• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾಕ್ಕಿಂತ ಅದ್ಧೂರಿ ಕಾಂಗ್ರೆಸ್‌ ಶತಮಾನೋತ್ಸವ ಆಚರಣೆ : ಡಿಸಿಎಂ ಡಿ.ಕೆ‌.ಶಿವಕುಮಾರ್

Dec 14 2024, 12:49 AM IST
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಮೈಸೂರು ದಸರಾಕ್ಕಿಂತ ಅತೀ ವಿಜೃಂಭಣೆಯಿಂದ ಬೆಳಗಾವಿಯಲ್ಲಿ ಆಚರಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ‌.ಶಿವಕುಮಾರ್ ಹೇಳಿದರು.

ಸಂವಿಧಾನದ ಮೂಲ ತತ್ವ ಬದಲಿಸಲು ಕಾಂಗ್ರೆಸ್‌ ಯತ್ನ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

Dec 14 2024, 12:47 AM IST
ಸಂಸ್ಥೆಗಳ ಸ್ವಾಯತ್ತತೆ ಹಾಗೂ ಸ್ವಾತಂತ್ರ್ಯವನ್ನು ಸಹಿಸದ ಕಾಂಗ್ರೆಸ್‌ ಯಾವಾಗಲೂ ಸಂವಿಧಾನದ ಮೂಲತತ್ವಗಳನ್ನೇ ಬದಲಿಸಲು ಪ್ರಯತ್ನಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್‌, ಆರೋಪಿಸಿದ್ದಾರೆ.

ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲಿನ ಲಾಠಿ ಪ್ರಹಾರ : ಸ್ಪೀಕರ್‌ ಕಚೇರಿಯಲ್ಲಿ ಬಿಜೆಪಿ-ಕಾಂಗ್ರೆಸ್‌ ಯುದ್ಧ

Dec 13 2024, 12:47 AM IST
ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲಿನ ಲಾಠಿ ಪ್ರಹಾರ ಘಟನೆ ಕುರಿತ ಚರ್ಚೆ ವೇಳೆ ಸ್ಪೀಕರ್‌ ಯು.ಟಿ. ಖಾದರ್ ಅವರು ಪಕ್ಷಪಾತ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಸಿಟ್ಟಿಗೆದ್ದ ಬಿಜೆಪಿ ಶಾಸಕರು ಸದನ ಮುಂದೂಡಿಕೆ ವೇಳೆ ಸ್ಪೀಕರ್‌ ಕಚೇರಿಗೆ ನುಗ್ಗಿ ಗದ್ದಲ ಎಬ್ಬಿಸಿದ ಘಟನೆ ನಡೆದಿದೆ.

''8,10 ಮಂದಿ ಬಿಜೆಪಿಗರು ಕಾಂಗ್ರೆಸ್‌ ಸೇರಲು ಸಿದ್ಧ - 2028ರವರೆಗೆ ನಾನು ಬಿಜೆಪಿಯಲ್ಲೇ ಇರುತ್ತೇನೆ ''

Dec 12 2024, 11:59 AM IST

ಸೋಮಶೇಖರ್‌   ಅವರ ಮುಂದಿನ ನಡೆಯೇನು? ಬಿಜೆಪಿಯಲ್ಲಿ ಭ್ರಮನಿರಸನಗೊಳ್ಳಲು ಕಾರಣಗಳೇನು? ಎಷ್ಟು ಜನ ಶಾಸಕರು ಬಿಜೆಪಿ ತೊರೆಯಲಿದ್ದಾರೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ‘ಕನ್ನಡಪ್ರಭ’ ಜತೆ ‘ಮುಖಾಮುಖಿ’ ಮಾತನಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಕಚೇರಿಯಲ್ಲಿ ಎಸ್.ಎಂ.ಕೃಷ್ಣಗೆ ನುಡಿನಮನ

Dec 11 2024, 12:45 AM IST
ನಾಡು ಕಂಡ ಧೀಮಂತ ರಾಜಕಾರಣಿಗಳಲ್ಲಿ ಎಸ್.ಎಂ.ಕೃಷ್ಣ ಅಗ್ರಗಣ್ಯರು. ಬಹುಕಾಲ ಕಾಂಗ್ರೆಸ್‌ ಪಕ್ಷದ ಭಾಗವಾಗಿದ್ದುಕೊಂಡು, ನಾಡಿನ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದರು.

ಕಾಂಗ್ರೆಸ್‌ ನಾಯಕರಲ್ಲಿ ಒಳಗೊಳಗೆ ಅಸಮಾಧಾನದ ಹೊಗೆ - ಅಧಿಕಾರದ ಸ್ಥಾನಪಲ್ಲಟ : ಸಚಿವಾಕಾಂಕ್ಷಿಗಳ ಶುರು ಆಟ?

Dec 10 2024, 12:33 AM IST

  ಇದೀಗ ಕಾಂಗ್ರೆಸ್‌ ನಾಯಕರಲ್ಲಿ ಒಳಗೊಳಗೆ ಅಸಮಾಧಾನದ ಹೊಗೆ ಬರಲಾರಂಭಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬರುವ ಸಮಯದಲ್ಲಿ ನಾಯಕರು ನೀಡಿದ ಭರವಸೆಗಳನ್ನು ನಂಬಿದ್ದ ನಾಯಕರು ಈಗ ಆ ಭರವಸೆಗಳನ್ನು ಮುನ್ನೆಲೆಗೆ ತರಲು ಮುಂದಾಗಿದ್ದಾರೆ.  

ತೆಪ್ಪೋತ್ಸವ: ಬಿಜೆಪಿ-ಕಾಂಗ್ರೆಸ್‌ ಮುಖಂಡರ ಸಮಿತಿ ರಚನೆ

Dec 09 2024, 12:46 AM IST
ಗ್ರಾಮೀಣ ಸೌಧದಲ್ಲಿ ಶಾಸಕ ಆರಗ ಜ್ಞಾನೇಂದ್ರರವರ ಅಧ್ಯಕ್ಷತೆಯಲ್ಲಿ ತೆಪ್ಪೋತ್ಸವ ಸಮಿತಿ ಪೂರ್ವಭಾವಿ ಸಭೆ ನಡೆಯಿತು.

ಸೊರೋಸ್‌ ನೆರವಿನ ಸಂಸ್ಥೆ ಜತೆ ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನಂಟು : ಬಿಜೆಪಿ ಕಿಡಿ

Dec 09 2024, 12:46 AM IST
ಅಮೆರಿಕದ ಉದ್ಯಮಿ, ಭಾರತ ವಿರೋಧಿ ಜಾರ್ಜ್‌ ಸೊರೋಸ್‌ ಫೌಂಡೇಶನ್‌ನಿಂದ ಹಣಕಾಸು ನೆರವು ಪಡೆಯುವ ಹಾಗೂ ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗುವುದನ್ನು ಬೆಂಬಲಿಸಿದ ಸಂಸ್ಥೆಯೊಂದಿಗೆ ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ನಂಟು ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ರಾಜ್ಯಸಭೇಲಿ ಕಾಂಗ್ರೆಸ್‌ ಸಂಸದ ಅಭಿಷೇಕ್‌ ಸಿಂಘ್ವಿ ಸೀಟಲ್ಲಿ ನೋಟಿನ ಕಂತೆ ಪತ್ತೆ : ವಿವಾದ

Dec 07 2024, 01:31 AM IST
ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸಂಸದ ಅಭಿಷೇಕ್‌ ಸಿಂಘ್ವಿ ಅವರ ಆಸನದಲ್ಲಿ 50 ಸಾವಿರ ರು. ಮೌಲ್ಯದ 500 ರು. ಮುಖಬೆಲೆಯ 100 ನೋಟುಗಳು ಪತ್ತೆ ಆಗಿದ್ದು ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಪೌರತ್ವದ ಬಗ್ಗೆ ಸಲ್ಲಿಸಿರುವ ಅರ್ಜಿ : ಕೇಂದ್ರದ ನಿಲುವು ಕೇಳಿದ ದೆಹಲಿ ಹೈಕೋರ್ಟ್‌

Dec 07 2024, 12:34 AM IST
ರಾಜಕಾರಣಿ ಸುಬ್ರಮಣಿಯನ್ ಸ್ವಾಮಿ ಅವರು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿಯವರ ಪೌರತ್ವದ ಬಗ್ಗೆ ಸಲ್ಲಿಸಿರುವ ಅರ್ಜಿಗೆ ಸಂಬಂಧಪಟ್ಟಂತೆ ನಿಲುವು ತಿಳಿಸುವಂತೆ ಕೇಂದ್ರ ಗೃಹ ಇಲಾಖೆಗೆ ದೆಹಲಿ ಹೈಕೋರ್ಟ್‌ ಸೂಚಿಸಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 160
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved