• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಸರ್ಕಾರ ವಕ್ಫ್ ಹೆಸರಿನಲ್ಲಿ ಜಮೀನು ವಶಕ್ಕೆ ಪಡೆಯುತ್ತಿದೆ

Nov 23 2024, 12:31 AM IST
ರಾಜ್ಯ ಸರ್ಕಾರವು ವಕ್ಪ್ ಹೆಸರಿನಲ್ಲಿ ರೈತರ ಜಮೀನು ಕಬಳಿಸುತ್ತಿರುವುದನ್ನು ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರಿಂದ ನಮ್ಮ ಭೂಮಿ ನಮ್ಮ ಹಕ್ಕು ಬೃಹತ್ ಪ್ರತಿಭಟನಾ ಧರಣಿ ನಡೆಸಲಾಯಿತು.

60 ವರ್ಷ ದೇಶ ಆಳಿದರೂ ದಲಿತರಿಗೆನ್ಯಾಯ ಕೊಡಿಸದ ಕಾಂಗ್ರೆಸ್‌: ಕಾರಜೋಳ

Nov 20 2024, 12:33 AM IST
ಅರವತ್ತು ವರ್ಷ ದೇಶವನ್ನಾಳಿದ ಕಾಂಗ್ರೆಸ್ಸಿಗರ ಆಡಳಿತದಲ್ಲಿ ದಲಿತರಿಗೆ ಸಿಗಬೇಕಾದ ನ್ಯಾಯ ಸಿಗಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಗೋವಿಂದ ಎಂ.ಕಾರಜೋಳ ಹೇಳಿದ್ದಾರೆ.

ಜನರ ವಿಶ್ವಾಸ ಗಳಿಸಿದ ಕಾಂಗ್ರೆಸ್‌ ಸರ್ಕಾರ: ಶಾಸಕ ಬಸವರಾಜು

Nov 20 2024, 12:33 AM IST
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸ್ವಉದ್ಯೋಗ ತರಬೇತಿ ಕಾರ್ಯಕ್ರಮದಡಿ ಪಟ್ಟಣದ 60 ಜನ ಪದವೀದರರಿಗೆ ಲ್ಯಾಪ್ ಟಾಪ್ ನೀಡಲಾಗುತ್ತಿದೆ. ಈ ಸೌಲಭ್ಯ ಸದುಪಯೋಗ ಮುಖ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ

Nov 20 2024, 12:30 AM IST
ಸೋಮವಾರ ನಡೆದ ಬಿಜೆಪಿ ಸಂಘಟನಾ ಪರ್ವ ಸಮಾಲೋಚನಾ ಸಭೆಯನ್ನು ಯಡಿಯೂರಪ್ಪ ಉದ್ಘಾಟಿಸಿದರು

100 ಕೋಟಿ ಆಫರ್‌ ಬಗ್ಗೆ ಕಾಂಗ್ರೆಸ್ಸಿಗರ ಆಕ್ರೋಶ - ಕೆಲ ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿಯಿಂದ ಬುಲಾವ್!?

Nov 19 2024, 11:08 AM IST

‘ಬಿಜೆಪಿಯವರು ಕಾಂಗ್ರೆಸ್‌ ಶಾಸಕರಿಗೆ ಕೋಟ್ಯಂತರ ರು. ಆಫರ್‌ ನೀಡಿರುವ ವಿಚಾರ ಹೊಸದಲ್ಲ. ಆಪರೇಷನ್‌ ಕಮಲ ಮಾಡುವುದೇ ಬಿಜೆಪಿಯ ಮಾಡೆಲ್‌. ಇದು ಕರ್ನಾಟಕದಲ್ಲೇ ಮೂರು ಬಾರಿ ಸಾಬೀತಾಗಿದ್ದು, ಮತ್ತೊಮ್ಮೆ ವಿಫಲ ಯತ್ನ ನಡೆಸುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಸಚಿವರು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಆರೋಪ : ಅಶೋಕ್‌ಗೆ ರಮೇಶ್‌ ಬಾಬು 10 ಪ್ರಶ್ನೆ

Nov 19 2024, 12:52 AM IST

ಬಿಜೆಪಿಯಲ್ಲಿನ ಗುಂಪುಗಾರಿಕೆಯ ಲಾಭಪಡೆದು ವಿಪಕ್ಷ ನಾಯಕರಾಗಿರುವ ಆರ್‌.ಅಶೋಕ್‌ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪದೇ ಪದೇ ಕಾಂಗ್ರೆಸ್‌ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಅನಾವಶ್ಯಕ ಆರೋಪ, ಪ್ರತಿಭಟನೆಯ ದಾರಿ ಅನುಸರಿಸುತ್ತಿದ್ದಾರೆ  

ಮುಖ್ಯ ನಿಧನ))) ಕಾಂಗ್ರೆಸ್‌ ಮುಖಂಡ ಡಿ.ಆರ್. ರಾಜು ಇನ್ನಿಲ್ಲ

Nov 19 2024, 12:48 AM IST
ಡಿ.ಆ‌ರ್. ರಾಜು, ತಮ್ಮ ರಶ್ಮಿ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿವೇತನ ಸೇರಿದಂತೆ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಕಾಂಗ್ರೆಸ್‌ ಶಾಸಕರಿಗೆ ಬಿಜೆಪಿ ಆಫರ್‌ ಕೊಟ್ಟಿದ್ದರೆ ದಾಖಲೆ ಬಿಡುಗಡೆ ಮಾಡಿ: ಜೋಶಿ ಸವಾಲ್‌

Nov 19 2024, 12:47 AM IST
ಬಿಜೆಪಿಯವರು ಅಷ್ಟು ಆಫರ್‌ ಕೊಟ್ಟಿದ್ದಾರೆ. ಇಷ್ಟು ಆಫರ್‌ ಕೊಟ್ಟಿದ್ದಾರೆ ಎಂದು ಬರೀ ಬಾಯಿ ಮಾತಲ್ಲಿ ಹೇಳಬೇಡಿ. ₹ 100 ಕೋಟಿ ಇರಲಿ, ₹ 500 ಕೋಟಿ ಆಫರ್‌ ಇರಲಿ. ದಾಖಲೆ ಇದ್ದರೆ ಬಿಡುಗಡೆ ಮಾಡಿ. ಯಾವ ಬಿಜೆಪಿ ನಾಯಕರು ಆಫರ್‌ ಕೊಟ್ಟಿದ್ದಾರೆ ಎಂಬುದನ್ನು ಬಹಿರಂಗಪಡಿಸಿ.

ಕಾಂಗ್ರೆಸ್‌ ಸರ್ಕಾರದಿಂದ ಕನಕರ ತತ್ವ ಪಾಲನೆ

Nov 19 2024, 12:46 AM IST
ಸಮಾಜ ಅಭಿವೃದ್ಧಿಗೆ ಜಾತಿ, ಪಂಗಡಗಳೇ ಅಡ್ಡಿ ಎಂದು ಸಾರಿದ ಕನಕ ದಾಸರ ಆದರ್ಶಗಳನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಸುತ್ತಿದ್ದಾರೆ. ಏಕೆಂದರೆ ತಾಲೂಕಿನ ಬಹುತೇಕ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ಫಲ ಲಭಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಲಾಗುವುದು.

ಕಾಂಗ್ರೆಸ್‌ ಶಾಸಕರ ಖರೀದಿ ಕೆಪಾಸಿಟಿ ಬಿಜೆಪಿಗಿಲ್ಲ: ಶಿವಗಂಗಾ ಬಸವರಾಜ

Nov 19 2024, 12:46 AM IST
ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡುವ ಕೆಪಾಸಿಟಿ ಬಿಜೆಪಿಯವರಿಗೆ ಇಲ್ಲ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ವಿ. ಬಸವರಾಜ ದಾವಣಗೆರೆಯಲ್ಲಿ ವ್ಯಂಗ್ಯವಾಡಿದ್ದಾರೆ.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 160
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved