• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರದಿಂದಲೇ ಮುಸ್ಲಿಂ ಗೂಂಡಾಗಳಿಗೆ ಉತ್ತೇಜನ

Mar 18 2025, 12:30 AM IST
ಸ್ವಾತಿ ಎಂಬ ಯುವತಿಯನ್ನು ಲವ್ ಜಿಹಾದ್ ಮುಖಾಂತರ ಕೊಲೆ ಮಾಡಲಾಗಿದೆ. ಇಂತಹ ಸಂದರ್ಭಲ್ಲಿಯೂ ರಾಜ್ಯದ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ನೀವು ಏನಾದರೂ ಮಾಡಿ ನಾವು ನಿಮ್ಮ ಜೊತೆ ಇದ್ದೇವೆ ಎಂದು ಮುಸ್ಲಿಂ ಗೂಂಡಾಗಳಿಗೆ ಕಾಂಗ್ರೆಸ್‌ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಬಿಜೆಪಿ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಗಂಭೀರ ಆರೋಪ ಮಾಡಿದರು.

'ಕಾಂಗ್ರೆಸ್‌ 100 ಕಚೇರಿಗಳ ಶಂಕು ಸ್ಥಾಪನೆ ಬಳಿಕ ನಾನು ದೊಡ್ಡ ಜವಾಬ್ದಾರಿಯಿಂದ ಮುಕ್ತನಾಗುತ್ತೇನೆ '

Mar 17 2025, 12:30 AM IST
ರಾಜ್ಯದಲ್ಲಿ ತಾಪಂ, ಜಿಪಂ ಸೇರಿ ಕೆಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಗಿಯುವವರೆಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ. ಹೀಗಾಗಿ ಅಕ್ಟೋಬರ್ ತಿಂಗಳವರೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಸಾಧ್ಯತೆಯಿಲ್ಲ ಎಂದು ತಿಳಿದು ಬಂದಿದೆ.

ಕಾಂಗ್ರೆಸ್‌ ಬಲವರ್ಧನೆಗೆ ಬೂತ್‌ಗಳಲ್ಲಿ ಯುವಕರ ತಂಡ: ನವಾಝ್‌

Mar 16 2025, 01:46 AM IST
ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸಲು ಯುವ ಕಾಂಗ್ರೆಸ್‌ ಶ್ರಮಿಸಲಿದೆ. ಪಕ್ಷ ಸಂಘಟನೆ ನಿಟ್ಟಿನಲ್ಲಿ ಪ್ರತಿ ಬೂತ್‌ನಲ್ಲಿ 10 ಸದಸ್ಯರ ತಂಡಗಳನ್ನು ಸ್ಥಾಪಿಸಲಾಗುವುದು ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷ ಇಬ್ರಾಹಿಂ ನವಾಝ್‌ ಹೇಳಿದ್ದಾರೆ.

ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಎಡವಿದ ಕಾಂಗ್ರೆಸ್‌: ಬಿಜೆಪಿ ಟೀಕೆ

Mar 15 2025, 01:02 AM IST
ರಾಜ್ಯ ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಎಡವಿರುವುದು ಮಾತ್ರವಲ್ಲದೆ, ರಾಜ್ಯದಲ್ಲಿಅ ಭಿವೃದ್ಧಿ ಚಟುವಟಿಕೆಗಳು ಕುಂಠಿತವಾಗಿರುವುದು ಈಗಾಗಲೇ ಜಗಜ್ಜಾಹೀರಾಗಿದೆ ಎಂದು ಬಿಜೆಪಿ ವಕ್ತಾರ ರವೀಂದ್ರ ಮೊಯ್ಲಿ ಟೀಕಿಸಿದ್ದಾರೆ.

ಮಾಧುರಿ ದೀಕ್ಷಿತ್‌ 2 ನೇ ದರ್ಜೆ ನಟಿ : ಕಾಂಗ್ರೆಸ್‌ ಶಾಸಕ ಟಿಕಾರಾಮ್ ಕೀಳು ಹೇಳಿಕೆ

Mar 14 2025, 01:32 AM IST
ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದಿದ್ದ ಐಫಾ ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮವನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ಶಾಸಕ ಟಿಕಾರಾಮ್ ಜುಲ್ಲೆ ‘ನಟಿ ಮಾಧುರಿ ದೀಕ್ಷಿತ್‌ ಅವರನ್ನು ಎರಡನೇ ದರ್ಜೆ ಗ್ರೇಡ್‌ ನಟಿ’ ಎಂದು ಕರೆದು ವಿವಾದ ಸೃಷ್ಟಿಸಿದ್ದಾರೆ.

ಕಾಂಗ್ರೆಸ್‌ ಬಗ್ಗೆ ಯುವಕರಿಗೆ ತಿಳಿವಳಿಕೆ ನೀಡಿ

Mar 14 2025, 12:34 AM IST
ಕಾಂಗ್ರೆಸ್ ನೀಡಿದ ಕೊಡುಗೆ ಜನತೆಗೆ ತಿಳಿಸಿದರೆ ಹೊಸ ಪ್ರಚಾರದ ಅವಶ್ಯಕತೆ ಇರುವುದಿಲ್ಲ.

ಲೋಕಸಭಾ ಕ್ಷೇತ್ರ ವಿಂಗಡಣೆಯಾದ್ರೆಕರ್ನಾಟಕಕ್ಕೆ 2 ಸ್ಥಾನ ನಷ್ಟ: ಕಾಂಗ್ರೆಸ್‌

Mar 12 2025, 12:50 AM IST
ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಚಿಂತನೆಗೆ ಡಿಎಂಕೆ ಬಳಿಕ ಇದೀಗ ಕಾಂಗ್ರೆಸ್‌ನಿಂದಲೂ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕ್ಷೇತ್ರ ಮರುವಿಂಗಡಣೆಯಿಂದ ಜನಸಂಖ್ಯಾ ನಿಯಂತ್ರಣಾ ಕ್ರಮವನ್ನು ಯಶಸ್ವಿಯಾಗಿ ಜಾರಿಗೆ ತಂದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಕರ್ನಾಟಕದಲ್ಲಿ ಎರಡು ಸೇರಿ ಒಟ್ಟು 9 ರಾಜ್ಯಗಳಲ್ಲಿ ಒಂದರಿಂದ ಎಂಟರಷ್ಟು ಲೋಕಸಭಾ ಕ್ಷೇತ್ರಗಳು ಕಡಿತವಾಗಲಿವೆ ಎಂದು ಹೇಳಿದೆ.

ರಾಯಚೂರು ಕಾಂಗ್ರೆಸ್‌ ಬಣ ರಾಜಕಾರಣ ಬೆಂಗಳೂರಿನಲ್ಲಿ ಬಟಾ ಬಯಲು

Mar 12 2025, 12:45 AM IST
ಅಧಿಕಾರಿಗಳ ವರ್ಗಾವಣೆ, ಆಡಳಿತದಲ್ಲಿ ಹಸ್ತಕ್ಷೇಪ ವಿಚಾರವಾಗಿ ಉಭಯ ಸಚಿವರು ಹಾಗೂ ಜಿಲ್ಲಾ ಕಾಂಗ್ರೆಸ್ ಬಣಗಳ ನಡುವೆ ನಿರಂತರವಾಗಿ ಆಂತರಿಕ ಸಂಘರ್ಷದ ಜ್ವಾಲೆಯು ಕೊತಕೊತ ಕುದಿಯುತ್ತಿತ್ತು, ಆದರೆ ಸಿಎಲ್‌ಪಿ ಸಭೆಯಲ್ಲಿ ಅದು ಭಾರಿ ಪ್ರಮಾಣದಲ್ಲಿ ಸ್ಫೋಟಗೊಂಡು ಸಂಚಲನ ಮೂಡಿಸಿದೆ.

ಕಾಂಗ್ರೆಸ್‌ ಕಾರ್‍ಯಕರ್ತರಿಗೆ ಭಿಕ್ಷೆ ಎತ್ತಿ ಹಣ ಕೊಡಿ: ಅಶೋಕ್‌

Mar 12 2025, 12:45 AM IST
ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ನೀಡಬೇಕೆಂದರೆ ನಾಯಕರು ಭಿಕ್ಷೆ ಬೇಡಿಕೊಂಡು ಕೊಡಲಿ. ಅದನ್ನು ಬಿಟ್ಟು ಸರ್ಕಾರದ ಖಜಾನೆಯಿಂದ ಹಣ ಪಾವತಿಸಬಾರದು. ಯಾವುದೇ ಮುಖ್ಯಮಂತ್ರಿಯೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದಿಂದ ದುಡ್ಡು ನೀಡುವಂತಹ ಇಂತಹ ಮನೆಹಾಳು ಕೆಲಸ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಮೇ 20 ರಂದು 2 ವರ್ಷ ಪೂರೈಸಲಿರುವ ಕಾಂಗ್ರೆಸ್‌ ಸರ್ಕಾರ - ಸಂಭ್ರಮಾಚರಣೆ ನಿರ್ಧಾರ

Mar 11 2025, 11:11 AM IST

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ನಡೆಸಲು ಸೋಮವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ..

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 160
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved