ್ಧ 18ಕ್ಕೆ ಬೃಹತ್‌ ಪ್ರತಿಭಟನೆ

Dec 16 2023, 02:01 AM IST
ಆಡಳಿತ ವೈಫಲ್ಯ, ಬೆಳೆ ಪರಿಹಾರ ನೀಡದ್ದು ಖಂಡಿಸಿ ಬಿಜೆಪಿ ಮೆರವಣಿಗೆ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ಕಾಂಗ್ರೆಸ್‌ ಸಭೆಗೆ ಹೋಗಿಲ್ಲ: ಎಸ್‌ಟಿಎಸ್‌ ಸ್ಪಷ್ಟನೆ

Dec 15 2023, 01:30 AM IST
ನಾನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕರೆದ ಔತಣಕೂಟಕ್ಕೆ ಮಾತ್ರ ಹೋಗಿದ್ದೇನೆ ಎಂದು ಯಶವಂತಪುರ ಬಿಜೆಪಿ ಶಾಸಕ ಎಸ್‌.ಟಿ.ಸೋಮಶೇಖರ್‌ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್‌ ನೀತಿ, ಕಪ್ಪು ಹಣದ ವಿರುದ್ಧ ಪ್ರತಿಭಟನೆ

Dec 14 2023, 01:30 AM IST
ಕಾಂಗ್ರೆಸ್‌ ನೀತಿ, ಕಪ್ಪು ಹಣದ ವಿರುದ್ಧ ಪ್ರತಿಭಟನೆಕಾಂಗ್ರೆಸ್‌ನಿಂದ ನಿರಂತರ ಭ್ರಷ್ಟಾಚಾರ: ಪಕ್ಷದ ಜಿಲ್ಲಾಧ್ಯಕ್ಷ ಡಿ.ರಾಮಲಿಂಗಪ್ಪ ಆರೋಪ । ರಾಜ್ಯ ಸರ್ಕಾರ ನಿಷ್ಕ್ರಿಯ

ಭಯೋತ್ಪಾದಕರು, ಕೊಲೆಗಡುಕರಿಗೆ ಕಾಂಗ್ರೆಸ್‌ ಸರ್ಕಾರ ರಕ್ಷಣೆ

Dec 13 2023, 01:00 AM IST
ಭದ್ರಾವತಿ ಪ್ರಕರಣದಲ್ಲಿ ಶಾಸಕ ಪುತ್ರನ ಕುಮ್ಮಕ್ಕು: ಮೊನ್ನೆ ಭದ್ರಾವತಿಯಲ್ಲೂ ಗೂಂಡಾ ವರ್ತನೆ ನಡೆದಿದೆ. ಇದರಲ್ಲಿ ಶಾಸಕರ ಮಗನ ಕುಮ್ಮಕ್ಕಿದೆ ಎನ್ನುವುದು ಗೊತ್ತಾಗಿದೆ. ಕಾಂಗ್ರೆಸ್‌ ಸರ್ಕಾರ ಭಯೋತ್ಪಾದಕ ರಾಜ್ಯವಾದರೆ, ಪೊಲೀಸ್ ರಾಜ್ಯ ಗೂಂಡಾ ರಾಜ್ಯವಾಗಿದೆ. ಕೊಲೆ, ಸುಲಿಗೆ, ದರೋಡೆ ಬಗ್ಗೆ ಮೌನವಾಗಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆ ಇದ್ಯೋ, ಇಲ್ವೋ ಗೊತ್ತಿಲ್ಲ. ಭದ್ರಾವತಿ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ತೆಗೆದುಕೊಳ್ಳಬೇಕು ಎಂದರು.

ಕಾಂಗ್ರೆಸ್‌ ಭ್ರಷ್ಟ ಪಕ್ಷ: ಆರೋಪ

Dec 13 2023, 01:00 AM IST
ಕೂಡಲೇ ಧೀರಜ್‌ ಸಾಹು ಅವರ ರಾಜ್ಯಸಭೆ ಸದಸ್ಯತ್ವ ರದ್ದುಗೊಳಿಸಬೇಕು. ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡು, ಬಂಧನಕ್ಕೊಳಪಡಿಸಬೇಕು. ರಾಹುಲ್‌ ಗಾಂಧಿ ಅವರು ಕೂಡ ತಮ್ಮ ಸಂಸತ್‌ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಬೇಕು. ರಾಜ್ಯದಲ್ಲಿರುವ ಕಾಂಗ್ರೆಸ್‌ ನೇತೃತ್ವದ ಸರ್ಕಾರ ತೊಲಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕಾಂಗ್ರೆಸ್‌ ನಿಜಬಣ್ಣ ಬಯಲಾಗಲಿ

Dec 12 2023, 12:45 AM IST
ತೆರಿಗೆ ವಂಚನೆ ಆರೋಪದ ಮೇಲೆ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಅವರಿಗೆ ಸೇರಿದ ಒಡಿಶಾದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ ವೇಳೆ ₹320 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಇನ್ನು ಹಣ ಎಣಿಕೆ ಮಾಡಲಾಗುತ್ತಿದೆ. ಈ ದಾಳಿಯಲ್ಲಿ ದೊರೆತ ಹಣ ಕಾಂಗ್ರೆಸ್‌ನ ಭ್ರಷ್ಟಾಚಾರ ನಡೆಸಿದ ಹಣವಾಗಿದ್ದು, ದೇಶದ ಸಂಪತ್ತನ್ನು ಲೂಟಿಗೈದ ಕಾಂಗ್ರೆಸ್ ನಾಯಕರು ಮುಖ ಬಯಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು
  • < previous
  • 1
  • ...
  • 150
  • 151
  • 152
  • 153
  • 154
  • 155
  • 156
  • 157
  • 158
  • 159
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved