• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಮುಗಲಭೆ ನಿಯಂತ್ರಣ ಬದಲು ಹೆಚ್ಚು ಮಾಡಲು ಕಾಂಗ್ರೆಸ್‌ ಪಿತೂರಿ: ಬಿ.ವೈ.ವಿಜಯೇಂದ್ರ

Jun 01 2025, 02:12 AM IST

ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡಲು ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ರಾಜ್ಯ ಸರ್ಕಾರ, ಪೊಲೀಸರು ಬೇಲಿಯೇ ಎದ್ದು ಹೊಲ ಮೇದಂತೆ ಅವರೇ ಬೆಂಕಿ ಹಚ್ಚಲು, ಕುಮ್ಮಕ್ಕು ನೀಡುತ್ತಿದ್ದಾರೆ. 

ಕಾಂಗ್ರೆಸ್‌ ಶಾಸಕರ ಪ್ರಸ್ತಾವಕ್ಕೆ ಪಾಲಿಕೆ ತಡೆ

Jun 01 2025, 01:37 AM IST
ಸಾಲ ಮಾಡಿ ಅಕ್ರಮ ಬಡಾವಣೆಗಳಲ್ಲಿ ಏಕೆ ಒಳಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಪೂರ್ಣ ಅನುದಾನ ಸರ್ಕಾರವೇ ನೀಡುವುದಾದರೆ ನಮ್ಮ ಅಭ್ಯಂತರವಿಲ್ಲ.

ಸಚಿವರ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್‌ ಕಾರ್ಯಕರ್ತರು

May 31 2025, 01:49 AM IST
ಚಿಕ್ಕಮಗಳೂರುಕಳೆದ 15 ದಿನಗಳ ಕಾಲ ಸುರಿದ ಭಾರೀ ಮಳೆಗೆ ಹಾನಿಯಾಗಿರುವ ಮೂಡಿಗೆರೆ ಹಾಗೂ ಶೃಂಗೇರಿ ಕ್ಷೇತ್ರಗಳಲ್ಲಿ ಶುಕ್ರವಾರ ಪ್ರವಾಸ ಕೈಗೊಂಡಿದ್ದ ರಾಜ್ಯದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಅಣತಿ ಆನಂದ್ ಹಾಗೂ ಬೆಂಬಲಿಗರು ಕಾಂಗ್ರೆಸ್‌ ಸೇರ್ಪಡೆ

May 31 2025, 12:28 AM IST
ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಪ್ರಭಾವಿ ನಾಯಕ ಅಣತಿ ಆನಂದ್ ಜೊತೆಗೆ ನೂರಕ್ಕೂ ಹೆಚ್ಚು ಜನ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ತೊರೆದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಮರಳಿ ಗೂಡಿಗೆ ಎಂಬಂತೆ ಸಿದ್ದರಾಮಯ್ಯನವರು ಹಾಗೂ ಡಿ. ಕೆ. ಶಿವಕುಮಾರ್‌ರವರ ಮಾತುಕತೆ ನಂತರ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ತಾಲೂಕಿನಲ್ಲಿ ಅಧಿಕಾರಕ್ಕೆ ತರುವುದು ನಮ್ಮ ಉದ್ದೇಶವಾಗಿದೆ ಎಂದರು.

ಕಾಂಗ್ರೆಸ್‌ ವಿರುದ್ಧ ಮುಯ್ಯಿ ತೀರಿಸಿದ್ದೇವೆ

May 30 2025, 12:33 AM IST
ಜೂ.೨೫ರಂದು ಕೋಲಾರ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಚುನಾವಣೆ ನಡೆಯಲಿದ್ದು, ಮುಳಬಾಗಿಲಿನ ಪೂರ್ವ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಧಿಕೃತ ಅಭ್ಯರ್ಥಿಗಳನ್ನು ನಿರ್ಧರಿಸಲು ಭಾನುವಾರ ಪಕ್ಷದ ಮುಖಂಡರ ಸಭೆ ನಡೆಸಿ ತೀರ್ಮಾನಿಸಲಾಗುವುದು. ತಾಲೂಕಿನಲ್ಲಿ ಮಾತ್ರ ಅಲ್ಲ ಜಿಲ್ಲೆಯಲ್ಲೂ ಪಕ್ಷ ಪ್ರಬಲವಾಗಿದೆ ಎಂಬುದನ್ನು ಸಾಬೀತಾಗಿದೆ.

ಹನೂರು ಪ್ಯಾಕ್ಸ್‌ನಲ್ಲಿ ಕಾಂಗ್ರೆಸ್‌ ಬೆಂಬಲಿತರಿಗೆ ಜಯ

May 30 2025, 12:19 AM IST
ಹನೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತರಾದ ಎಸ್. ಅನಿಲ್ ಕುಮಾರ್‌, ಪುಷ್ಪಲತಾ ಶಿವಮಲ್ಲು ಅ‍ವರು ಮಾಜಿ ಶಾಸಕ ನರೇಂದ್ರರನ್ನು ಸನ್ಮಾನಿಸಿದರು.

ಹಳೇ ಹುಬ್ಬಳ್ಳಿ ಗಲಭೆ ಕೇಸ್‌ : ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದ್ದಕ್ಕೆ ಹೈಕೋರ್ಟ್‌ ಛಿಮಾರಿ

May 30 2025, 12:11 AM IST

ಯುವಕನೊಬ್ಬ ಹಳೆ ಹುಬ್ಬಳ್ಳಿಯ ಪತೇಶಾವಲಿ ದರ್ಗಾದ ಮೇಲೆ ಪ್ರಚೋದನಕಾರಿ ಲೇಸರ್‌ ಬಿಟ್ಟಿದ್ದು ಒಂದು ಕೋಮಿನ ಪ್ರಚೋದನೆಗೆ ಕಾರಣವಾಗಿತ್ತು. ಇದರಿಂದ ಗಲಭೆ ನಡೆದಿತ್ತು. ಇದನ್ನು ಖಂಡಿಸಿ 2022ರ ಏಪ್ರಿಲ್‌ 16ರಂದು ರಾತ್ರಿ 10.30ರಿಂದ 11.30ರ ವರೆಗೆ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಗಲಭೆಯಾಗಿತ್ತು 

ಡಿಸಿಸಿ ಬ್ಯಾಂಕ್‌ ಆಡಳಿತ ಕಾಂಗ್ರೆಸ್‌ ತೆಕ್ಕೆಗೆ: ವಿಶ್ವಾಸ

May 30 2025, 12:04 AM IST
ಕಾಂಗ್ರೇಸ್ ನಲ್ಲಿ ಯಾವುದೇ ಗುಂಪುಗಳಿಲ್ಲ. ಬ್ಯಾಲಹಳ್ಳಿ ಗೌವಿಂದಗೌಡರು ಯಾವ ಪಕ್ಷ ಎನ್ನುವುದು ನಮಗೆ ಗೊತ್ತಿಲ್ಲ. ಡಿಸಿಸಿ ಬ್ಯಾಂಕ್‌ನ ನಾಲ್ಕು ನಿರ್ದೇಶಕರ ಫಲಿತಾಂಶ ನ್ಯಾಯಾಲಯದಲ್ಲಿದೆ. ಕಾಂಗ್ರೆಸ್‌ನ ೧೦ ನಿರ್ದೇಶಕರುಗಳು ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗುವುದಕ್ಕೆ ನಮಗೆ ಯಾವುದೇ ತೊಂದರೆ ಇಲ್ಲ ಎನ್ನುತ್ತಾರೆ ಸಾಸಕ ಕೊತ್ತೂರು ಮಂಜುನಾಥ್‌.

ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಕಾಂಗ್ರೆಸ್‌ ನಾಯಕರು ನಿಸ್ಸೀಮರು: ಚಿ.ನಾ.ರಾಮು ಆಕ್ರೋಶ

May 28 2025, 02:05 AM IST
ಕಾಂಗ್ರೆಸ್ ನಾಯಕರು ಸುಳ್ಳು ಸುದ್ದಿಗಳನ್ನು ಹಬ್ಬಿಸುವುದರಲ್ಲಿ ನಿಸ್ಸೀಮರಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾದ ಮಾಜಿ ಪ್ರಧಾನ ಕಾರ್ಯದರ್ಶಿ ಚಿ.ನಾ.ರಾಮು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಆಡಳಿತ ರಾಜ್ಯವನ್ನು ದುಸ್ಥಿತಿಗೆ ದೂಡಿದೆ: ಛಲವಾದಿ

May 26 2025, 07:23 AM IST

ಸಾಧನೆ ಸಮಾವೇಶದ ಹೆಸರಲ್ಲಿ ಜನತೆಯ ವೇದನೆ ಸಮಾವೇಶ ಮಾಡಬಾರದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 176
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved