• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ನಾಯಕರ ಚೀನಾ ಪ್ರೇಮ ವಿವಾದ - ಚೀನಿ ಡ್ರೋನ್‌ ಪ್ರದರ್ಶಿಸಿದ ಲೋಕಸಭೆ ವಿಪಕ್ಷ ನಾಯಕ

Feb 18 2025, 12:35 AM IST
ಕಾಂಗ್ರೆಸ್ ನಾಯಕರ ಚೀನಾ ಪ್ರೇಮ ಒಂದೊಂದಾಗಿ ಬೆಳಕಿಗೆ ಬರುತ್ತಿದ್ದು, ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ನಿಷೇಧಿತ ಚೀನಾ ಡ್ರೋನ್‌ ಹಿಡಿದು ಪಾಠ ಮಾಡಿದ್ದಾರೆ. ಮತ್ತೊಂದೆಡೆ ವಿದೇಶಿ ಕಾಂಗ್ರೆಸ್‌ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಅವರು ಚೀನಾ ಭಾರತಕ್ಕೆ ಶತ್ರುವಲ್ಲ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.

ಕಾಂಗ್ರೆಸ್‌ ಬೂತ್‌ ಅಧ್ಯಕ್ಷರಿಗೆ ಅಭಿನಂದನೆ, ಕಾರ್ಯಾಗಾರ

Feb 18 2025, 12:34 AM IST
ಕಾರ್ಕಳ ಬ್ಲಾಕ್ ವ್ಯಾಪಿಯ ನೂತನ ಬೂತ್ ಅದ್ಯಕ್ಷರಿಗೆ ಅಭಿನಂದನೆ ಮತ್ತು ಕಾರ್ಯಗಾರ ಭಾನುವಾರ ಕಾರ್ಕಳ ಪ್ರಕಾಶ್‌ ಹೊಟೇಲ್‌ನಲ್ಲಿ ನಡೆಯಿತು. ಕಾರ್ಕಳ ಬ್ಲಾಕ್ ನೂತನ 150 ಬೂತ್ ಅಧ್ಯಕ್ಷರನ್ನು ಅಭಿನಂದಿಸಲಾಯಿತು.

ಕಳ್ಳರು ಪದ ಬಳಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕೆಂಡ!

Feb 18 2025, 12:31 AM IST
ಕಳ್ಳರು ಅಂದ್ರೆ ನೀವ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ಎಂಬ ಬಿಜೆಪಿ ಸದಸ್ಯರೊಬ್ಬರ ಮಾತಿನಿಂದ ಮಹಾನಗರ ಪಾಲಿಕೆ ಸದಸ್ಯರ 5 ವರ್ಷಗಳ ಅವಧಿಯ ಕಡೆಯ ಸಾಮಾನ್ಯ ಸಭೆಯು ಪರಸ್ಪರ ವಾಕ್ಸಮರಕ್ಕೆ ಆಸ್ಪದ ಮಾಡಿಕೊಟ್ಟ ಘಟನೆ ನಡೆಯಿತು.

ನಮ್ಮ ಮೆಟ್ರೋ ದರ ರಾಜಕೀಯ ಸಂಘರ್ಷ ತೀವ್ರ : ಕಾಂಗ್ರೆಸ್‌ - ಬಿಜೆಪಿ ಮಧ್ಯೆ ಜನ ಹೈರಾಣು

Feb 16 2025, 07:34 AM IST

‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರ ಕುಮ್ಮಕ್ಕು : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 16 2025, 01:48 AM IST

ಮತಾಂಧ ಶಕ್ತಿಗಳಿಗೆ ಕಾಂಗ್ರೆಸ್‌ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗಿದೆ. ಇದರಿಂದಾಗಿಯೇ ರಾಜ್ಯದಲ್ಲಿ ಪದೇ ಪದೇ ಗಲಭೆಗಳು ನಡೆಯುತ್ತಿವೆ.

ಕಾಂಗ್ರೆಸ್‌ ದಲಿತ ಸಮಾವೇಶದ ಹೆಸರು ಈಗ ಶೋಷಿತರ ರ್‍ಯಾಲಿ - ಮಾರ್ಚ್‌- ಏಪ್ರಿಲ್‌ನಲ್ಲಿ ನಡೆಯುವ ಸಾಧ್ಯತೆ

Feb 15 2025, 06:45 AM IST

ರಾಜ್ಯ ಕಾಂಗ್ರೆಸ್‌ನ ಕೆಲ ನಾಯಕರು ಹಮ್ಮಿಕೊಳ್ಳಲು ಉದ್ದೇಶಿಸಿದ್ದ ‘ದಲಿತರ ಸಮಾವೇಶ’ಕ್ಕೆ ಬ್ರೇಕ್‌ ಬಿದ್ದ ಬೆನ್ನಲ್ಲೇ ಆ ರ್‍ಯಾಲಿಯ ಹೆಸರು ‘ಶೋಷಿತರ ಸಮಾವೇಶ’ ಎಂದು ಬದಲಾಗಿದ್ದು, ಮಾರ್ಚ್‌ ಅಥವಾ ಏಪ್ರಿಲ್‌ನಲ್ಲಿ ಈ ಸಮಾವೇಶ ನಡೆಯುವ ಸಾಧ್ಯತೆ ಇದೆ.

ಕಾಂಗ್ರೆಸ್‌ ತೆಕ್ಕೆಗೆ ಕೊಲ್ಹಾರ ಪಟ್ಟಣ ಪಂಚಾಯಿತಿ

Feb 13 2025, 12:46 AM IST
ನಿರೀಕ್ಷೆಯಂತೆ ಕೊಲ್ಹಾರ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿ ಅಧಿಕಾರ ಚುಕ್ಕಾಣಿ ಹಿಡಿಯಿತು.

ಪಕ್ಷ ಸಂಘಟಿಸಲು ಯುವ ಕಾಂಗ್ರೆಸ್‌ ಶ್ರಮಿಸಲಿ

Feb 13 2025, 12:45 AM IST
ಯುವಕರನ್ನು ಪಕ್ಷಕ್ಕೆ ಸೆಳೆಯಲಾಗುವುದು. ಹೆಚ್ಚು ಸದಸ್ಯರನ್ನು ಮಾಡಲು ಶ್ರಮಿಸಲಾಗುವುದು. ಅಲ್ಲದೆ ಮುಂಬರುವ ದಿನಗಳಲ್ಲಿ ರಾಜ್ಯ ಯುವ ಕಾಂಗ್ರೆಸ್ ತಾಲೂಕಿನಲ್ಲಿ ಸಮಾವೇಶ ನಡೆಸಲು ಯುವ ಕಾಂಗ್ರೆಸ್ ಅಧ್ಯಕ್ಷರ ಬಳಿ ಚರ್ಚಿಸಲಾಗುವುದು ಎಂದು ಯೂತ್‌ ಕಾಂಗ್ರೆಸ್‌ನ ಪ್ರಧಾನಕಾರ್ಯದರ್ಶಿ ಸುನೀಲ್‌ ನಂಜೇಗೌಡ ಹೋಳಿದ್ದಾರೆ.

ಕಾಂಗ್ರೆಸ್‌ ಬೆಂಬಲಿತರು ಮೇಲುಗೈ ಮತ್ತೆ ಅಧಿಕಾರಕ್ಕೆ

Feb 11 2025, 12:49 AM IST
ಕಳೆದ ಐದು ವರ್ಷಗಳ ಅವಧಿಯಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಬೆಂಬಲಿತರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.

ಮೈತ್ರಿಯೋ ? ಏಕಾಂಗಿಯೋ ? ಸ್ಪಷ್ಟಪಡಿಸಿ : ಪಕ್ಷಕ್ಕೆ ಕಾಂಗ್ರೆಸ್‌ ನಾಯಕ ತಾರಿಖ್‌ ತರಾಟೆ

Feb 11 2025, 12:49 AM IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸತತ ಮೂರನೇ ಬಾರಿಯೂ ಶೂನ್ಯ ಸಂಪಾದಿಸಿ ಹೀನಾಯ ಸೋಲುಕಂಡ ಕಾಂಗ್ರೆಸ್‌ನ ಚುನಾವಣಾ ರಣತಂತ್ರದ ಬಗ್ಗೆ ಇದೀಗ ಕಾಂಗ್ರೆಸ್‌ನೊಳಗೇ ಅಪಸ್ವರ ಕೇಳಿಬಂದಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 176
  • next >

More Trending News

Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved