• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರವಾನೆಗೆ ಇಲ್ಲದ ಕಾರ್ಖಾನೆಗಳ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Jan 30 2024, 02:01 AM IST
ಹುಮನಾಬಾದ್ ಪಟ್ಟಣದ ಮಾಜಿ ಸಚಿವ ರಾಜಶೇಖರ ಪಾಟೀಲ್‌ರ ಗೃಹ ಕಚೇರಿಯಲ್ಲಿ ಬ್ಲಾಕ ಕಾಂಗ್ರೆಸ್ ವತಿಯಿಂದ ಕರೆದ ಕಾರ್ಯಕರ್ತರ ಸಭೆಯಲ್ಲಿ ರಾಜಶೇಖರ ಪಾಟೀಲ್ ಮಾತನಾಡಿದರು.

ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್‌ ಶುದ್ಧವಾಯ್ತು: ಸಚಿವ ಎಂ.ಬಿ.ಪಾಟೀಲ

Jan 29 2024, 01:39 AM IST
ಅವಕಾಶವಾದಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಶೆಟ್ಟರ್ ಪಕ್ಷ ಬಿಟ್ಟಿದ್ದರಿಂದ ಕಾಂಗ್ರೆಸ್‌ ಶುದ್ಧವಾಯಿತು. ಹೋಗುವವರು ಹೋಗುತ್ತಾರೆ, ಬರುವವರು ಬರುತ್ತಾರೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಯಲ್ಲಿ ಜನರಿಗೆ ಮೋಸ: ಬಿ.ವೈ.ವಿಜಯೇಂದ್ರ

Jan 29 2024, 01:31 AM IST
ರಾಜ್ಯದ ಜನರ ವಿಶ್ವಾಸ ಕಳೆದುಕೊಂಡ ರಾಜ್ಯ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ರಾಯಚೂರಿನ ಬಜೆಪಿ ಕಚೇರಿಯಲ್ಲಿ ವಾಗ್ದಾಳಿ ನಡೆಸಿದರು.

ಬಿಜೆಪಿ ಯೋಜನೆಗಳಿಗೆ ಕಾಂಗ್ರೆಸ್‌ ಭೂಮಿಪೂಜೆ: ಪ್ರತಾಪ್‌ ಸಿಂಹ ಆರೋಪ

Jan 29 2024, 01:30 AM IST
ಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್‌ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಸಾಧನೆ ಹಾಗೂ ಕಾಂಗ್ರೆಸ್‌ ಸರ್ಕಾರದ ಸುಳ್ಳುಗಳನ್ನು ಒತ್ತಿ ಹೇಳಿದರು.

ಗೌರವ ಧನ ಹೆಚ್ಚಿಸುವುದಾಗಿ ಹೇಳಿದ್ದ ಕಾಂಗ್ರೆಸ್‌; 6ನೇ ಗ್ಯಾರಂಟಿ ಜಾರಿಗೆ ಫೆ.1ಕ್ಕೆ ಅಂಗನವಾಡಿ ನೌಕರರ ಧರಣಿ

Jan 28 2024, 01:22 AM IST
ಗೌರವ ಧನ ಹೆಚ್ಚಿಸುವುದಾಗಿ ಹೇಳಿದ್ದ ಕಾಂಗ್ರೆಸ್‌; 6ನೇ ಗ್ಯಾರಂಟಿ ಜಾರಿಗೆ ಫೆ.1ಕ್ಕೆ ಅಂಗನವಾಡಿ ನೌಕರರ ಧರಣಿ

ಹರಪನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗಟ್ಟಿಗೊಳಿಸಿ: ಲತಾ ಮಲ್ಲಿಕಾರ್ಜುನ

Jan 28 2024, 01:18 AM IST
ಹರಪನಹಳ್ಳಿ ಪಟ್ಟಣದ ಕಾಂಗ್ರೆಸ್‌ ಭವನದಲ್ಲಿ ನೂತನವಾಗಿ ನೇಮಕಗೊಂಡ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಎಂ.ವಿ. ಅಂಜಿನಪ್ಪ ಹಾಗೂ ಮೈದೂರು ಕುಬೇರಪ್ಪ ಅವರನ್ನು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅಭಿನಂದಿಸಿದರು.

ಭಾರತ್‌ ಜೋಡೋ ನ್ಯಾಯ ಯಾತ್ರೆಗೂ ಮಮತಾ ಅನ್ಯಾಯ: ಕಾಂಗ್ರೆಸ್‌ ಕಿಡಿ

Jan 27 2024, 01:19 AM IST

ಶಾಲಾ ಪರೀಕ್ಷೆ ಕಾರಣ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೊಡೊ ನ್ಯಾಯ ಯಾತ್ರೆಗೆ ಸಾರ್ವಜನಿಕ ಸಮಾವೇಶ ನಡೆಸಲು ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಟಿಎಂಸಿ ಸಂಸದ ಶಂತಾನು ಸೇನ್‌ ತಿಳಿಸಿದ್ದಾರೆ. ಇದಕ್ಕೂ ಮೊದಲು ಕಾಂಗ್ರೆಸ್‌ನ ಅಧೀರ್‌ ರಂಜನ್ ಚೌಧರಿ ಈ ಕುರಿತು ಆರೋಪ ಮಾಡಿದ್ದರು.

ಕಾಂಗ್ರೆಸ್‌ ಬಿಟ್ಟು ಮತ್ತೆ ಬಿಜೆಪಿ ಸೇರಲ್ಲ: ಲಕ್ಷ್ಮಣ್‌ ಸವದಿ ಸ್ಪಷ್ಟನೆ

Jan 26 2024, 01:48 AM IST
ಕಾಂಗ್ರೆಸ್‌ ತೊರೆದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತ್ಯೇಕ ಚರ್ಚೆ ನಡೆಸಿದರು.

ಕಾಂಗ್ರೆಸ್‌ ಮೋಸಕ್ಕೆ ಜಗದೀಶ್‌ ಶೆಟ್ಟರ್‌ ಸಾಕ್ಷಿ: ದೇವೇಗೌಡ

Jan 26 2024, 01:47 AM IST
ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಉತ್ಸಾಹವನ್ನು ಕಾಂಗ್ರೆಸ್‌ ಅವರನ್ನು ಸಚಿವರಾಗಿ ಮಾಡಲು ತೋರಲಿಲ್ಲ. ಕಾಂಗ್ರೆಸ್‌ ಹೇಗೆ ಮೋಸ ಮಾಡುತ್ತದೆ ಎಂಬುದಕ್ಕೆ ಜಗದೀಶ್‌ ಶೆಟ್ಟರ್‌ ಅವರೇ ಸಾಕ್ಷಿ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕಿಡಿಕಾರಿದರು. ಹಾಸನದಲ್ಲಿ ಮಾತನಾಡಿದರು.

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಕಾಂಗ್ರೆಸ್‌ ವಶ

Jan 26 2024, 01:46 AM IST
ಜಿಲ್ಲಾ ಕೇಂದ್ರ ಸಹಕರ ಬ್ಯಾಂಕ್‌ ನಿರ್ದೇಶಕರ ಮಂಡಳಿಯ 13 ಸ್ಥಾನಗಳಿಗೆ ಐದು ವರ್ಷದ ಅವಧಿಗೆ ಗುರುವಾರ ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 13 ಸದಸ್ಯರ ಪೈಕಿ 11 ಜನ ಚುನಾವಣೆಯಲ್ಲಿ ಗೆದ್ದರೆ, ಜೆ.ಆರ್.ಷಣ್ಮುಖಪ್ಪ ಹಾಗೂ ವೇಣುಗೋಪಾಲ ರೆಡ್ಡಿ ಅವಿರೋಧ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved