• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉದ್ಯೋಗ ಖಾತ್ರಿ ವೇತನಕ್ಕೆ ಆಧಾರ್‌ ಕಡ್ಡಾಯ ಎಂದು ಕಾಂಗ್ರೆಸ್‌ ಕಿಡಿ

Jan 02 2024, 02:15 AM IST
ಬಡವರ ಶೋಷಿಸಲು ಮೋದಿಯಿಂದ ತಂತ್ರಜ್ಞಾನದ ಅಸ್ತ್ರ ಬಳಕೆಯಾಗುತ್ತಿದೆ. ಈ ಮೂಲಕ ಉದ್ಯೋಗ ಖಾತರಿ ಯೋಜನೆಗೆ ನೊಂದಣಿ ಮಾಡಿಕೊಂಡ 25 ಕೋಟಿ ಬಡವರ ಪೈಕಿ 11 ಕೋಟಿ ಜನರನ್ನು ಕೆಲಸಕ್ಕೆ ಅನರ್ಹಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಶ್ರೀಧರ್‌ ಭರ್ಜರಿ ಗೆಲುವು

Jan 01 2024, 01:15 AM IST
ಮಧುಗಿರಿ ಪುರಸಭೆ13ನೇ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎಂ.ಶ್ರೀಧರ್‌ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದಿಂದ ರೈತರಿಗೆ ಅಪಮಾನ

Dec 31 2023, 01:30 AM IST
ಭೀಕರ ಬರದಲ್ಲೂ ಐಷಾರಾಮಿ ವಿಮಾನದಲ್ಲಿ ಸಂಚರಿಸಿ ರೈತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ.

ಸಂಸತ್‌ ಎಲೆಕ್ಷನ್‌: 18 ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆಗೆ ಕಾಂಗ್ರೆಸ್‌ ಸುಸ್ತು!

Dec 31 2023, 01:30 AM IST
ಸಂಸತ್ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇದ್ದು, ಕಾಂಗ್ರೆಸ್‌ ಸೀಟು ಹಂಚಿಕೆಯಲ್ಲಿ ತೊಡಗಿದೆ. ಇದಕ್ಕಾಗಿ ಸಂಭಾವ್ಯರ ಪಟ್ಟಿ ಸಿದ್ದಪಡಿಸಲಾಗಿದೆ.

ಪುರಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು

Dec 31 2023, 01:30 AM IST
ಕಾಂಗ್ರೆಸ್‌ ಅಭ್ಯರ್ಥಿ ಶಾಹಿರಾಬಾನು ಅಲ್ಲಾಭಕ್ಷ ಢವಳಗಿ 454 ಮತಗಳನ್ನು ಪಡೆದು, ಪಕ್ಷೇತರ ಅಭ್ಯರ್ಥಿ ಅಬ್ದುಲ್‌ ಅಜೀಜ್‌ ಡೋಂಗರಿಸಾಬ ಅವರನ್ನು ೨೩೭ ಮತಗಳ ಅಂತರದಿಂದ ಸೋಲಿಸಿದರು.

ಹುಣಸಗಿ ಪಟ್ಟಣ ಪಂಚಾಯಿತಿಗೆ ಕಾಂಗ್ರೆಸ್‌ ಆಡಳಿತ

Dec 31 2023, 01:30 AM IST
ಬಿಜೆಪಿಗೆ ಮುಖಭಂಗ, ಹುಣಸಗಿ ತಾಲೂಕಿನ ಒಟ್ಟು 16 ವಾರ್ಡ್‌ಗಳಲ್ಲಿ 14 ಕಾಂಗ್ರೆಸ್‌, 2 ಬಿಜೆಪಿ ಗೆಲುವು, ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು.

ಕಾಂಗ್ರೆಸ್‌ ದಲಿತರಿಗೆ ಏನೂ ಮಾಡಲಿಲ್ಲ: ಕಾರಜೋಳ

Dec 31 2023, 01:30 AM IST
ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್‌ನಲ್ಲಿ ಶನಿವಾರ ಮಾದಿಗ ಆತ್ಮಗೌರವ ಸಮಾವೇಶ ನಡೆಯಿತು. ಈ ವೇಳೆ ಡಿಸಿಎಂ ಗೋವಿಂದ ಕಾರಜೋಳ ಸರ್ಕಾರದ ವಿರುದ್ಧ ಕಿಡಿಕಾರಿದರು.

ಜನರ ಹಿತ ಪಾಲಿಸುವ ತತ್ವಸಿದ್ಧಾಂತಗಳಿರುವ ಪಕ್ಷ ಕಾಂಗ್ರೆಸ್‌

Dec 30 2023, 01:15 AM IST
ಕೇವಲ ಆಡಳಿತ, ಅಧಿಕಾರವಲ್ಲದೇ ಜನರ ಹಿತಾಸಕ್ತಿ ಕಾಯುವ ತತ್ವ ಸಿದ್ಧಾಂತವಿರುವ ಪಕ್ಷ ಕಾಂಗ್ರೆಸ್‌ ಆಗಿದೆ.

ಕಾಂಗ್ರೆಸ್‌ ಕ್ರೌಡ್‌ ಫಂಡಿಂಗ್‌: ನಾಗಪುರ ರ್‍ಯಾಲಿ ಕುರ್ಚಿ ಹಿಂದೆಲ್ಲ ಕ್ಯೂಆರ್‌ ಕೋಡ್‌!

Dec 30 2023, 01:15 AM IST
ಕಾಂಗ್ರೆಸ್‌ ದೇಣಿಗೆ ಅಭಿಯಾನ ಆರಂಭಿಸಿದ್ದು, ನಾಗಪುರದಲ್ಲಿ ನಡೆದ ಸಂಸ್ಥಾಪನಾ ದಿನಾಚರಣೆಯಲ್ಲಿ ಕುರ್ಚಿಗಳ ಹಿಂದೆ ಹಣ ಪಾವತಿಸುವ ಲಿಂಕ್‌ ಅಂಟಿಸಲಾಗಿತ್ತು. ಇನ್ನೊಂದೆಡೆ ರಾಹುಲ್‌ ಗಾಂಧಿಯ ಭಾರತ ನ್ಯಾಯ ಯಾತ್ರೆಗೆ ಭರದ ಸಿದ್ಧತೆಯಲ್ಲಿ ಪಕ್ಷ ತೊಡಗಿದೆ.

ದೇಶದ ಅಬವೃದ್ಧಿಗೆ ಕಾಂಗ್ರೆಸ್‌ ಕೊಡುಗೆ ಸ್ಮರಣೀಯ: ಶಾಸಕ ಕೆ.ವೈ.ನಂಜೇಗೌಡ

Dec 29 2023, 01:32 AM IST
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್ ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಸೇರಿದಂತೆ ಪಕ್ಷದಿಂದ ಆಯ್ಕೆಯಾದ ಪ್ರಧಾನಿಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 170
  • next >

More Trending News

Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved