ನಗರದ ಹೊರವಲಯದಲ್ಲಿರುವ ಅಲಕಾಪುರಗೇಟ್ ಸಮೀಪದ ಸ್ಥಳೀಯ ಶಾಸಕರ ಕಚೇರಿಯ ಅವರಣದಲ್ಲಿ ಶನಿವಾರ ನಗರಸಭೆಯ ಐವರು ಕಾಂಗ್ರೆಸ್ ಸದಸ್ಯರು ಮತ್ತು ಬೆಂಬಲಿಗರು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಸಮ್ಮುಖದಲ್ಲಿ ಕೆಎಚ್ಪಿ ಬಣಕ್ಕೆ ಸೇರ್ಪಡೆಯಾದರು.
ಅಂಬೇಡ್ಕರ್ರ ಪಿಒಪಿ ಪುತ್ಥಳಿ ಇಟ್ಟು ಅಪಮಾನ ಮಾಡಿ ಅಶಾಂತಿ ವಾತಾವರಣವನ್ನುಂಟು ಮಾಡುತ್ತಿರುವವರನ್ನೂ ಕೂಡಲೇ ಬಂಧಿಸಿ, ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು, ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಸುದರ್ಶನ್ ಯಾದವ್ಗೆ ಮನವಿ ಸಲ್ಲಿಸಿದರು.