• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ 40 ಸೀಟು ಗೆಲ್ಲೋದು ಅನುಮಾನ: ಮಮತಾ ಚಾಟಿ

Feb 03 2024, 01:48 AM IST
ತಾಕತ್ತಿದ್ದರೆ ವಾರಾಣಸಿಯಲ್ಲಿ ಗೆಲ್ಲಿ ಎಂದು ಕಾಂಗ್ರೆಸಿಗರಿಗೆ ಮಮತಾ ಸಡ್ಡು ಹಾಕಿದ್ದಾರೆ

ಮುರಳೀಧರ ಹಾಲಪ್ಪಗೆ ಲೋಕಸಭೆ ಟಿಕೆಟ್ ನೀಡಲಿ: ಕಾಂಗ್ರೆಸ್‌ ಕಾರ್ಯಕರ್ತರು

Feb 02 2024, 01:01 AM IST
ಕಾಂಗ್ರೆಸ್‌ ಮುಖಂಡ ಮುರಳೀಧರ ಹಾಲಪ್ಪಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡುವಂತೆ ಕಾಂಗ್ರಸ್‌ ಕಾರ್ಯಕರ್ತರು ಹೈಕಮಾಂಡ್ಡನ್ನು ಒತ್ತಾಯಿಸಿದ್ದಾರೆ.

ಒಡೆದು ಆಳುವ ನೀತಿಯೇ ಕಾಂಗ್ರೆಸ್‌ ಸಂಸ್ಕೃತಿ: ಪ್ರಮೋದ ಮುತಾಲಿಕ್‌

Feb 02 2024, 01:01 AM IST
ಕಾಂಗ್ರೆಸ್ಸಿನವರಿಗೆ ಒಡೆಯುವುದೇ ಕೆಲಸವಾಗಿದೆ. ಇದು ಕಾಂಗ್ರೆಸ್ಸಿನ ವಿಕೃತ ಸಂಸ್ಕತಿಯಾಗಿದೆ. ಓರ್ವ ಸಂಸದನಾಗಿ, ಜವಾಬ್ದಾರಿಯುತ ವ್ಯಕ್ತಿಯಾಗಿ ಡಿ.ಕೆ.ಸುರೇಶ ಹೀಗೆಲ್ಲಾ ಮಾತನಾಡಬಾರದು. ಮತಕ್ಕಾಗಿ ರಾಜ್ಯವನ್ನು ಒಡೆದ ಕಾಂಗ್ರೆಸ್‌ನವರು ಜಾತಿ ಜಾತಿಗಳ ಒಡೆಯುತ್ತಿದ್ದಾರೆ. ಬ್ರಿಟಿಷರಂತೆ ಒಡೆದು ಆಳುವ ನೀತಿ ಕಾಂಗ್ರೆಸ್ಸಿನದ್ದಾಗಿದೆ. ಬ್ರಿಟಿಷರ ನೀತಿಯನ್ನೇ ಕಾಂಗ್ರೆಸ್ಸಿನವರು ಮುಂದುವರಿಸುತ್ತಿದ್ದಾರೆ. ಅದೇ ಈಗ ಡಿಕೆಸು ಬಾಯಲ್ಲಿ ಬಂದಿದೆ.

ಗ್ಯಾರಂಟಿ ಬಂದ್‌ ಮಾಡ್ತೇವೆಂದು ಕಾಂಗ್ರೆಸ್‌ ಧಮ್ಕಿ ವಿಜಯೇಂದ್ರ

Feb 02 2024, 01:01 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲಾಗಿದೆ. ಆದರೆ ಲೋಕಸಭೆ ಚುನಾವಣೆ ನಮ್ಮ ಮುಂದಿರುವ ದೊಡ್ಡ ಸವಾಲು. ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ ಗ್ಯಾರಂಟಿ

ಯುವಕರಿಗೆ ಉದ್ಯೋಗ ಸೃಷ್ಟಿಸದ ಕಾಂಗ್ರೆಸ್‌: ಚಂದ್ರಶೇಖರ ಭೋವಿ

Feb 01 2024, 02:04 AM IST
ಈ ಬಾರಿ ಭೀಕರ ಬರಗಾಲದಿಂದ ರೈತ ಸಮುದಾಯ ಸಂಕಷ್ಟಕ್ಕೊಳಗಾಗಿದೆ. ಕೆಲವೆಡೆ ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಇಂತಹ ಪರಿಸ್ಥಿತಿ ಎದುರಾದರೂ ಹೆಕ್ಟೇರ್‌ಗೆ ₹೨೦೦೦ ಸಾವಿರ ಘೋಷಿಸಿರುವುದು ನಾಚಿಕೆಗೇಡಿನ ಕೆಲಸ.

ಅಗ್ನಿವೀರ ವಿರುದ್ಧ ಕಾಂಗ್ರೆಸ್‌ ಜೈ ಜವಾನ್‌ ಆಂದೋಲನ

Feb 01 2024, 02:03 AM IST
ಅಗ್ನಿವೀರ ನೇಮಕಾತಿಗೆ ಚಾಲನೆ ನೀಡಿದ ನಂತರ ಸೇನೆಗೆ ಕಾಯಂ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗಿದ್ದ 1.5 ಲಕ್ಷ ಮಂದಿಗೆ ನೇಮಕಾತಿ ಪತ್ರ ನೀಡದ ವಿರುದ್ಧ ರಾಹುಲ್‌ ಗಾಂಧಿ ಆಂದೋಲನ ಆರಂಭಿಸಿದ್ದಾರೆ.

ಬಿಜೆಪಿ ಗೆಲ್ಲಿಸಲು ಸಿಪಿಎಂ ಜತೆ ಕಾಂಗ್ರೆಸ್‌ ಒಪ್ಪಂದ: ಮಮತಾ ಕಿಡಿ

Feb 01 2024, 02:00 AM IST
ಕಾಂಗ್ರೆಸ್‌ಗೆ 2 ಲೋಕ ಸ್ಥಾನ ನೀಡಿದ್ದೆ, ಅವರಿಗೆ ಹೆಚ್ಚು ಬೇಕಿತ್ತು. ಆದ್ದರಿಂದ ಅವರೊಂದಿಗೆ ರಾಜ್ಯದಲ್ಲಿ ಮೈತ್ರಿ ಕಡಿದುಕೊಂಡೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಎಲ್ಲ 28 ಸೀಟ್‌ ಗೆದ್ದರೆ ಕಾಂಗ್ರೆಸ್‌ ಸರ್ಕಾರ ಇರಲ್ಲ: ಅಶೋಕ್‌

Jan 31 2024, 02:18 AM IST
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲೇ ರಾಮ ಇದೆ ಎನ್ನುತ್ತಾರೆ. ವೀರಪ್ಪನ್ ಹೆಸರಲ್ಲಿ ವೀರ ಇದೆ, ಅವನೇನು ವೀರ ಕೆಲಸ ಮಾಡಿದ್ದಾನಾ? ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ ಇದೆ. ಆದರೆ ಅವರ ಹೃದಯ ಮಾತ್ರ ಟಿಪ್ಪು ಟಿಪ್ಪು ಎನ್ನುತ್ತಿದೆ ಎಂದು ಲೇವಡಿ ಮಾಡಿದ ಆರ್‌. ಅಶೋಕ್‌.

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಚಲುವರಾಯಸ್ವಾಮಿ

Jan 31 2024, 02:16 AM IST
ರಾಜ್ಯದಲ್ಲಿ ಈ ವರ್ಷ 20 ಲಕ್ಷ ರೈತರಿಗೆ 16 ಸಾವಿರ ಕೋಟಿ ರು. ಬಡ್ಡಿ ರಹಿತ (ಶೂನ್ಯ ಬಡ್ಡಿ)ಸಾಲ ನೀಡಲಾಗಿದೆ. ಅದರ ಬಡ್ಡಿಯನ್ನು ಸರ್ಕಾರ ಡಿಸಿಸಿ ಬ್ಯಾಂಕಿಗೆ ಪಾವತಿಸುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆ ಸೌಲಭ್ಯ ಇದುವರೆಗೆ 3.58 ಕೋಟಿ ಜಿಲ್ಲೆಯ ಮಹಿಳೆಯರು ಸದುಪಯೋಗ ಪಡೆದುಕೊಂಡಿದ್ದಾರೆ.

ಶಾಸಕ ಚವ್ಹಾಣ್‌ ಕಾಂಗ್ರೆಸ್‌ ನಾಯಕರ ಜೊತೆಗಿನ ಒಳ ಒಪ್ಪಂದ ಸ್ಪಷ್ಟ: ಕೇಂದ್ರ ಸಚಿವ ಭಗವಂತ ಖೂಬಾ

Jan 30 2024, 02:01 AM IST
ಚವ್ಹಾಣ್‌ ಮಹಾಪಾಪ ಎಸಗಿದ್ದಾರೆ ತಕ್ಕ ಉತ್ತರ ಕೊಡುವದಾಗಿ ವಿಜಯೇಂದ್ರ ಹೇಳಿದ್ದಾರೆ ಎಂದು ಬೀದರ್‌ನಲ್ಲಿ ಸಂಸದ, ಕೇಂದ್ರ ಸಚಿವ ಭಗವಂತ ಖೂಬಾ ಪ್ರತಿಕ್ರಿಯೆಸಿದ್ದಾರೆ. ಕಾಂಗ್ರೆಸ್ ಸಚಿವ, ಶಾಸಕರ ಜೊತೆ ಹೋಟೆಲ್‌ ಭೇಟಿ ವರಿಷ್ಠರಿಗೆ ವರದಿ ಇದೆ ಎಂದು ಹೇಳಿದ್ದಾರೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved