• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ಜನರಿಗೆ ಶುದ್ಧ ನೀರೇ ಕೊಡೋದು, ಕಾಂಗ್ರೆಸ್‌ ಆರೋಪ ಸುಳ್ಳು: ಮೇಯರ್‌

Jan 09 2025, 12:48 AM IST
ಸಂಸ್ಕರಿಸಿದ ನೀರನ್ನೇ ನೀಡುತ್ತಿದ್ದೇವೆ ಎಂಬುದಷ್ಟೇ ಸತ್ಯ. ಸತ್ಯ ಇದೇ ಇರುವಾಗ ಕಾಂಗ್ರೆಸ್‌ನವರ ಸತ್ಯಶೋಧನಾ ಸಮಿತಿಯ ಅಗತ್ಯವೇ ಬರಲ್ಲ ಎಂದು ಟೀಕಿಸಿದ ಮೇಯರ್‌, ಪ್ರತಿ ತಿಂಗಳು ನೀರನ್ನು ಫಿಶರೀಸ್‌ ಕಾಲೇಜಿನ ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡುತ್ತಿದ್ದು, ಕುಡಿಯಲು ಯೋಗ್ಯವಾದ ನೀರನ್ನೇ ನೀಡುತ್ತಿದ್ದೇವೆ ಎಂದರು.

ದಿಲ್ಲಿ ವಿಧಾನಸಭೆಯಲ್ಲಿ ತ್ರಿಕೋನ ಕದನ : ಕಾಂಗ್ರೆಸ್‌, ಬಿಜೆಪಿ ಹಾಗೂ ಆಪ್‌- ಮೂರೂ ಪಕ್ಷಗಳು ಅಧಿಕಾರಕ್ಕೆ ಹೋರಾಟ

Jan 08 2025, 01:32 AM IST
ದಿಲ್ಲಿ ವಿಧಾನಸಭೆಯಲ್ಲಿ ತ್ರಿಕೋನ ಕದನ ಏರ್ಪಟ್ಟಿದೆ. ಕಾಂಗ್ರೆಸ್‌, ಬಿಜೆಪಿ ಹಾಗೂ ಆಪ್‌- ಈ ಮೂರೂ ಪಕ್ಷಗಳು ಅಧಿಕಾರಕ್ಕೆ ಹೋರಾಡುತ್ತಿವೆ.

ಕೊಟ್ಟ ಮಾತು ತಪ್ಪಿದ ಕಾಂಗ್ರೆಸ್‌ ಸರ್ಕಾರ: ಕೋಡಿಹಳ್ಳಿ ಚಂದ್ರಶೇಖರ

Jan 08 2025, 12:18 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಾರಿಗೆ ನೌಕರರಿಗೆ 7ನೇ ವೇತನ ಆಯೋಗದ ವರದಿಯಂತೆ ವೇತನ ನೀಡುವುದಾಗಿ ವಿಧಾನಸಭೆ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ.

ಹುಬ್ಬಳ್ಳಿ ಧಾರವಾಡ ಬಂದ್ ಕರೆ ಕಾಂಗ್ರೆಸ್‌ ಪ್ರಾಯೋಜಿತ: ಅರವಿಂದ ಬೆಲ್ಲದ

Jan 08 2025, 12:17 AM IST
ದಲಿತ ಸಂಘಟನೆಗಳ ಹೆಸರಿನಲ್ಲಿ ಕಾಂಗ್ರೆಸ್ ಬಂದ್‌ಗೆ ಕರೆ ನೀಡಿದೆ. ಈ ಬಂದ್‌ಗೆ ಅವರೇ ಪ್ರಾಯೋಜಕತ್ವ ವಹಿಸಿದ್ದಾರೆ. ದಲಿತರನ್ನು ಮುಂದಿಟ್ಟುಕೊಂಡು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಅರವಿಂದ ಬೆಲ್ಲದ ಆಕ್ರೋಶ ವ್ಯಕ್ತಪಡಿಸಿದರು.

ಐಷಾರಾಮಿ ಬೆನ್ಜ್‌ ಕಾರನ್ನು ಬಳಕೆ : ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿಗೆ ಬಂಗಾರಿ ಸಂಕಷ್ಟ

Jan 07 2025, 07:15 AM IST

ಚಂದ್ರಾಲೇಔಟ್‌ ಠಾಣೆಯಲ್ಲಿದಾಖಲಾಗಿರುವ ಐಶ್ವರ್ಯ ಗೌಡ ದಂಪತಿ ವಿರುದ್ಧದ ವಂಚನೆ ಪ್ರಕರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ.

ಕಾಂಗ್ರೆಸ್‌ ಕಮಿಷನ್ ಆರೋಪದ ದಾಖಲೆ ನೀಡಿತ್ತಾ?: ಸಂಸದ ಬಸವರಾಜ ಬೊಮ್ಮಾಯಿ

Jan 07 2025, 12:32 AM IST
ರಾಜ್ಯ ಸರ್ಕಾರ ಶೇ. 60ರಷ್ಟು ಕಮಿಷನ್‌ ಪಡೆಯುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ದಾಖಲೆ ಕೊಡಿ ಎಂದು ಕೇಳುತ್ತಿದ್ದಾರೆ. ಇವರು ಶೇ. 40ರಷ್ಟು ಕಮಿಷನ್‌ ಎಂದು ಆರೋಪ ಮಾಡುತ್ತಿದ್ದಾರಲ್ಲ. ಆಗ ದಾಖಲೆ ಕೊಟ್ಟಿದ್ದರಾ? ಎಂದು ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಸಿದ್ದಾಪುರದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Jan 07 2025, 12:30 AM IST
ಗುತ್ತಿಗೆದಾರರ ಸರಣಿ ಸಾವಾಗುತ್ತಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ.

ಕಾಂಗ್ರೆಸ್‌ ಸರ್ಕಾರಕ್ಕೆ ಓಟಿನ ಮೂಲಕ ಪಾಠ ಕಲಿಸಬೇಕಿದೆ: ಬಸವಜಯ ಮೃತ್ಯುಂಜಯ ಶ್ರೀ

Jan 06 2025, 01:05 AM IST
ನಮ್ಮ 2ಎ ಮೀಸಲಾತಿಯ ಹೋರಾಟ ಹತ್ತಿಕ್ಕಲು ಹೋರಾಟಗಾರರಿಗೆ ಕಾಂಗ್ರೆಸ್ ಸರ್ಕಾರ ಲಾಠಿ ಏಟು ಕೊಟ್ಟಿದೆ. ಆದರೆ ನಾವು ಮುಂದಿನ ದಿನಗಳಲ್ಲಿ ಓಟಿನ ಮೂಲಕ ಅವರಿಗೆ ತಕ್ಕಪಾಠ ಕಲಿಸಲು ಮುಂದಾಗಬೇಕಿದೆ.

ಗೌರಿಬಿದನೂರು ನಗರಸಭೆಯ ಐವರು ಕಾಂಗ್ರೆಸ್‌ ಸದಸ್ಯರು ಮತ್ತು ಬೆಂಬಲಿಗರು ಕೆ.ಎಚ್.ಪಿ ಬಣಕ್ಕೆ ಸೇರ್ಪಡೆ

Jan 05 2025, 01:31 AM IST

ನಗರದ ಹೊರವಲಯದಲ್ಲಿರುವ ಅಲಕಾಪುರಗೇಟ್ ಸಮೀಪದ ಸ್ಥಳೀಯ ಶಾಸಕರ ಕಚೇರಿಯ ಅವರಣದಲ್ಲಿ ಶನಿವಾರ ನಗರಸಭೆಯ ಐವರು ಕಾಂಗ್ರೆಸ್‌ ಸದಸ್ಯರು ಮತ್ತು ಬೆಂಬಲಿಗರು ಶಾಸಕ ಕೆ.ಎಚ್‌.ಪುಟ್ಟಸ್ವಾಮಿಗೌಡ ಸಮ್ಮುಖದಲ್ಲಿ ಕೆಎಚ್‌ಪಿ ಬಣಕ್ಕೆ ಸೇರ್ಪಡೆಯಾದರು.

ಜನರಿಗೆ ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ ಮೋಸ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

Jan 04 2025, 12:32 AM IST
ಆಸ್ತಿ ನೋಂದಣಿ ದರ, ಮದ್ಯದ ದರ ಹೆಚ್ಚಳ ಮಾಡಿರುವ ಜತೆಗೆ ಈಗ ಸರ್ಕಾರ ಬಸ್ ಟಿಕೆಟ್ ದರ ಕೂಡ ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳಿಂದ ಹಿಮಾಚಲ ಪ್ರದೇಶದಲ್ಲಿ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಅಲ್ಲಿ ಗ್ಯಾರಂಟಿ ಯೋಜನೆ ನಿಲ್ಲಿಸಲು ಹೊರಟಿದ್ದಾರೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 170
  • next >

More Trending News

Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
ಬುರುಡೆ ಚಿನ್ನಯ್ಯನ ಮೊಬೈಲ್‌ಗೆ ಹುಡುಕಾಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved