• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ದಲಿತರಿಗೆ ಏನೂ ಮಾಡಲಿಲ್ಲ: ಕಾರಜೋಳ

Dec 31 2023, 01:30 AM IST
ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್‌ನಲ್ಲಿ ಶನಿವಾರ ಮಾದಿಗ ಆತ್ಮಗೌರವ ಸಮಾವೇಶ ನಡೆಯಿತು. ಈ ವೇಳೆ ಡಿಸಿಎಂ ಗೋವಿಂದ ಕಾರಜೋಳ ಸರ್ಕಾರದ ವಿರುದ್ಧ ಕಿಡಿಕಾರಿದರು.

ಜನರ ಹಿತ ಪಾಲಿಸುವ ತತ್ವಸಿದ್ಧಾಂತಗಳಿರುವ ಪಕ್ಷ ಕಾಂಗ್ರೆಸ್‌

Dec 30 2023, 01:15 AM IST
ಕೇವಲ ಆಡಳಿತ, ಅಧಿಕಾರವಲ್ಲದೇ ಜನರ ಹಿತಾಸಕ್ತಿ ಕಾಯುವ ತತ್ವ ಸಿದ್ಧಾಂತವಿರುವ ಪಕ್ಷ ಕಾಂಗ್ರೆಸ್‌ ಆಗಿದೆ.

ಕಾಂಗ್ರೆಸ್‌ ಕ್ರೌಡ್‌ ಫಂಡಿಂಗ್‌: ನಾಗಪುರ ರ್‍ಯಾಲಿ ಕುರ್ಚಿ ಹಿಂದೆಲ್ಲ ಕ್ಯೂಆರ್‌ ಕೋಡ್‌!

Dec 30 2023, 01:15 AM IST
ಕಾಂಗ್ರೆಸ್‌ ದೇಣಿಗೆ ಅಭಿಯಾನ ಆರಂಭಿಸಿದ್ದು, ನಾಗಪುರದಲ್ಲಿ ನಡೆದ ಸಂಸ್ಥಾಪನಾ ದಿನಾಚರಣೆಯಲ್ಲಿ ಕುರ್ಚಿಗಳ ಹಿಂದೆ ಹಣ ಪಾವತಿಸುವ ಲಿಂಕ್‌ ಅಂಟಿಸಲಾಗಿತ್ತು. ಇನ್ನೊಂದೆಡೆ ರಾಹುಲ್‌ ಗಾಂಧಿಯ ಭಾರತ ನ್ಯಾಯ ಯಾತ್ರೆಗೆ ಭರದ ಸಿದ್ಧತೆಯಲ್ಲಿ ಪಕ್ಷ ತೊಡಗಿದೆ.

ದೇಶದ ಅಬವೃದ್ಧಿಗೆ ಕಾಂಗ್ರೆಸ್‌ ಕೊಡುಗೆ ಸ್ಮರಣೀಯ: ಶಾಸಕ ಕೆ.ವೈ.ನಂಜೇಗೌಡ

Dec 29 2023, 01:32 AM IST
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್ ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಸೇರಿದಂತೆ ಪಕ್ಷದಿಂದ ಆಯ್ಕೆಯಾದ ಪ್ರಧಾನಿಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಕಾಂಗ್ರೆಸ್‌ ಪಕ್ಷ ಜನರ ಜೊತೆ ಸದಾ ನಿಲ್ಲುತ್ತೆ: ಹಾಲಪ್ಪ

Dec 29 2023, 01:31 AM IST
ತುಮಕೂರಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ 138ನೇ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ

ಮಾದಿಗ ಜನಾಂಗಕ್ಕೆ ಕಾಂಗ್ರೆಸ್‌ ನಿಂದ ನಿರಂತರ ಅನ್ಯಾಯ: ಶೂದ್ರ ಶ್ರೀನಿವಾಸ್

Dec 29 2023, 01:30 AM IST
ದಲಿತರನ್ನು ಕಾಂಗ್ರೆಸ್ ಶೋಷಿಸುತ್ತಾ ಬಂದಿದ್ದು, ಡಾ.ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ಸೋಲಿಸಿದ್ದು ಇದೇ ಕಾಂಗ್ರೆಸ್ ಎಂಬುದನ್ನು ನಾವಿನ್ನೂ ಮರೆತಿಲ್ಲ.1950 ರಲ್ಲಿ ಕೇವಲ 6 ಜಾತಿಗಳಿದ್ದ ಪರಿಶಿಷ್ಟ ಜಾತಿಯಲ್ಲಿ ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ 103 ಜಾತಿಗಳನ್ನು ಸೇರಿಸಿ ದಲಿತರಿಗೆ ಅನ್ಯಾಯ ಮಾಡಿತು ಎಂದು ದಲಿತ ಮುಖಂಡ ಶೂದ್ರ ಶ್ರೀನಿವಾಸ್‌ ಹೇಳಿದರು.

ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಏಕೈಕ ಪಕ್ಷ ಕಾಂಗ್ರೆಸ್‌: ಗೇರ್‌ ಬೈಲು ನಟರಾಜ

Dec 29 2023, 01:30 AM IST
ದೇಶದ ಜನರಿಗೆ ಮೂಲಭೂತ ಸೌಕರ್ಯ ಒದಗಿಸಿಕೊಡುವಲ್ಲಿ ಕಾಂಗ್ರೆಸ್ ಪಕ್ಷ ಶ್ರಮಿಸಿದೆ. ರಸ್ತೆ, ನೀರು, ಅಂಗನವಾಡಿ, ಶಾಲೆ ಹೀಗೆ ದೇಶದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದು ಜನರ ಧ್ವನಿಯಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲ್‌ ನಟರಾಜ್ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆಯಲ್ಲಿ ಹೇಳಿದರು.

ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ

Dec 29 2023, 01:30 AM IST
ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ಗುರುವಾರ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನ

ದೇಶಕ್ಕೆ ಕಾಂಗ್ರೆಸ್‌ ಕೊಡುಗೆ ಅಪಾರ

Dec 29 2023, 01:30 AM IST
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ಮತ್ತು ಆರ್ಥಿಕ , ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ.

ಇಂದಿನಿಂದ ಕಾಂಗ್ರೆಸ್‌ ಲೋಕಸಭಾ ರಣಕಹಳೆ

Dec 28 2023, 01:45 AM IST
ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಇರುವ ನಾಗಪುರದಲ್ಲಿ ಮೊದಲ ರ್‍ಯಾಲಿ ನಡೆಸಿ ಲೋಕಸಭಾ ಚುನಾವಣೆಗೆ ಪ್ರಚಾರವನ್ನು ಕಾಂಗ್ರೆಸ್‌ ಪಕ್ಷ ಆರಂಭಿಸಲಿದೆ. ಬ್ರಿಟಿಷರ ವಿರುದ್ಧ ಇಲ್ಲೇ ಅಸಹಕಾರ ಚಳವಳಿ ಶುರುವಾಗಿತ್ತು ಎಂದು ಹಿರಿಯ ನಾಯಕ ಪಟೋಲೆ ತಿಳಿಸಿದ್ದು, 2 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಹಿರಿಯ ನಾಯಕರಾದ ಖರ್ಗೆ, ಸೋನಿಯಾ, ರಾಹುಲ್‌ ಭಾಗಿಯಾಗಲಿದ್ದಾರೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved