• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಂಡ್ಲುಪೇಟೆಯ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯ

Dec 31 2024, 01:02 AM IST
ಗುಂಡ್ಲುಪೇಟೆಯಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸ್ವ ಗ್ರಾಮವಾದ ತಾಲೂಕಿನ ಹಾಲಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಎಲ್ಲಾ ಸ್ಥಾನಗಳಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಅಂಬೇಡ್ಕರ್‌ರನ್ನು ಅವಮಾನಿಸಿದ ಏಕೈಕ ಪಕ್ಷ ಕಾಂಗ್ರೆಸ್‌

Dec 31 2024, 01:02 AM IST
ಸಂವಿಧಾನ ಸನ್ಮಾನ ಅಭಿಯಾನ ಸಂವಾದ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ.ಕಾರಜೋಳ ಮಾತನಾಡಿದರು

ಎಸ್‌ಡಿಎ, ಗುತ್ತಿಗೆದಾರನ ಆತ್ಮಹತ್ಯೆ ಕಾಂಗ್ರೆಸ್‌ ಸರ್ಕಾರದ ಅರಾಜಕತೆಗೆ ಸಾಕ್ಷಿ: ಶೆಟ್ಟರ್‌ ಟೀಕೆ

Dec 30 2024, 01:01 AM IST
ಬೆಳಗಾವಿಯಲ್ಲಿ ಎಸ್‌ಡಿಎ ಆತ್ಮಹತ್ಯೆ, ಬೀದರನಲ್ಲಿ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಸೇರಿದಂತೆ ರಾಜ್ಯದಲ್ಲಿ ದಿನದಿನಕ್ಕೂ ಅರಾಜಕತೆ ಸೃಷ್ಟಿಯಾಗುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಮತ್ತೊಂದು ಮುಖವಾಗಿದೆ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಟೀಕಿಸಿದರು.

ಕಾಂಗ್ರೆಸ್‌ ಆಡಳಿತದಲ್ಲಿ ಅಪರಾಧ ಚಟುವಟಿಕೆ ಹೆಚ್ಚಳ : ಆಂದೋಲಾ ಸಿದ್ದಲಿಂಗ ಶ್ರೀಗಳು

Dec 29 2024, 01:20 AM IST

  ಅಪರಾಧ ಚಟುವಟಿಕೆಗಳು ಹೆಚ್ಚುತ್ತಿವೆ. ಒಂದು ಘಟನೆ ಮಾಸುವಷ್ಟರಲ್ಲಿಯೇ ಮತ್ತೊಂದು ಪ್ರಕರಣಗಳು ವರದಿಯಾಗುತ್ತಿವೆ ಎಂದು ದೂರಿರುವ ಆಂದೋಲಾ ಸಿದ್ದಲಿಂಗ ಶ್ರೀಗಳು 

ಬಡವರ ಸೇವೆ ಮಾಡಿದ ಏಕೈಕ ಪಕ್ಷ ಕಾಂಗ್ರೆಸ್‌: ಟಿ.ತಿಪ್ಪೇಸ್ವಾಮಿ

Dec 29 2024, 01:17 AM IST
ಕಾಂಗ್ರೆಸ್ ಪಕ್ಷ ಇಂದಿಗೂ ಸಹ ಜನರ ಸೇವೆಯಲ್ಲಿ ತೊಡಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಯಾವುದೇ ಸಂದರ್ಭದಲ್ಲೂ ಪಕ್ಷದ ಗೌವರ, ಘನತೆಗೆ ಧಕ್ಕೆಯಾಗದಂತೆ ಜಾಗ್ರತೆ ವಹಿಸಬೇಕೆಂದು ಕಾಂಗ್ರೆಸ್ ಪಕ್ಷ ಹಿರಿಯ ದುರೀಣ ಟಿ.ತಿಪ್ಪೇಸ್ವಾಮಿ ತಿಳಿಸಿದರು. ಚಳ್ಳಕೆರೆಯಲ್ಲಿ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಲಿತರಿಗೆ ಕಾಂಗ್ರೆಸ್‌ ಕೊಟ್ಟ ಕೊಡುಗೆ ಏನು?

Dec 29 2024, 01:17 AM IST
ಕನ್ನಡಪ್ರಭ ವಾರ್ತೆ ವಿಜಯಪುರ ದಲಿತರ ಪರವಾಗಿದ್ದೇವೆ ಎಂದು ಹೇಳುವ ಕಾಂಗ್ರೆಸ್‌ನವರು ದಲಿತರ ಸಲುವಾಗಿ ಮೊಸಳೆ ಕಣ್ಣೀರು ಹಾಕುವ ಪ್ರವೃತ್ತಿ ರೂಢಿಸಿಕೊಂಡಿದೆ. ದಲಿತರಿಗೆ ಕಾಂಗ್ರೆಸ್ ಕೊಟ್ಟ ಕೊಡುಗೆ ಏನು? ದಲಿತರ ಉದ್ಧಾರ ಮಾಡುತ್ತೇವೆ ಎಂದು ಬಾಯಲ್ಲಿ ಹೇಳಿದ್ದೇ ಬಂತು, ಇದುವರೆಗೂ ಏನೂ ಮಾಡಲಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.

ಮನಮೋಹನ್ ಸಿಂಗ್ ಅಂತ್ಯಸಂಸ್ಕಾರದ ಸ್ಥಳ ಮತ್ತು ಸ್ಮಾರಕ ನಿರ್ಮಾಣ ವಿಷಯ : ಕಾಂಗ್ರೆಸ್‌-ಬಿಜೆಪಿ ಜಟಾಪಟಿ

Dec 29 2024, 01:17 AM IST

  ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರದ ಸ್ಥಳ ಮತ್ತು ಅವರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ವಿಷಯವು ಬಿಜೆಪಿ ಮತ್ತು ವಿಪಕ್ಷ ಕಾಂಗ್ರೆಸ್‌ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದೆ.

ಮನಮೋಹನ್ ಸಿಂಗ್ ನಿಧನ: ಕಾಂಗ್ರೆಸ್‌ ಕಚೇರಿಯಲ್ಲಿ ಶ್ರದ್ಧಾಂಜಲಿ

Dec 28 2024, 01:01 AM IST
ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನವಾಗಿರುವ ಹಿನ್ನೆಲೆಯಲ್ಲಿ ಕೊಪ್ಪಳ ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಡಾ.ಅಂಬೇಡ್ಕರ್‌ಗೆ ಕಾಂಗ್ರೆಸ್‌ ಎಂದೂ ಒಳ್ಳೆಯದು ಬಯಸಿಲ್ಲ: ಸಂಸದ ಪಿ.ಸಿ.ಗದ್ದಿಗೌಡರ

Dec 28 2024, 01:00 AM IST
ಕಾಂಗ್ರೆಸ್‌ ಹಿಂದಿನಿಂದಲೂ ಡಾ.ಅಂಬೇಡ್ಕರ್‌ಗೆ ಒಳ್ಳೆಯದನ್ನು ಬಯಸಿಲ್ಲ. ಅವರನ್ನು ಬೆಂಬಲಿಸಿಲ್ಲ ಎಂಬುದು ಇತಿಹಾಸದಿಂದ ತಿಳಿಯುತ್ತದೆ.

ಗಾಂಧಿಗಿರಿಗೆ ಶತಮಾನೋತ್ಸವ : ಬೆಳಗಾವಿಯ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವಕ್ಕೆ ಅದ್ಧೂರಿ ಚಾಲನೆ

Dec 27 2024, 02:16 AM IST

ಮಹಾತ್ಮ ಗಾಂಧೀಜಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನ ನಡೆಸಿ 100 ವರ್ಷ ಸಂದ ಹಿನ್ನೆಲೆಯಲ್ಲಿ 2 ದಿನಗಳ ಐತಿಹಾಸಿಕ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಬೆಳಗಾವಿಯಲ್ಲಿ ಗುರುವಾರ ಅದ್ದೂರಿ ಚಾಲನೆ ನೀಡಲಾಯಿತು.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 160
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved