• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಂಜಿಮಠ, ನೀರುಮಾರ್ಗ, ಅಡ್ಯಾರಲ್ಲಿ ಕಾಂಗ್ರೆಸ್‌, ಮೂಡುಶೆಡ್ಡೆಯಲ್ಲಿ ಬಿಜೆಪಿಗೆ ಜಯ

Nov 27 2024, 01:04 AM IST
ಅಡ್ಯಾರು ಪಂಚಾಯ್ತಿಯಲ್ಲಿ ತೆರವಾಗಿದ್ದ ಅಡ್ಯಾರು ವಾರ್ಡ್‌ ನಂಬರ್‌ 5ಕ್ಕೆ ನಡೆದ ಉಪ​ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಗೌರವ್‌ ಶೆಟ್ಟಿ(590) ಅವರು ಕಾಂಗ್ರೆಸ್‌ ಬೆಂಬಲಿತ ಯಾದವ ಸಾಲ್ಯಾನ್‌(438) ಎದುರು 152 ಮತಗಳ ಅಂತರದಿಂದ ಗೆದ್ದಿದ್ದಾರೆ. ತ್ರಿಕೋನ ಸ್ಪರ್ಧೆ ನಡೆದ ಇಲ್ಲಿ ಪಕ್ಷೇತರ ಅಭ್ಯರ್ಥಿ ರಿಚರ್ಡ್‌ ಅವರಿಗೆ ಕೇವಲ 17 ಮತಗಳು ಬಿದ್ದಿವೆ.

ಸಂವಿಧಾನವನ್ನೇ ಅಮಾನತಿನಲ್ಲಿಟ್ಟು ಅಧಿಕಾರ ನಡೆಸಿದ್ದ ಕಾಂಗ್ರೆಸ್‌: ಆರ್‌ಆರ್‌ಎಸ್‌ ಹಿರಿಯ ಪ್ರಚಾರಕ ವಾದಿರಾಜ

Nov 27 2024, 01:03 AM IST
ಸಂವಿಧಾನ ರಚನೆಯ ವೇಳೆ ಅನೇಕ ರಾಜಕಾರಣ ನಡೆದವು. ಅದಾಗ್ಯೂ ಡಾ. ಅಂಬೇಡ್ಕರ್ ಅವರು, ಪ್ರವಾಹದ ವಿರುದ್ಧ ಈಜಿ, ಬಂದ ಎಲ್ಲ ಅಡೆತಡೆ ಮೀರಿ ಸಂವಿಧಾನ ರಚಿಸುವಲ್ಲಿ ಯಶಸ್ವಿಯಾದರು.

ಬಂಟ್ವಾಳ: ಪುರಸಭೆ, ಗ್ರಾಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತರ ಜಯಭೇರಿ

Nov 27 2024, 01:02 AM IST
ರಾಜ್ಯದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆ.‌ ಇದಕ್ಕಾಗಿ ಸರ್ಕಾರಕ್ಕೆ ಮತದಾರರು ಕೃಪೆ ತೋರಿದ್ದಾರೆ. ಮುಂದೆಯೂ ತೋರುತ್ತಾರೆ ಎನ್ನುವುದಕ್ಕೆ ಈ ದಿನದ ಫಲಿತಾಂಶವೇ ಸಾಕ್ಷಿ ಎಂದು ಮಾಜಿಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಬಿಜೆಪಿ -ಜೆಡಿಎಸ್ ಸಹಕಾರದಿಂದ ಕಾಂಗ್ರೆಸ್‌ ಜಯ : ಚನ್ನಪಟ್ಟಣ ಅಭಿವೃದ್ಧಿ ಭರವಸೆಗಳು ಈಡೇರಿಸುವೆವು : ಡಿಕೆಶಿ

Nov 25 2024, 01:03 AM IST

 ಕಾಂಗ್ರೆಸ್‌ ಸರ್ಕಾರ ಚನ್ನಪಟ್ಟಣದ ಜನತೆಯ ಆಶೋತ್ತರಗಳನ್ನು ಈಡೇರಿಸಲಿದೆ. ಮನೆ, ನಿವೇಶನ ಹಂಚಿಕೆ, ಬಗರ್‌ಹುಕುಂ ಜಮೀನು ಹಕ್ಕು ಪತ್ರ ವಿತರಣೆ ಸೇರಿದಂತೆ ಚುನಾವಣೆಗೆ ಮುನ್ನ ಕೊಟ್ಟಿರುವ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕಾಂಗ್ರೆಸ್‌ ಗೆಲುವಿಗೆ ಜನಪರ ಯೋಜನೆಗಳೇ ಕಾರಣ : ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ

Nov 25 2024, 01:02 AM IST
ಕೋಲಾರ, ಬೆಂಗಳೂರು ಗ್ರಾಮಾಂತರ ಪ್ರದೇಶದ ನೇತೃತ್ವವನ್ನು ಸಚಿವ ಕೆ.ಎಚ್.ಮುನಿಯಪ್ಪ ವಹಿಸಿದ್ದು ಅಭೂತಪೂರ್ವ ಯಶಸ್ವಿಗೆ ಕಾರಣರಾದರು, ವಿಪಕ್ಷಗಳು ವಾಲ್ಮೀಕಿ, ಮುಡಾ ಸೇರಿದಂತೆ ಅನೇಕ ಅಪಾಧನೆಗಳು ಮಾಡಿದರೂ, ಅವಹೇಳನಾ ಮಾಡದರೂ ಸಹ ಎಲ್ಲವನ್ನು ತಿರಸ್ಕರಿಸಿ ತಕ್ಕ ಪಾಠ ಕಲಿಸಿದ್ದಾರೆ.

ರಾಮನಗರದಲ್ಲಿ ಜೆಡಿಎಸ್‌ ವಾಶ್‌ ಔಟ್‌! - ಚನ್ನಪಟ್ಟಣ, ಕನಕಪುರ, ಮಾಗಡಿ ಕಾಂಗ್ರೆಸ್‌ ಪಾಲು

Nov 24 2024, 09:31 AM IST

ರೇಷ್ಮೆನಾಡಿನಲ್ಲಿ ಜೆಡಿಎಸ್‌ ಅನ್ನು ವಾಶ್‌ ಔಟ್‌ ಮಾಡಿರುವ ಕಾಂಗ್ರೆಸ್‌, ರಾಮನಗರ ಜಿಲ್ಲೆಯಲ್ಲಿ ಹೊಸ ದಾಖಲೆ ಬರೆದಿದೆ. ದಳಪತಿಗಳ ಪಾಲಿಗೆ ದಶಕಗಳಿಂದಲೂ ರಾಮನಗರ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆಯಾಗಿಯೇ ಉಳಿದಿತ್ತು. ಆದರೀಗ ಕೈ ಪಾಳಯ ಹಂತ ಹಂತವಾಗಿ ಜೆಡಿಎಸ್ ಭದ್ರಕೋಟೆಯನ್ನು ಧ್ವಂಸಗೊಳಿಸಿದೆ.

‘ಕರಿಯ’ ಹೇಳಿಕೆ ಸಮಸ್ಯೆ: ಸಚಿವ ಜಮೀರ್‌ ಬಚಾವ್‌ - ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವು, ಮುಸ್ಲಿಂ ನಾಯಕ ನಿರಾಳ

Nov 24 2024, 07:40 AM IST

ಉಪ ಚುನಾವಣೆ ಫಲಿತಾಂಶದಲ್ಲಿ ಜಮೀರ್‌ ಹೇಳಿಕೆಯಿಂದ ಕಾಂಗ್ರೆಸ್‌ಗೆ ಯಾವುದೇ ನಷ್ಟ ಉಂಟಾಗಿಲ್ಲ ಎಂಬುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಜಮೀರ್‌ ನಿರಾಳರಾದಂತಾಗಿದೆ.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಕಳಪೆ ಪ್ರದರ್ಶನ : ಕೈ ಹಿಡಿಯಲಿಲ್ಲ ಪಂಚ ಗ್ಯಾರಂಟಿಗಳು

Nov 24 2024, 01:50 AM IST
ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರದ ಲಯಕ್ಕೆ ಮರಳಲು ನೆರವಾಗಿದ್ದ ಗ್ಯಾರಂಟಿ ಯೋಜನೆಗಳು ಮಹಾರಾಷ್ಟ್ರದಲ್ಲಿಯೂ ಕೈ ಹಿಡಿಯಬಹುದು ಎನ್ನುವ ನಿರೀಕ್ಷೆಯಿಂದ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಆದರೆ ಮಹಾರಾಷ್ಟ್ರದ ಮತದಾರರು ಭರಪೂರ ಉಚಿತ ಯೋಜನೆಗಳಿಗೆ ಮಣೆ ಹಾಕಲಿಲ್ಲ.

ಹಾಲಿ ಆಡಳಿತಾರೂಢ ಮುಕ್ತಿ ಮೋರ್ಚಾ, ಕಾಂಗ್ರೆಸ್‌, ಆರ್‌ಜೆಡಿ ಮೈತ್ರಿಕೂಟ ಕೈಹಿಡಿದ ಜಾರ್ಖಂಡ್‌

Nov 24 2024, 01:50 AM IST
ಕಳೆದೊಂದು ವರ್ಷದಲ್ಲಿ ಭಾರೀ ರಾಜಕೀಯ ಸ್ಥಿತ್ಯಂತರ, ಸಿಎಂ ಹೇಮಂತ್‌ ಸೊರೇನ್‌ ಬಂಧನದಂಥ ಘಟನೆಗಳಿಂದ ಸುದ್ದಿಯಲ್ಲಿದ್ದ ಜಾರ್ಖಂಡ್‌ನಲ್ಲಿ ರಾಜ್ಯದ ಮತದಾರರು ಮತ್ತೊಮ್ಮೆ ಹಾಲಿ ಆಡಳಿತಾರೂಢ ಜಾರ್ಖಂಡ್‌ ಮುಕ್ತಿ ಮೋರ್ಚಾ, ಕಾಂಗ್ರೆಸ್‌, ಆರ್‌ಜೆಡಿ ಮೈತ್ರಿಕೂಟದ ಕೈಹಿಡಿದ್ದಾರೆ.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದು ಬಿಜೆಪಿಗೆ ತಕ್ಕ ಉತ್ತರ ನೀಡಿದೆ: ಕೋನರಡ್ಡಿ

Nov 24 2024, 01:49 AM IST
ವಿಧಾನಸಭೆ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರ ಗೆಲ್ಲುವ ಮೂಲಕ ಬಿಜೆಪಿಗೆ ಕಾಂಗ್ರೆಸ್‌ ತಕ್ಕ ಉತ್ತರ ನೀಡಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 160
  • next >

More Trending News

Top Stories
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಮುಂಗಾರು ಮಳೆಯ ಅಬ್ಬರಕ್ಕೆ ನೋಡ ಬನ್ನಿ ಜಲಪಾತಗಳ ವೈಭವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved