ಎಸ್ಡಿಎ, ಗುತ್ತಿಗೆದಾರನ ಆತ್ಮಹತ್ಯೆ ಕಾಂಗ್ರೆಸ್ ಸರ್ಕಾರದ ಅರಾಜಕತೆಗೆ ಸಾಕ್ಷಿ: ಶೆಟ್ಟರ್ ಟೀಕೆ
Dec 30 2024, 01:01 AM ISTಬೆಳಗಾವಿಯಲ್ಲಿ ಎಸ್ಡಿಎ ಆತ್ಮಹತ್ಯೆ, ಬೀದರನಲ್ಲಿ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಸೇರಿದಂತೆ ರಾಜ್ಯದಲ್ಲಿ ದಿನದಿನಕ್ಕೂ ಅರಾಜಕತೆ ಸೃಷ್ಟಿಯಾಗುತ್ತಿದೆ. ಇದು ಕಾಂಗ್ರೆಸ್ ಸರ್ಕಾರದ ಮತ್ತೊಂದು ಮುಖವಾಗಿದೆ ಎಂದು ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಟೀಕಿಸಿದರು.