• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮಮಂದಿರದ ಯಶಸ್ಸಿನ ಪಾಲು ಪಡೆಯಲು ಕಾಂಗ್ರೆಸ್‌ ಯತ್ನ: ಪ್ರಹ್ಲಾದ ಜೋಶಿ ಟೀಕೆ

Jan 10 2024, 01:45 AM IST

ಕಾಂಗ್ರೆಸ್ ನವರು ನಾವು ರಾಮನ ಭಕ್ತರು, ನಮ್ಮ ಯೋಜನೆ ಅಕ್ಕಿಯೇ ಮಂತ್ರಾಕ್ಷತೆಗೆ ಬಳಸುತ್ತಿದ್ದಾರೆ ಎಂದು ಕ್ರೆಡಿಟ್‌ ಪಡೆಯಲು ಮುಂದಾಗುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವ ಜೋಶಿ ಹೇಳಿದರು.

ಕುಮಾರ ಬಂಗಾರಪ್ಪಗೆ ಶಿವಮೊಗ್ಗ ಕಾಂಗ್ರೆಸ್‌ ಟಿಕೆಟ್‌ ಸುಳ್ಳು ಸುದ್ದಿ: ರಾಘವೇಂದ್ರ

Jan 09 2024, 02:00 AM IST
ಬಸವನಗೌಡ ಯತ್ನಾಳ್ ವಿಚಾರದಲ್ಲಿ ಹೈಕಮಾಂಡ್ ಸಮಯ ಸಂದರ್ಭ ನೋಡಿಕೊಂಡು ಅವರನ್ನು ಕರೆಸಿ ಮಾತನಾಡುವ ಕೆಲಸ ಮಾಡುತ್ತದೆ ಎನ್ನುವ ವಿಶ್ವಾಸವಿದೆ. ಯತ್ನಾಳ್ ಮಾಡಿರುವ ಆರೋಪಗಳಿಗೆಲ್ಲ ಪಕ್ಷವೇ ಆದಷ್ಟು ಬೇಗ ಉತ್ತರ ಕೊಡುತ್ತದೆ ಎಂದು ಬಿವೈ ರಾಘವೇಂದ್ರ ತಿಳಿಸಿದರು.

ಮಾಲೂರು ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ. ದಾಳಿ

Jan 09 2024, 02:00 AM IST
ಕೋಲಾರದ ಮಾಲೂರು ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸ ಕಚೇರಿಗಳ ಮೇಲೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ ಅವಳಿ ಜಿಲ್ಲೆಗಳ ಸುಮಾರು 8ಕ್ಕೂ ಹೆಚ್ಚು ಕಡೆ, 50ಕ್ಕೂ ಹೆಚ್ಚು ಅಧಿಕಾರಿಗಳು.

ಕಾಂಗ್ರೆಸ್‌ ಸರ್ಕಾರಕ್ಕೆ ಹಿಂದೂಗಳೇ ಟಾರ್ಗೆಟ್‌: ರೇಣುಕಾಚಾರ್ಯ

Jan 08 2024, 01:45 AM IST
ರಾಜ್ಯದಲ್ಲಿ ಹಿಂದೂಗಳ, ಕರ ಸೇವಕರನ್ನೇ ಸಿದ್ದರಾಮಯ್ಯ ಸರ್ಕಾರ ಗುರಿ ಮಾಡುತ್ತಿದೆ. ಇದು ರೈತ ವಿರೋಧಿ, ಹಿಂದು ವಿರೋಧಿ, ತುಘಲಕ್‌ ಸರ್ಕಾರವಾಗಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಂಧಲೆ, ಗಲಭೆ ಪ್ರಕರಣದ ಆರೋಪಿಗಳ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ತಮ್ಮ ಬ್ರದರ್ಸ್‌ ಎನ್ನುತ್ತಾರೆ. ಪೊಲೀಸ್ ಠಾಣೆ, ವಾಹನಗಳು, ಜನ ಸಾಮಾನ್ಯರ ಮನೆಗಳಿಗೆ ನುಗ್ಗಿದವರು, ಮನೆ, ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪಿಗಳ ಮೇಲಿನ ಕೇಸ್ ಹಿಂಪಡೆಯಲು ಮುಂದಾಗಿದ್ದಾರೆ.

ಕಾಂಗ್ರೆಸ್‌ ಜತೆ ಸೀಟು ಹಂಚಿಕೆ ಇಲ್ಲ: ನಿತೀಶ್‌ ಕುಮಾರ್

Jan 07 2024, 01:30 AM IST
ವಿಪಕ್ಷಗಳ ‘ಇಂಡಿಯಾ’ ಕೂಟದಲ್ಲಿ ಇನ್ನಷ್ಟು ಬಿರುಕು ಮೂಡಿದ್ದು, ಟಿಎಂಸಿ, ಶಿವಸೇನೆ ಬಳಿಕ ಕಾಂಗ್ರೆಸ್‌ಗೆ ಜೆಡಿಯು ಬಿಸಿ ತಟ್ಟಿದೆ. ಜೆಡಿಯು ವರಿಷ್ಠ ನಿತೀಶ್‌ ಕುಮಾರ್‌ ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾತುಕತೆ ನಡೆಸುವುದಿಲ್ಲ ಎಂದು ಭಿನ್ನರಾಗ ಎಳೆದಿದ್ದಾರೆ.

ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯದ ಜನರು ಬೇಸತ್ತಿದ್ದಾರೆ: ವಿಜಯೇಂದ್ರ

Jan 07 2024, 01:30 AM IST
ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ ಮುಖಂಡರ ಹಾಗೂ ಕಾರ್ಯಕರ್ತರ ಸಭೆ

ಕಾಂಗ್ರೆಸ್‌, ಬಿಜೆಪಿ ರೈತ ವಿರೋಧಿ ಸರ್ಕಾರಗಳು

Jan 06 2024, 02:00 AM IST
ಬರಗಾಲ ಘೋಷಿಸಿ 3 ತಿಂಗಳು ಗತಿಸಿವೆ, ಆದರೆ ಕೇಂದ್ರ ಕಡೆಗೆ ಕೈ ತೋರಿಸುತ್ತಿರುವ ರಾಜ್ಯ ಸರ್ಕಾರ ತನ್ನ ಹೇಡಿತನ ಪ್ರದರ್ಶಿಸುತ್ತಿದೆ, ರೈತರ ಹಿತಾಸಕ್ತಿ ದೃಷ್ಟಿಯಿಂದಲಾದರೂ ತಮ್ಮ ಪಾಲಿನ ಪರಿಹಾರ ಮೊತ್ತ ಘೋಷಿಸಬೇಕು

ಕಾಂಗ್ರೆಸ್‌ ಸರ್ಕಾರದಿಂದ ರೈತರಿಗೆ ಶೇ.5 ಅನುದಾನವೂ ಬಂದಿಲ್ಲ: ವಾಸುದೇವ ಮೇಟಿ

Jan 06 2024, 02:00 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 7 ತಿಂಗಳಾದರೂ ಒಂದೇ ಒಂದು ರೈತ ಪರ ಯೋಜನೆ ಜಾರಿಗೊಳಿಸಿಲ್ಲ. ತೀವ್ರ ಬರ ಹಿನ್ನೆಲೆಯಲ್ಲಿ ರಾಜ್ಯದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂತ್ರಸ್ತ ರೈತರಿಗೆ ಬೆಳೆ ನಷ್ಟ ಪರಿಹಾರವಾಗಿ ಕೇವಲ 2 ಸಾವಿರ ರು. ಘೋಷಿಸಿದೆ. ಆದರೆ, ಯಾವೊಬ್ಬ ರೈತರ ಖಾತೆಗೂ ಹಣ ಹಾಕಿಲ್ಲ.

ಶಾಂತ ವಾತಾವರಣ ಕೆಡಿಸಲು ಕಾಂಗ್ರೆಸ್‌ ಹುನ್ನಾರ: ರೇಣುಕಾಚಾರ್ಯ

Jan 06 2024, 02:00 AM IST
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಜ.22ಕ್ಕೆ ಲೋಕಾರ್ಪಣೆ ಇದೆ. ಈ ವೇಳೆಯಲ್ಲಿ ಹಿಂದೂಗಳ ಹೆದರಿಸುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಗೋಧ್ರಾ ಘಟನೆ ರಾಜ್ಯದಲ್ಲಿ ಮತ್ತೊಮ್ಮೆ ಮರುಕಳಿಸಲಿದೆಯೆಂದು ಬಿ.ಕೆ.ಹರಿಪ್ರಸಾದ್ ಹೇಳುತ್ತಾರೆ. ದೇಶದಲ್ಲಿ ಶಾಂತ ವಾತಾವರಣ ಇದೆ. ಅದನ್ನು ಕೆಡಿಸಲು ಕಾಂಗ್ರೆಸ್ ಹುನ್ನಾರ ಮಾಡುತ್ತಿದೆ.

ಶ್ರೀಕಾಂತ್‌ ಪೂಜಾರಿ ಬಂಧನದಿಂದ ಕಾಂಗ್ರೆಸ್‌ ಸರ್ಕಾರದ ಸುಳ್ಳು ಬಯಲು: ಈಶ್ವರಪ್ಪ

Jan 06 2024, 02:00 AM IST
1992ರಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಹೋರಾಟದ ಪ್ರಕರಣದಲ್ಲಿ ಸಿಲುಕಿದ್ದ ಶ್ರೀಕಾಂತ್‌ ಪೂಜಾರಿ ಈಗ ಅಯೋಧ್ಯೆಯಲ್ಲಿ ಮಂದಿರ ಉದ್ಘಾಟನೆ ಸಮಯದಲ್ಲಿ ಕಾನೂನು ವಿಚಾರವಾಗಿ ಬಹುಚರ್ಚಿತ ವ್ಯಕ್ತಿಯಾಗಿದ್ದಾರೆ. ಈ ವಿಚಾರದಲ್ಲಿ ಶಿವಮೊಗ್ಗದಲ್ಲಿ ಮಾತನಾಡಿರುವ ಮಾಜಿ ಡಿಸಿಎಂ, ಬಿಜೆಪಿ ಮುಖಂಡ ಕೆ.ಎಸ್‌.ಈಶ್ವರಪ್ಪ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್‌ ಸುಳ್ಳು ಹೇಳಿದ್ದು ಸಾಬೀತಾಗಿದೆ, ಈ ಕಾರಣಕ್ಕೆ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved