• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌, ನೆಹರು ವಿರುದ್ಧ ಮೋದಿ ತೀಕ್ಷ್ಣ ವಾಗ್ದಾಳಿ

Jul 30 2025, 01:27 AM IST
ಆಪರೇಷನ್ ಸಿಂದೂರ ವಿಚಾರದಲ್ಲಿ ತಮ್ಮನ್ನು ಟೀಕಿಸಿದ್ದ ಪ್ರತಿಪಕ್ಷಗಳ ಮೇಲೆ ಹರಿಹಾಯ್ದಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತ ಸ್ವಾವಲಂಬಿಯಾಗುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ತನ್ನ ಬೇಳೆ ಬೇಯಿಸಿಕೊಳ್ಳಲು ಪಾಕಿಸ್ತಾನವನ್ನು ಅವಲಂಬಿಸಿದೆ. ತನಗೆ ಬೇಕಾದ ಟೀಕೆಯ ಸರಕುಗಳನ್ನು ಪಾಕಿಸ್ತಾನದಿಂದ ಆಮದು ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದುರದೃಷ್ಟವಶಾತ್ ಪಾಕಿಸ್ತಾನಿ ಪ್ರಚಾರದ ವಕ್ತಾರರಾಗಿವೆ’ ಎಂದು ಕಿಡಿಕಾರಿದ್ದಾರೆ.

ಯೂರಿಯಾ ಕಾಳಸಂತೆ ಮಾರಾಟಕ್ಕೆ ಕಾಂಗ್ರೆಸ್‌ ಸರ್ಕಾರ ಅನುವು

Jul 30 2025, 12:45 AM IST
ಮುಂಗಾರು ಹಂಗಾಮಿಗೆ ರಾಜ್ಯಕ್ಕೆ 6.30 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದರೂ, 8.73 ಲಕ್ಷ ಮೆಟ್ರಿಕ್‌ ಟನ್‌ ಗೊಬ್ಬರವನ್ನು ಕೇಂದ್ರ ಸರ್ಕಾರ ಪೂರೈಸಿದ್ದರೂ, ಕೃತಕ ಅಭಾವ ಸೃಷ್ಟಿಸಿರುವ ಕಾಳಸಂತೆಕೋರರ ಕಾಂಗ್ರೆಸ್ ಸರ್ಕಾರ ಗೊಬ್ಬರವನ್ನು ₹500 ದರದಲ್ಲಿ ಮಾರಿಕೊಳ್ಳಲು ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.

ಕಾಂಗ್ರೆಸ್‌ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ಸಲೀಂ ಅಹ್ಮದ್‌

Jul 29 2025, 01:04 AM IST
ರಾಜ್ಯದ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ₹52 ಸಾವಿರ ಕೋಟಿ ನೀಡುತ್ತಿದೆ. ಸ್ಥಳೀಯ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆಯಾಗಿವೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ರೈತರಿಗೆ ಕರಾಳ ದಿನಗಳು: ಎ.ಎಸ್. ನಡಹಳ್ಳಿ

Jul 29 2025, 01:03 AM IST
​ರಸಗೊಬ್ಬರ ವಿತರಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ನಡಹಳ್ಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಸರ್ಕಾರ ರೈತರ ಬಾಯಿಗೆ ಮಣ್ಣು ಹಾಕುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಧ್ವಜಶಾಶ್ವತ ಹಾರಾಟ: ಡಿಕೆಶಿ

Jul 29 2025, 01:01 AM IST
ರಾಜ್ಯದಲ್ಲಿ ಕಾಂಗ್ರೆಸ್ ಧ್ವಜ ಶಾಶ್ವತವಾಗಿ ಹಾರಾಟ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಟ್ರಂಪ್‌ ಬಗ್ಗೆ ಮೋದಿ ಮೌನ ಏಕೆ? : ಕಾಂಗ್ರೆಸ್‌

Jul 29 2025, 01:01 AM IST

ಲೋಕಸಭೆಯಲ್ಲಿ ಆರಂಭವಾದ ಆಪರೇಷನ್‌ ಸಿಂದೂರ ಕಾರ್ಯಾಚರಣೆ ಕುರಿತ ಚರ್ಚೆಯಲ್ಲಿ ಕಾಂಗ್ರೆಸ್‌ ಸಂಸದ ಗೌರವ್‌ ಗಗೋಯ್‌ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು

ಕಾಂಗ್ರೆಸ್‌ ಸರ್ಕಾರದಿಂದ ರೈತರ ಮೇಲೆ ದಬ್ಬಾಳಿಕೆ

Jul 29 2025, 01:00 AM IST
ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರ ಬಂದ ಮೇಲೆ ರೈತರ ಮೇಲೆ ದಬ್ಬಾಳಿಕೆ ಮಾಡುತ್ತಿದೆ. ರಸಗೊಬ್ಬರ ನಿಯಮಿತವಾಗಿ ಪೂರೈಸಲು ವಿಫಲವಾಗಿದ್ದು, ಭಿತ್ತನೆ ಸಂದರ್ಭದಲ್ಲಿ ರೈತರಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಜಿಲ್ಲಾ ರೈತಮೋರ್ಚಾ ಅಧ್ಯಕ್ಷ ಎಂ. ಸಿದ್ಧಲಿಂಗಪ್ಪ ಆರೋಪಿಸಿದರು.

ಅಕ್ಟೋಬರ್‌ ವೇಳೆಗೆ ಕಾಂಗ್ರೆಸ್‌ ಸರ್ಕಾರ ಪತನ: ಅಶೋಕ್ ಭವಿಷ್ಯ

Jul 28 2025, 12:31 AM IST

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕೋಮಾ ಸ್ಥಿತಿಯಲ್ಲಿದ್ದು, ತಾನಾಗಿಯೇ ಜೀವ ಕಳೆದುಕೊಳ್ಳುವ ಸರ್ಕಾರವನ್ನು ಆಪರೇಷನ್ ಕಮಲ ಮಾಡಿ ಸಾಯಿಸುವ ಅಗತ್ಯವಿಲ್ಲ. ಅಕ್ಟೋಬರ್ ವೇಳೆಗೆ ಈ ಸರ್ಕಾರ ಸಾಯುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಭವಿಷ್ಯ 

ಕಾಂಗ್ರೆಸ್‌ ರೈತ ವಿರೋಧಿ ಸರ್ಕಾರ: ಭಗವಂತ ಖೂಬಾ

Jul 28 2025, 12:30 AM IST
ಕೇಂದ್ರ ಸರ್ಕಾರದಿಂದ ಮುಂಗಾರು ಬಿತ್ತನೆಗಾಗಿ ರಸಗೊಬ್ಬರ ಕಳುಹಿಸಿದರೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೃತಕ ಅಭಾವ ಸೃಷ್ಟಿಸಿ ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದೆ ಇದನ್ನು ಕೂಡಲೇ ನಿಲ್ಲಿಸಬೇಕು, ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ವಿತರಣೆ ಮಾಡಬೇಕೆಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಆಗ್ರಹಿಸಿದರು.

ಕಾಂಗ್ರೆಸ್ ಮೂಲ ಬೇರಾದ ಯುವ ಸಮುದಾಯ ಸಂಘಟಿಸಿ: ಕಾಂಗ್ರೆಸ್‌ ನ ಎಂ.ಮುಷೀರ್

Jul 28 2025, 12:30 AM IST
ಪ್ರತಿ ಗ್ರಾಮ ಪಂಚಾಯಿತಿ ಬೂತ್ ಮತ್ತು ವಾರ್ಡ್ ಮಟ್ಟದಲ್ಲಿ ಯುವ ಕಾಂಗ್ರೆಸ್ ಸಮಿತಿಯ ರಚನೆ ಮಾಡುವ ಮೂಲಕ ಬೇರು ಮಟ್ಟದಲ್ಲಿ ಪಕ್ಷ ಕಟ್ಟುವ ಕೆಲಸ ಮಾಡಿ ಸಂಘಟನೆ ಬಲಗೊಳಿಸುವ ಅಗತ್ಯವಿದ್ದು, ಶೀಘ್ರವಾಗಿ ಸಮಿತಿಗಳ ರಚನೆಗೆ ಚಾಲನೆ ನೀಡಬೇಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 170
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved